ಕಾಂಗ್ರೆಸ್‍ಗೆ ಬಿಜೆಪಿಯ ಯಾವ ಶಾಸಕರೂ ಹೋಗಲ್ಲ: ಆರಗ ಜ್ಞಾನೇಂದ್ರ

Public TV
1 Min Read

ಶಿವಮೊಗ್ಗ: ಕಾಂಗ್ರೆಸ್‍ಗೆ (Congress) ಬಿಜೆಪಿಯ (BJP) ಯಾವ ಶಾಸಕರು ಕೂಡ ಹೋಗುವುದಿಲ್ಲ. ಕಾಂಗ್ರೆಸ್‍ನವರು ಸುಮ್ಮನೆ ಗುಲ್ ಎಬ್ಬಿಸಿದ್ದಾರೆ. ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಈ ವಿಷಯವನ್ನು ಮರೆಮಾಚಲು ಇದನ್ನು ಬೆಳಕಿಗೆ ತಂದಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (AragaJnanendra) ಹೇಳಿದರು.

ಶಿವಮೊಗ್ಗದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಇರುವ ಮಾಹಿತಿ ಪ್ರಕಾರ ಯಾವ ಶಾಸಕರು ಕಾಂಗ್ರೆಸ್‍ಗೆ ಹೋಗುವುದಿಲ್ಲ. ಗುತ್ತಿಗೆ ನೌಕರರಿಗೆ ಈ ಸರ್ಕಾರ ಬಂದ ಮೇಲೆ ವೇತನ ಸಹ ಕೊಟ್ಟಿಲ್ಲ ಎಂದು ಆರೋಪಿಸಿದರು ಎಂದರು. ಇದನ್ನೂ ಓದಿ: ಮಾನಸಿಕವಾಗಿ, ದೈಹಿಕವಾಗಿ ಬಿಜೆಪಿಯಲ್ಲಿದ್ದೇನೆ: ಎಸ್‍ಟಿ ಸೋಮಶೇಖರ್

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಜಲಾಶಯಗಳಲ್ಲಿ ನೀರಿಲ್ಲ, ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಇಲ್ಲ. ವಿದ್ಯುತ್ ಉತ್ಪಾದನೆಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್