ರಾಜ್ಯದ ಹವಾಮಾನ ವರದಿ 20-07-2025

Public TV
1 Min Read

ಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಗೊಂಡಿದೆ. ಇಂದು ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ.

ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಧಾರಾಕಾರ ಮಳೆಯಾಗಲಿದ್ದು, ಹವಾಮಾವ ಇಲಾಖೆ ಇಂದು ರೆಡ್ ಅಲರ್ಟ್ ಘೋಷಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 24-20
ಮಂಗಳೂರು: 24-24
ಶಿವಮೊಗ್ಗ: 24-21
ಬೆಳಗಾವಿ: 25-22
ಮೈಸೂರು: 24-21

ಮಂಡ್ಯ: 26-21
ಮಡಿಕೇರಿ: 21-19
ರಾಮನಗರ: 24-21
ಹಾಸನ: 23-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 25-21

ಕೋಲಾರ: 27-21
ತುಮಕೂರು: 25-21
ಉಡುಪಿ: 25-24
ಕಾರವಾರ: 27-25
ಚಿಕ್ಕಮಗಳೂರು: 21-19
ದಾವಣಗೆರೆ: 26-22

ಹುಬ್ಬಳ್ಳಿ: 26-22
ಚಿತ್ರದುರ್ಗ: 25-22
ಹಾವೇರಿ: 26-22
ಬಳ್ಳಾರಿ: 29-23
ಗದಗ: 27-22
ಕೊಪ್ಪಳ: 28-23

ರಾಯಚೂರು: 31-24
ಯಾದಗಿರಿ: 31-24
ವಿಜಯಪುರ: 30-23
ಬೀದರ್: 31-24
ಕಲಬುರಗಿ: 32-24
ಬಾಗಲಕೋಟೆ: 28-23

Share This Article