ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಿರುದ್ಧ ದೂರು

Public TV
1 Min Read

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿ ವಿರುದ್ಧ ಯೂಥ್ ಕಾಂಗ್ರೆಸ್ ದೂರು ನೀಡಿದೆ.

ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಇದೇ ನನ್ನ ಕೊನೆ ಚುನಾವಣೆ ಎಂದು ಹೇಳಿದ್ದರು. ಈ ಕುರಿತಂತೆ ಗೋವಿಂದ ನಾಯಕ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಶಾಂತಿ ಕದಡುವ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಇದನ್ನೂ ಓದಿ: ತಂದೆ ಎದುರೇ ಮಗುವನ್ನು ಟೆರೇಸ್ ಮೇಲಿಂದ ಕೆಳಗೆಸೆದ ಕೋತಿ ಗ್ಯಾಂಗ್ – ಹಸುಗೂಸು ಸಾವು

ಗೋವಿಂದ್ ನಾಯಕ ಹುಣಸೂರಿನ ಕಲ್ಕುಣಿಕೆಯ ನಿವಾಸಿಯಾಗಿದ್ದು, ಇದೀಗ ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಗೆ ಯೂಥ್ ಕಾಂಗ್ರೆಸ್ ದೂರು ನೀಡಿದೆ. ಇದನ್ನೂ ಓದಿ: ಭಿನ್ನಮತಕ್ಕೆ ಬ್ರೇಕ್ ಹಾಕಲು ಉದ್ಧವ್ ಠಾಕ್ರೆ – ಶಿಂಧೆ ಸಭೆ, ಬಿಜೆಪಿ ನಾಯಕರೇ ಮಧ್ಯಸ್ಥಿಕೆ: ದೀಪಾಲಿ ಸೈಯದ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *