ರಾಜ್ಯದ ಹವಾಮಾನ ವರದಿ 27-08-2025

Public TV
1 Min Read

ರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ ಜೋರಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 24-20
ಮಂಗಳೂರು: 26-24
ಶಿವಮೊಗ್ಗ: 24-21
ಬೆಳಗಾವಿ: 24-21
ಮೈಸೂರು: 27-21

ಮಂಡ್ಯ: 27-21
ಮಡಿಕೇರಿ: 21-19
ರಾಮನಗರ: 26-21
ಹಾಸನ: 22-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 24-20

ಕೋಲಾರ: 26-21
ತುಮಕೂರು: 24-20
ಉಡುಪಿ: 26-23
ಕಾರವಾರ: 27-24
ಚಿಕ್ಕಮಗಳೂರು: 21-18
ದಾವಣಗೆರೆ: 25-22

ಹುಬ್ಬಳ್ಳಿ: 24-21
ಚಿತ್ರದುರ್ಗ: 25-21
ಹಾವೇರಿ: 26-22
ಬಳ್ಳಾರಿ: 28-23
ಗದಗ: 25-22
ಕೊಪ್ಪಳ: 27-22

ರಾಯಚೂರು: 28-23
ಯಾದಗಿರಿ: 27-22
ವಿಜಯಪುರ: 26-22
ಬೀದರ್: 26-22
ಕಲಬುರಗಿ: 26-22
ಬಾಗಲಕೋಟೆ: 27-22

Share This Article