ಪಬ್ಲಿಕ್ ಟಿವಿ ಮನವಿಗೆ ಸಚಿವರ ಸ್ಪಂದನೆ- ವೃದ್ಧಾಶ್ರಮಕ್ಕೆ ಅಗತ್ಯ ನೆರವು ನೀಡಲು ಸೂಚನೆ

Public TV
1 Min Read

ಮಡಿಕೇರಿ: ಗ್ಯಾಸ್ ಸಿಲಿಂಡರ್ (Gas Cylinder) ಸ್ಫೋಟಗೊಂಡು ದಂಪತಿ ಮೃತಪಟ್ಟ ಹಿನ್ನೆಲೆಯಲ್ಲಿ ಇದೀಗ ಅವರು ನಡೆಸುತ್ತಿದ್ದ ವೃದ್ಧಾಶ್ರಮ ಅನಾಥವಾಗಿದೆ.

ಸದ್ಯ ಹಿರಿಜೀವಗಳ ಸಂಕಷ್ಟದ ಸ್ಥಿತಿಯನ್ನು ಕಂಡ ಪಬ್ಲಿಕ್ ಟಿವಿ, ತಕ್ಷಣವೇ ಕೊಡಗು ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ ಸಚಿವರಾಗಿರುವ ಬೋಸರಾಜ್ ಅವರಿಗೆ ಕರೆ ಮಾಡಿ ಆಶ್ರಮದ ಸ್ಥಿತಿ ಬಗ್ಗೆ ವಿವರಣೆ ನೀಡಿದೆ. ಈ ಬೆನ್ನಲ್ಲೇ ಉಸ್ತುವಾರಿ ಸಚಿವರು ಪಬ್ಲಿಕ್ ಟಿವಿ ಮನವಿಗೆ ಸ್ಪಂದಿಸಿ ಆಶ್ರಮಕ್ಕೆ ಯಾವುದೇ ನ್ಯೂನತೆಗಳು ಅಗದಂತೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ದಂಪತಿ ಸಾವು- ಅನಾಥವಾದ ವೃದ್ಧಾಶ್ರಮ

ಬೆಂಗಳೂರಿನ ವಿಕಾಸಸೌಧದಲ್ಲಿ ಮಾತಾನಾಡಿದ ಅವರು, ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಪತಿ-ಪತ್ನಿ ಇಬ್ಬರು ಮೃತಪಟ್ಟಿರುವುದು ವಿಷಾದನೀಯ. ಆದರೆ ಪಬ್ಲಿಕ್ ಟಿವಿ ಅವರು ತಕ್ಷಣವೇ ಆಶ್ರಮ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲಾ ರೀತಿಯಲ್ಲಿ ಆಶ್ರಮಕ್ಕೆ ಸ್ಪಂದಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ತಕ್ಷಣವೇ ಸ್ಪಂದಿಸುತ್ತಾರೆ ಎಂದು ತಿಳಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್