ರಾಷ್ಟ್ರಧ್ವಜವನ್ನು ಸಿಗರೇಟ್‍ನಿಂದ ಸುಟ್ಟ ವ್ಯಕ್ತಿಯ ಬಂಧನ

Public TV
1 Min Read

ಚಿಕ್ಕಮಗಳೂರು: ರಾಷ್ಟ್ರಧ್ವಜವನ್ನು ಸಿಗರೇಟ್‍ನಿಂದ ಸುಟ್ಟ ದೇಶದ್ರೋಹಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಅಸ್ಗರ್(50) ಬಂಧಿತ ಆರೋಪಿ. ಚಿಕ್ಕಮಗಳೂರು ನಗರದ ಬಾರ್‍ಲೈನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಸ್ಗರ್ ಸಿಗರೇಟ್ ಸೇದುವಾಗ ಅಮೃತ ಮಹೋತ್ಸವದ ಅಂಗವಾಗಿ ಮನೆ ಮುಂದೆ ಹಾಕಿದ್ದ ರಾಷ್ಟ್ರಧ್ವಜವನ್ನು ಸುಟ್ಟಿದ್ದಾನೆ. ಇದನ್ನೂ ಓದಿ: ಮಹಿಳೆಯ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್‍ನ್ನು ಹೊರತೆಗೆದ ವೈದ್ಯರು

ಘಟನೆಗೆ ಸಂಬಂಧಿಸಿ ನಗರ ಪೊಲೀಸ್ ಠಾಣೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನದ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬಾರ್‍ಲೈನ್ ರಸ್ತೆ ನಿವಾಸಿಯಾಗಿರುವ ಅಸ್ಗರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *