ರಾಜ್ಯದಲ್ಲಿ ವರುಣ ತನ್ನ ಆರ್ಭಟಕ್ಕೆ ಕೊಂಚ ವಿರಾಮ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಬೆಳಗಾವಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 25 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-20
ಮಂಗಳೂರು: 29-24
ಶಿವಮೊಗ್ಗ: 30-21
ಬೆಳಗಾವಿ: 28-21
ಮೈಸೂರು: 33-20
ಮಂಡ್ಯ: 33-21
ಮಡಿಕೇರಿ: 25-17
ರಾಮನಗರ: 33-21
ಹಾಸನ: 29-19
ಚಾಮರಾಜನಗರ: 33-21
ಚಿಕ್ಕಬಳ್ಳಾಪುರ: 30-19
ಕೋಲಾರ: 32-21
ತುಮಕೂರು: 32-20
ಉಡುಪಿ: 30-24
ಕಾರವಾರ: 29-26
ಚಿಕ್ಕಮಗಳೂರು: 28-18
ದಾವಣಗೆರೆ: 31-22
ಹುಬ್ಬಳ್ಳಿ: 31-22
ಚಿತ್ರದುರ್ಗ: 32-21
ಹಾವೇರಿ: 31-22
ಬಳ್ಳಾರಿ: 35-23
ಗದಗ: 32-22
ಕೊಪ್ಪಳ: 33-23
ರಾಯಚೂರು: 35-24
ಯಾದಗಿರಿ: 34-24
ವಿಜಯಪುರ: 34-23
ಬೀದರ್: 30-22
ಕಲಬುರಗಿ: 34-24
ಬಾಗಲಕೋಟೆ: 34-23
Web Stories