ರಾಜ್ಯದ ಹವಾಮಾನ ವರದಿ: 26-04-2023

Public TV
1 Min Read

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಹಲವೆಡೆ ವರುಣ ತಂಪೆರೆದಿದ್ದಾನೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಶಿವಮೊಗ್ಗ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಾಮರಾಜನಗರ ಹಾಗೂ ಕಲಬುರಗಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ ಹಾಗೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

weather

ನಗರಗಳ ಹವಾಮಾನ ವರದಿ:
ಬೆಂಗಳೂರು: 31-22
ಮಂಗಳೂರು: 33-27
ಶಿವಮೊಗ್ಗ: 36-22
ಬೆಳಗಾವಿ: 35-21
ಮೈಸೂರು: 32-22
ಮಂಡ್ಯ: 33-22

ಮಡಿಕೇರಿ: 27-17
ರಾಮನಗರ: 33-23
ಹಾಸನ: 32-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 32-22

ಕೋಲಾರ: 32-22
ತುಮಕೂರು: 32-22
ಉಡುಪಿ: 33-27
ಕಾರವಾರ: 33-26
ಚಿಕ್ಕಮಗಳೂರು: 29-19
ದಾವಣಗೆರೆ: 36-23

ಹುಬ್ಬಳ್ಳಿ: 37-22
ಚಿತ್ರದುರ್ಗ: 34-22
ಹಾವೇರಿ: 37-23
ಬಳ್ಳಾರಿ: 37-24
ಗದಗ: 37-23
ಕೊಪ್ಪಳ: 37-24

ರಾಯಚೂರು: 37-25
ಯಾದಗಿರಿ: 37-24
ವಿಜಯಪುರ: 38-24
ಬೀದರ್: 34-23
ಕಲಬುರಗಿ: 37-25
ಬಾಗಲಕೋಟೆ: 38-24

Share This Article