ಬೀದಿ ಬದಿ ವ್ಯಾಪಾರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ್ರು

Public TV
0 Min Read

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬೀದಿ ಬದಿಯ ವ್ಯಾಪಾರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡದ ಜಯನಗರ ಬಡಾವಣೆಯಲ್ಲಿ ನಡೆದಿದೆ.

ಪರಮಾನಂದ ಕೆಂಬಾವಿ(25) ಕೊಲೆಯಾದ ವ್ಯಾಪಾರಿ. ಜಯನಗರದಲ್ಲಿ ನಿವಾಸಿಯಾದ ಪರಮಾನಂದ ಪಾನ್ ಶಾಪ್ ನಡೆಸುತ್ತಿದ್ದರು. ಭಾನುವಾರ ಮಧ್ಯರಾತ್ರಿ ಅಂಗಡಿಗೆ ಬಂದ ಹಂತಕರು ಕ್ಷುಲ್ಲಕ ಕಾರಣಕ್ಕೆ ಜಗಳ ತಗೆದು ಮಾರಕಾಸ್ತ್ರಗಳಿಂದ ಕೊಚ್ಚಿ ಪರಮಾನಂದ ಅವರನ್ನ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *