ರಾಜ್ಯದ ಹವಾಮಾನ ವರದಿ 25-08-2025

Public TV
1 Min Read

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 25, 26ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 28-19
ಮಂಗಳೂರು: 27-24
ಶಿವಮೊಗ್ಗ: 27-21
ಬೆಳಗಾವಿ: 25-20
ಮೈಸೂರು: 31-21

ಮಂಡ್ಯ: 31-21
ಮಡಿಕೇರಿ: 26-18
ರಾಮನಗರ: 29-20
ಹಾಸನ: 26-19
ಚಾಮರಾಜನಗರ: 32-20
ಚಿಕ್ಕಬಳ್ಳಾಪುರ: 27-19

ಕೋಲಾರ: 28-19
ತುಮಕೂರು: 27-19
ಉಡುಪಿ: 27-23
ಕಾರವಾರ: 28-24
ಚಿಕ್ಕಮಗಳೂರು: 24-17
ದಾವಣಗೆರೆ: 28-21

ಹುಬ್ಬಳ್ಳಿ: 28-21
ಚಿತ್ರದುರ್ಗ: 28-20
ಹಾವೇರಿ: 28-21
ಬಳ್ಳಾರಿ: 32-22
ಗದಗ: 29-21
ಕೊಪ್ಪಳ: 31-22

ರಾಯಚೂರು: 32-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 29-22
ಕಲಬುರಗಿ: 30-22
ಬಾಗಲಕೋಟೆ: 30-22

Share This Article