ರಾಜ್ಯದ ಹವಾಮಾನ ವರದಿ: 29-05-2024

Public TV
1 Min Read

ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆಯೂ ಕೆಲವೆಡೆ ಮಳೆಯಾಗುತ್ತಿದೆ. ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 33-22
ಮಂಗಳೂರು: 31-27
ಶಿವಮೊಗ್ಗ: 31-23
ಬೆಳಗಾವಿ: 31-23
ಮೈಸೂರು: 32-22

ಮಂಡ್ಯ: 33-23
ಮಡಿಕೇರಿ: 25-18
ರಾಮನಗರ: 33-23
ಹಾಸನ: 28-21
ಚಾಮರಾಜನಗರ: 32-23
ಚಿಕ್ಕಬಳ್ಳಾಪುರ: 32-22

ಕೋಲಾರ: 33-23
ತುಮಕೂರು: 32-22
ಉಡುಪಿ: 31-27
ಕಾರವಾರ: 31-28
ಚಿಕ್ಕಮಗಳೂರು: 28-20
ದಾವಣಗೆರೆ: 32-23

ಹುಬ್ಬಳ್ಳಿ: 32-23
ಚಿತ್ರದುರ್ಗ: 31-22
ಹಾವೇರಿ: 32-24
ಬಳ್ಳಾರಿ: 37-26
ಗದಗ: 34-23
ಕೊಪ್ಪಳ: 36-24

ರಾಯಚೂರು: 39-27
ಯಾದಗಿರಿ: 40-27
ವಿಜಯಪುರ: 37-25
ಬೀದರ್: 39-27
ಕಲಬುರಗಿ: 40-27
ಬಾಗಲಕೋಟೆ: 37-25

Share This Article