ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

By
1 Min Read

– ಕೆಆರ್‌ಎಸ್ ಡ್ಯಾಂ ವೀಕ್ಷಿಸಿದ ಪ್ರಮೋದಾದೇವಿ ಒಡೆಯರ್

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ (KRS Dam) ತಮಿಳುನಾಡಿಗೆ (Tamil Nadu) ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ (Mysuru) ರಾಜವಂಶಸ್ಥೆ ಪ್ರಮೋದಾದೇವಿ (Pramoda Devi Wadiyar) ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.

ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಈ ಪ್ರತಿಭಟನೆಯ ನಡುವೆಯೂ ಅ.15ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ಸ್ಪರ್ಧೆ ಸಾಧ್ಯತೆ: ಚಿಂಚನಸೂರು

ಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಂ ನೋಡಿ ಬೇಸರಗೊಂಡಿದ್ದಾರೆ. ಇದನ್ನೂ ಓದಿ: ಮಹಾತ್ಮ ಗಾಂಧಿ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

ರಾಜಮಾತೆ ಒಬ್ಬರೇ ಡ್ಯಾಂ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಇದನ್ನೂ ಓದಿ: ಕಮಲ-ದಳ ಮೈತ್ರಿಗೆ ಕೇರಳ ಜೆಡಿಎಸ್ ನಾಯಕರ ವಿರೋಧ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್