ಬಿಪರ್ಜಾಯ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಆಗಾಗ ಮಳೆಯಾಗುತ್ತಿದೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 22 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 29-24
ಶಿವಮೊಗ್ಗ: 26-22
ಬೆಳಗಾವಿ: 26-21
ಮೈಸೂರು: 29-21
ಮಂಡ್ಯ: 29-22
ಮಡಿಕೇರಿ: 22-17
ರಾಮನಗರ: 28-22
ಹಾಸನ: 25-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 26-19
ಕೋಲಾರ: 28-21
ತುಮಕೂರು: 28-21
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಹುಬ್ಬಳ್ಳಿ: 28-22
ಚಿತ್ರದುರ್ಗ: 27-22
ಹಾವೇರಿ: 28-22
ಬಳ್ಳಾರಿ: 32-24
ಗದಗ: 30-22
ಕೊಪ್ಪಳ: 31-23
ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 39-28
ಬೀದರ್: 28-23
ಕಲಬುರಗಿ: 34-24
ಬಾಗಲಕೋಟೆ: 31-24