ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-22
ಮಂಗಳೂರು: 31-25
ಶಿವಮೊಗ್ಗ: 28-20
ಬೆಳಗಾವಿ: 30-21
ಮೈಸೂರು: 28-22
ಮಂಡ್ಯ: 28-22
ಮಡಿಕೇರಿ: 27-21
ರಾಮನಗರ: 27-22
ಹಾಸನ: 26-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 26-21
ಕೋಲಾರ: 26-22
ತುಮಕೂರು: 26-21
ಉಡುಪಿ: 32-25
ಕಾರವಾರ: 34-26
ಚಿಕ್ಕಮಗಳೂರು: 24-19
ದಾವಣಗೆರೆ: 29-23
ಹುಬ್ಬಳ್ಳಿ: 31-22
ಚಿತ್ರದುರ್ಗ: 27-22
ಹಾವೇರಿ: 31-22
ಬಳ್ಳಾರಿ: 30-22
ಗದಗ: 30-22
ಕೊಪ್ಪಳ: 30-22
ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 32-22
ಬೀದರ್: 31-22
ಕಲಬುರಗಿ: 32-23
ಬಾಗಲಕೋಟೆ: 32-23