ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 26-22
ಮೈಸೂರು: 29-22
ಮಂಡ್ಯ: 30-22
ಮಡಿಕೇರಿ: 22-17
ರಾಮನಗರ: 30-22
ಹಾಸನ: 26-20
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 29-21
ಕೋಲಾರ: 30-22
ತುಮಕೂರು: 29-22
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 25-19
ದಾವಣಗೆರೆ: 29-22
ಹುಬ್ಬಳ್ಳಿ: 27-22
ಚಿತ್ರದುರ್ಗ: 29-22
ಹಾವೇರಿ: 28-22
ಬಳ್ಳಾರಿ: 33-24
ಗದಗ: 28-22
ಕೊಪ್ಪಳ: 30-24
ರಾಯಚೂರು: 33-25
ಯಾದಗಿರಿ: 33-25
ವಿಜಯಪುರ: 31-23
ಬೀದರ್: 31-23
ಕಲಬುರಗಿ: 32-24
ಬಾಗಲಕೋಟೆ: 31-24