ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯ ವೈಭವವನ್ನು ಕೋಟ್ಯಂತರ ಜನರು ಕಣ್ತುಂಬಿಕೊಂಡರು. ಚಿನ್ನದಂಬಾರಿ ಹೊತ್ತು ಗಜಪಡೆ ಕ್ಯಾಪ್ಟನ್ ಅಭಿಮನ್ಯು ‘ರಾಜಪಥ’ದಲ್ಲಿ ಹೆಜ್ಜೆ ಹಾಕಿದ. ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾದರು..

ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯ ವೈಭವವನ್ನು ಕೋಟ್ಯಂತರ ಜನರು ಕಣ್ತುಂಬಿಕೊಂಡರು. ಚಿನ್ನದಂಬಾರಿ ಹೊತ್ತು ಗಜಪಡೆ ಕ್ಯಾಪ್ಟನ್ ಅಭಿಮನ್ಯು ‘ರಾಜಪಥ’ದಲ್ಲಿ ಹೆಜ್ಜೆ ಹಾಕಿದ. ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾದರು..