ರಾಜ್ಯದ ಹವಾಮಾನ ವರದಿ 21-03-2026

1 Min Read

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 31-21
ಮಂಗಳೂರು: 32-24
ಶಿವಮೊಗ್ಗ: 33-20
ಬೆಳಗಾವಿ: 32-19
ಮೈಸೂರು: 33-21

ಮಂಡ್ಯ: 33-21
ಮಡಿಕೇರಿ: 30-18
ರಾಮನಗರ: 32-21
ಹಾಸನ: 31-18
ಚಾಮರಾಜನಗರ: 32-20
ಚಿಕ್ಕಬಳ್ಳಾಪುರ: 31-20

ಕೋಲಾರ: 31-20
ತುಮಕೂರು: 32-21
ಉಡುಪಿ: 32-24
ಕಾರವಾರ: 29-24
ಚಿಕ್ಕಮಗಳೂರು: 28-17
ದಾವಣಗೆರೆ: 33-21

ಹುಬ್ಬಳ್ಳಿ: 33-21
ಚಿತ್ರದುರ್ಗ: 33-21
ಹಾವೇರಿ: 34-21
ಬಳ್ಳಾರಿ: 34-23
ಗದಗ: 33-22
ಕೊಪ್ಪಳ: 33-23

ರಾಯಚೂರು: 34-24
ಯಾದಗಿರಿ: 34-23
ವಿಜಯಪುರ: 33-23
ಬೀದರ್: 32-21
ಕಲಬುರಗಿ: 33-23
ಬಾಗಲಕೋಟೆ: 34-23

Share This Article