ರಾಜ್ಯದ ಹವಾಮಾನ ವರದಿ : 20-08-2022

Public TV
1 Min Read

ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆ ಇದೀಗ ಕೊಂಚ ಬಿಡುವು ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಎಂದಿನಂತೆ ಬಿಸಿಲಿನ ವಾತಾವರಣ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಹೇಳಿದೆ.

ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಹಾವೇರಿ, ಗದಗ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಇರಲಿದೆ.

ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-20
ಮೈಸೂರು: 30-21

ಮಂಡ್ಯ: 30-21
ಕೊಡಗು: 24-18
ರಾಮನಗರ: 30-21
ಹಾಸನ: 26-19
ಚಾಮರಾಜನಗರ: 30-21

ಚಿಕ್ಕಬಳ್ಳಾಪುರ: 27-19
ಕೋಲಾರ: 30-21
ತುಮಕೂರು: 28-20
ಉಡುಪಿ: 29-24
ಚಿಕ್ಕಮಗಳೂರು: 25-18

ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 28-21
ಬಳ್ಳಾರಿ: 32-23
ಗದಗ: 29-21

ಕೊಪ್ಪಳ: 31-22
ರಾಯಚೂರು: 32-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 31-22
ಬಾಗಲಕೋಟೆ: 31-23

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *