ವಿಧಾನಸೌಧದಲ್ಲಿ ‘ರಾಷ್ಟ್ರೀಯ ಏಕತಾ ದಿವಸ’ ಆಚರಣೆ

Public TV
1 Min Read

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ ‘ರಾಷ್ಟ್ರೀಯ ಏಕತಾ ದಿವಸ’ ಆಚರಣೆಯು ಇಂದು ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334 ರಲ್ಲಿ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು “ಸರ್ದಾರ್ ವಲ್ಲಭಭಾಯಿ ಪಟೇಲ್” ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ “ರಾಷ್ಟ್ರೀಯ ಏಕತಾ ದಿವಸ”ದ ಪ್ರತಿಜ್ಞಾ ವಿಧಿ ಬೋಧಿಸಿದರು. ದನ್ನೂ ಓದಿ: ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ

ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾಶರ್ಮ ಸೇರಿದಂತೆ ಹಿರಿಯ ಐಎಎಸ್ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು. ದನ್ನೂ ಓದಿ: ಪುನೀತ್ ಅಂತ್ಯಕ್ರಿಯೆಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಸಿಎಂ ಧನ್ಯವಾದ

Share This Article
Leave a Comment

Leave a Reply

Your email address will not be published. Required fields are marked *