ಮಂಗಳೂರು ತಾಲೂಕು ಕಚೇರಿಗೆ ಕೃಷ್ಣ ಭೈರೇಗೌಡ ದಿಢೀರ್ ಭೇಟಿ

Public TV
1 Min Read

ಮಂಗಳೂರು: ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ರೆಕಾರ್ಡ್ ರೂಂ, ಸಬ್ ರಿಜಿಸ್ಟ್ರಾರ್ ಕಚೇರಿ, ಸರ್ವೇ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ರೆಕಾರ್ಡ್ ರೂಂನಲ್ಲಿ ದಾಖಲೆ ಡಿಜಿಟಲೀಕರಣದ ಬಗ್ಗೆ ಮಾಹಿತಿ ಪಡೆದು, ಡಿಜಿಟಲೀಕರಣ ಆಗದ ದಾಖಲೆಗಳ ಶೀಘ್ರ ಡಿಜಿಟಲೀಕರಣಕ್ಕೆ ಸೂಚನೆ ನೀಡಿದರು. ಸಬ್ ರಿಜಿಸ್ಟರ್ ಕಚೇರಿಯಲ್ಲಿ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕರಿಗೆ ಪ್ರತೀ ದಿನ ಸರ್ವರ್ ಡೌನ್ ಸಮಸ್ಯೆ ಎನ್ನುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಚಿವರಿಗೆ ದೂರು ನೀಡಿದ್ದರು.

ಸರ್ಕಾರದ ಮಟ್ಟದಲ್ಲಿ ಸರ್ವರ್ ಸಮಸ್ಯೆ ಇಲ್ಲ.ಆದ್ರೆ ಇಲ್ಲಿ ಯಾಕೆ ಸಮಸ್ಯೆ,ತಾಂತ್ರಿಕ ಸಮಸ್ಯೆಯ ಬಗ್ಗೆ ಗಮನಹರಿಸಲು ಜಿಲ್ಲಾಧಿಕಾರಿಗೆ ಸೂಚಿಸಿದ್ರು. ಸಾರ್ವಜನಿಕರಿಂದಲೂ ತಾಲೂಕು ಕಚೇರಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್