ರಾಜ್ಯದ ಹವಾಮಾನ ವರದಿ: 20-05-2022

Public TV
1 Min Read

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರಿಯಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದ ಮೂರು ದಿನ ಕರ್ನಾಟಕದ ಕರಾವಳಿ ಸೇರಿದಂತೆ ಅನೇಕ ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಹಾಸನ ಚಿಕ್ಕಮಗಳೂರು, ಮಂಡ್ಯ, ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೀದರ್ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 28-24
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 28-21
ಮಂಡ್ಯ: 28-21

ಕೊಡಗು: 23-17
ರಾಮನಗರ: 27-21
ಹಾಸನ: 24-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 25-19
ಕೋಲಾರ: 27-21

bengaluru weather

ತುಮಕೂರು: 26-19
ಉಡುಪಿ: 28-24
ಕಾರವಾರ: 21-12
ಚಿಕ್ಕಮಗಳೂರು: 23-18
ದಾವಣಗೆರೆ: 24-20

ಚಿತ್ರದುರ್ಗ: 24-19
ಹಾವೇರಿ: 24-20
ಬಳ್ಳಾರಿ: 27-22
ಗದಗ: 24-20
ಕೊಪ್ಪಳ: 25-21
ರಾಯಚೂರು: 29-23

ಯಾದಗಿರಿ: 29-24
ವಿಜಯಪುರ: 28-22
ಬೀದರ್: 32-23
ಕಲಬುರಗಿ: 31-24
ಬಾಗಲಕೋಟೆ: 26-22

Share This Article
Leave a Comment

Leave a Reply

Your email address will not be published. Required fields are marked *