ಅಶ್ರಫ್ ಸಾಯ್ಸಿದ್ದು ಬಿಜೆಪಿ, ಶರತ್ ಕೊಂದಿದ್ದು ಪಿಎಫ್‍ಐ: ಮತ್ತೆ ಬೆಂಕಿ ಹಚ್ಚಿದ ರೈ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಜನರ ಹತ್ಯೆಗಳನ್ನು ಮಾಡುವುದು ಎರಡೇ ಪಕ್ಷಗಳು ಅಂತ ಹೇಳುವ ಮೂಲಕ ತಣ್ಣಗಾಗಿರೋ ಕರಾವಳಿಯಲ್ಲಿ ಮತ್ತೆ ಬೆಂಕಿ ಹಚ್ಚುವ ಕೆಲಸಕ್ಕೆ ಅರಣ್ಯ ಸಚಿವ ರಮಾನಾಥ ರೈ ಕೈ ಹಾಕಿದ್ದಾರೆ.

ಎಸ್‍ಡಿಪಿಐ-ಪಿಎಫ್‍ಐ ಮತ್ತು ಬಿಜೆಪಿ ಕೊಲೆಯ ರಾಜಕಾರಣ ಮಾಡುತ್ತಿದೆ. ಅಶ್ರಫ್‍ನನ್ನು ಬಿಜೆಪಿಯೇ ಕೊಲೆ ಮಾಡಿದೆ. ಅದಕ್ಕೆ ಶರತ್‍ನನ್ನು ಎಸ್‍ಡಿಪಿಐ-ಪಿಎಫ್‍ಐ ಕೊಲೆ ಮಾಡಿದೆ ಅಂತ ಹೇಳಿದ್ದಾರೆ.

ಈ ಎರಡು ಮತೀಯ ಶಕ್ತಿಗಳು ಕೊಲೆ ರಾಜಕಾರಣ ಮಾಡುತ್ತಿವೆ. ಈ ಮಧ್ಯೆ ನನ್ನ ಬಳಿ ರಾಜೀನಾಮೆ ಕೇಳ್ತಿದ್ದಾರೆ ಅಂತ ಅವರು ಹೇಳಿದರು.

ಇದನ್ನೂ ಓದಿ: 20 ವರ್ಷ ಬಟ್ಟೆ ಒಗೆದು ಕೊಟ್ರೂ ರೈ ನನ್ನ ನೋವನ್ನು ಕೇಳಲು ಬಂದಿಲ್ಲ: ಶರತ್ ತಂದೆ ತನಿಯಪ್ಪ ಕಣ್ಣೀರು

ಇದನ್ನೂ ಓದಿ: ಮೃತ ಶರತ್ ಮಡಿವಾಳ ಮನೆಗೆ ಸಚಿವ ರಮಾನಾಥ ರೈ ಭೇಟಿ

Share This Article
Leave a Comment

Leave a Reply

Your email address will not be published. Required fields are marked *