ಮಳೆ ಬೆಳೆ ರಾಜಕೀಯ ವೈಪರೀತ್ಯದ ಎಚ್ಚರಿಕೆ – ಕೋಮಾರನಹಳ್ಳಿ ಲಕ್ಷ್ಮಿ ರಂಗನಾಥ ಸ್ವಾಮಿ ಕಾರ್ಣಿಕ

Public TV
1 Min Read

ದಾವಣಗೆರೆ: ಅನಾದಿಕಾಲದಿಂದಲೂ ಕಾರ್ಣಿಕಕ್ಕೆ ತನ್ನದೇ ಆಗಿರುವ ಪ್ರಾಶಸ್ತ್ಯವಿದೆ. ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಕೋಮಾರನಹಳ್ಳಿ (Komaranahalli) ಬಳಿ ಇರುವ ಲಕ್ಷ್ಮಿ ರಂಗನಾಥ ಸ್ವಾಮಿ (Lakshmi Ranganatha Swamy) ಕಾರ್ಣಿಕವಾಗಿದ್ದು, ಇದು ಎಚ್ಚರ ಸಂದೇಶದ ಕಾರ್ಣಿಕವಾಗಿದೆ ಎಂದು ಇಲ್ಲಿನ ನಂಬಿಕೆಯಾಗಿದೆ.

ಮುತ್ತಿನ ರಾಶಿಗೆ ಸರ್ಪ ಸುತ್ತಿತಲೆ ಸರ್ಪಕ್ಕೆ ಹದ್ದು ಕಾದೀತಲೇ ಎಚ್ಚರ ಎಂದು ಹರಳಹಳ್ಳಿ ಅಂಜನೇಯಸ್ವಾಮಿ ಪೂಜಾರಿ ಅವಾಹಿತ ವ್ಯಕ್ತಿಯಿಂದ ಕಾರ್ಣಿಕ ನುಡಿದಿದ್ದಾರೆ. ಇದರ ಅರ್ಥ ಮಳೆ ಬೆಳೆ ರಾಜಕೀಯ ವೈಪರೀತ್ಯದ ವಾಣಿ ಎಂದು ಅರ್ಥೈಸಲಾಗಿದೆ.

ಪ್ರತಿ ವರ್ಷ ನಾಗರ ಪಂಚಮಿ ನಂತರ ನಡೆಯುವ ಕಾರ್ಣಿಕವಾಗುತ್ತಿದ್ದು, ಅಪಾರ ಜನಸ್ತೋಮ ನಡುವೆ ಅದ್ದೂರಿಯಾಗಿ ಕಾರ್ಣಿಕ ನಡೆದಿದೆ. ಇಲ್ಲಿ ನುಡಿಯುವ ಕಾರ್ಣಿಕ ಸತ್ಯವಾಗುತ್ತದೆ ಎನ್ನುವುದು ಇಲ್ಲಿನ ಜನರ ನಂಬಿಕೆಯಾಗಿದೆ.

ಈ ಬಾರಿ ಮಳೆ ಬೆಳೆಯಲ್ಲಿ ರೈತರಿಗೆ ಸಂಕಷ್ಟವಾಗಲಿದ್ದು, ರಾಜಕೀಯದಲ್ಲಿ ಸಾಕಷ್ಟು ವೈಪರೀತ್ಯವಾಗಲಿದೆ ಎಂದು ಕಾರ್ಣಿಕ ನುಡಿದಿದೆ. ಇದನ್ನೂ ಓದಿ: Chandrayaan-3; ರಾಜ್ಯದ ಎಲ್ಲಾ ಶಾಲೆಗಳಲ್ಲೂ ಲ್ಯಾಂಡಿಂಗ್‌ ನೇರ ಪ್ರಸಾರ: ಯೋಗಿ ಆದಿತ್ಯನಾಥ್‌

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್