ರಾಜ್ಯದ ಹವಾಮಾನ ವರದಿ: 26-06-2022

Public TV
1 Min Read

ರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಳಗಾವಿ, ಕೊಡಗು, ಉಡುಪಿ, ಕಾರವಾರ, ಚಿಕ್ಕಮಗಳೂರು, ಕಲಬುರಗಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 28-20
ಮಂಡ್ಯ: 29-21

ಕೊಡಗು: 23-18
ರಾಮನಗರ: 29-21
ಹಾಸನ: 24-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-20

bengaluru weather

ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 23-18
ದಾವಣಗೆರೆ: 28-22

ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 31-24
ಗದಗ: 28-22
ಕೊಪ್ಪಳ: 30-23
ರಾಯಚೂರು: 32-24

ಯಾದಗಿರಿ: 31-24
ವಿಜಯಪುರ: 29-23
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 30-23

Live Tv

Share This Article
Leave a Comment

Leave a Reply

Your email address will not be published. Required fields are marked *