ರಾಜ್ಯದ ಹವಾಮಾನ ವರದಿ 25-06-2025

Public TV
1 Min Read

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ ಸೇರಿದಂತೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೊಂಚ ಬಿಡುವು ನೀಡಿದ್ದ ವರುಣಾ, ಇಂದಿನಿಂದ ಮತ್ತೆ ಜೋರು ಮಳೆ ಸುರಿಸುವ ಮುನ್ಸೂಚನೆ ನೀಡಿದ್ದಾನೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಇಂದು ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಿಗೂ ರೆಡ್ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 27-24
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 30-21

ಮಂಡ್ಯ: 30-21
ಮಡಿಕೇರಿ: 24-19
ರಾಮನಗರ: 31-21
ಹಾಸನ: 25-20
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 29-21

ಸಾಂದರ್ಭಿಕ ಚಿತ್ರ

ಕೋಲಾರ: 31-21
ತುಮಕೂರು: 29-21
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 24-18
ದಾವಣಗೆರೆ: 28-22

ಹುಬ್ಬಳ್ಳಿ: 27-22
ಚಿತ್ರದುರ್ಗ: 28-22
ಹಾವೇರಿ: 28-22
ಬಳ್ಳಾರಿ: 33-24
ಗದಗ: 29-22
ಕೊಪ್ಪಳ: 31-23

ರಾಯಚೂರು: 33-25
ಯಾದಗಿರಿ: 32-25
ವಿಜಯಪುರ: 29-23
ಬೀದರ್: 30-24
ಕಲಬುರಗಿ: 31-24
ಬಾಗಲಕೋಟೆ: 29-24

Share This Article