ಮಹಾರಾಷ್ಟ್ರದ ಮಂತ್ರಾಲಯಕ್ಕೆ ಬೆದರಿಕೆ ಕರೆ, ವ್ಯಕ್ತಿ ಅರೆಸ್ಟ್‌

By
1 Min Read

ಮುಂಬೈ: ಮಹಾರಾಷ್ಟ್ರ ಸರ್ಕಾರದ ಆಡಳಿತ ಕೇಂದ್ರ ಮಂತ್ರಾಲಯಕ್ಕೆ (Maharashtra Mantralaya) ಬೆದರಿಕೆ ಕರೆ ಮಾಡಿದ್ದ 61 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ.

ಪ್ರಕಾಶ್ ಕಿಶನ್‌ಚಂದ್ ಖೇಮಾನಿ ಬಂಧಿತ ವ್ಯಕ್ತಿ. ಮಂತ್ರಾಲಯಕ್ಕೆ ಕರೆ ಮಾಡಿ ಎರಡು ದಿನದಲ್ಲಿ ಭಯೋತ್ಪಾದಕ ದಾಳಿ (Terror Attack) ನಡೆಯಲಿದೆ ಎಂದು ಹೇಳಿದ್ದ. ಇದನ್ನೂ ಓದಿ: ಮತ್ತೆ ವಿದೇಶ ಪ್ರವಾಸ- ಕಾಂಬೋಡಿಯಾಗೆ ತೆರಳಿದ ಮಾಜಿ ಸಿಎಂ ಹೆಚ್‍ಡಿಕೆ

ಸೋಮವಾರ ರಾತ್ರಿ 10 ಗಂಟೆಗೆ ಫೋನ್ ಮೂಲಕ ಬೆದರಿಕೆ ಬಂದಿದೆ. ಈ ವಿಚಾರವನ್ನು ನಿಯಂತ್ರಣ ಅಧಿಕಾರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕರೆಯ ಜಾಡು ಹಿಡಿದ ಪೊಲೀಸರು ಈಗ ವ್ಯಕ್ತಿಯನ್ನು ಬಂಧಿಸಿ ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್