‘ಸರಿಗಮಪ’ ಕಾರ್ಯಕ್ರಮದ ಜ್ಯೂರಿ ಎಸ್.ಬಾಲಿ ನಿಧನ

Public TV
1 Min Read

ಜೀ ಕನ್ನಡ ವಾಹಿನಿಯಲ್ಲಿ ‘ಸರಿಗಮಪ’ ಕಾರ್ಯಕ್ರಮದ ಜ್ಯೂರಿಯಾಗಿದ್ದ ಎಸ್. ಬಾಲಿ (S.Bali) ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ನಿರೂಪಕಿ ಅನುಶ್ರೀ, ನಟಿ ಚಿತ್ಕಲಾ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:ಕ್ಷುದ್ರ ಶಕ್ತಿಯ ಎದುರು ರುದ್ರ ಶಕ್ತಿಯ ಸಮರ: ಖಡಕ್ ಡೈಲಾಗ್ ಹೊಡೆದ ಗಣೇಶ್

ಖ್ಯಾತ ವಾದ್ಯಗಾರರು, ಸಂಗೀತ ನಿರ್ದೇಶಕರು, ಸರಿಗಮಪ ವೇದಿಕೆಯ ಜ್ಯೂರಿಯಾಗಿದ್ದ ಶ್ರೀ ಎಸ್.ಬಾಲಸುಬ್ರಹ್ಮಣ್ಯಂ (ಎಸ್.ಬಾಲಿ) ಅವರು 71ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ರಿದಮ್ ಕಿಂಗ್ ಎಂದೇ ಅವರು ಫೇಮಸ್ ಆಗಿದ್ದರು.

 

View this post on Instagram

 

A post shared by Zee Kannada (@zeekannada)

ಇನ್ನೂ ಬಾಲಿ ಅವರ ಸಂಗೀತ ಸೇವೆಗೆ ಹಲವು ಪ್ರಶಸ್ತಿಗಳು ದಕ್ಕಿದೆ. ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಅವರ ಪಾಲಾಗಿತ್ತು. ಇದೀಗ ಅವರ ನಿಧನದಿಂದ ಸಂಗೀತ ಲೋಕಕ್ಕೆ ದೊಡ್ಡ ನಷ್ಟವಾಗಿದೆ.

Share This Article