ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಬೀಸುತ್ತಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಸುತ್ತಮುತ್ತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-22
ಮಂಗಳೂರು: 31-25
ಶಿವಮೊಗ್ಗ: 30-21
ಬೆಳಗಾವಿ: 31-21
ಮೈಸೂರು: 30-22
ಮಂಡ್ಯ: 29-22
ಮಡಿಕೇರಿ: 31-20
ರಾಮನಗರ: 29-22
ಹಾಸನ: 28-19
ಚಾಮರಾಜನಗರ: 27-20
ಚಿಕ್ಕಬಳ್ಳಾಪುರ: 26-21
ಕೋಲಾರ: 26-21
ತುಮಕೂರು: 28-20
ಉಡುಪಿ: 31-24
ಕಾರವಾರ: 32-26
ಚಿಕ್ಕಮಗಳೂರು: 27-18
ದಾವಣಗೆರೆ: 31-21
ಹುಬ್ಬಳ್ಳಿ: 32-20
ಚಿತ್ರದುರ್ಗ: 29-21
ಹಾವೇರಿ: 32-21
ಬಳ್ಳಾರಿ: 32-21
ಗದಗ: 32-21
ಕೊಪ್ಪಳ: 32-21
ರಾಯಚೂರು: 32-22
ಯಾದಗಿರಿ: 32-22
ವಿಜಯಪುರ: 32-21
ಬೀದರ್: 29-19
ಕಲಬುರಗಿ: 29-20
ಬಾಗಲಕೋಟೆ: 32-21