ರಾಜ್ಯದ ಹವಾಮಾನ ವರದಿ: 25-04-2023

By
1 Min Read

ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿಗೆ ವರುಣನ ಸಿಂಚನವಾಗಿದೆ. ಇಂದು ಕೂಡಾ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ರಾಜಧಾನಿ ಸೇರಿದಂತೆ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೀದರ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಹಾಗೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 30-21
ಮಂಗಳೂರು: 34-26
ಶಿವಮೊಗ್ಗ: 37-22
ಬೆಳಗಾವಿ: 36-19
ಮೈಸೂರು: 32-21
ಮಂಡ್ಯ: 33-22

ಮಡಿಕೇರಿ: 29-18
ರಾಮನಗರ: 32-22
ಹಾಸನ: 32-20
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 31-20

ಕೋಲಾರ: 32-22
ತುಮಕೂರು: 31-21
ಉಡುಪಿ: 34-26
ಕಾರವಾರ: 33-26
ಚಿಕ್ಕಮಗಳೂರು: 32-19
ದಾವಣಗೆರೆ: 37-22

ಹುಬ್ಬಳ್ಳಿ: 37-21
ಚಿತ್ರದುರ್ಗ: 34-22
ಹಾವೇರಿ: 38-22
ಬಳ್ಳಾರಿ: 38-24
ಗದಗ: 38-22
ಕೊಪ್ಪಳ: 38-23

weather

ರಾಯಚೂರು: 38-26
ಯಾದಗಿರಿ: 39-26
ವಿಜಯಪುರ: 38-24
ಬೀದರ್: 35-23
ಕಲಬುರಗಿ: 38-25
ಬಾಗಲಕೋಟೆ: 39-25

Share This Article