ಯಾವುದಕ್ಕೂ ಡಿಸ್ಟರ್ಬ್ ಆಗಲ್ಲ, ಮ್ಯಾನಿಪುಲೇಟ್ ಮಾಡಲ್ಲ- ಪಬ್ಲಿಕ್ ಟಿವಿಗೆ ಸಿಎಂ EXCLUSIVE ಸಂದರ್ಶನ

Public TV
1 Min Read

ಬೆಂಗಳೂರು: ಯಾವುದಕ್ಕೂ ಡಿಸ್ಟರ್ಬ್ ಆಗಲ್ಲ, ಮ್ಯಾನಿಪುಲೇಟ್ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಬೆಳಕು 200ನೇ ಸಂಚಿಕೆಯ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಸಂಸ್ಥಾಪಕ ಹೆಚ್.ಆರ್ ರಂಗನಾಥ್ (H R Ranganath) ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಎಕ್ಸ್ ಕ್ಲೂಸೀವ್ ಆಗಿ ಸಂದರ್ಶನ ಮಾಡಿದ್ದಾರೆ. ಈ ಇಂಟರ್ ವ್ಯೂವ್‍ನಲ್ಲಿ ಸಿಎಂ ಅವರು ಹಲವಾರು ಸ್ಫೋಟಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

 ನಾನು ಯಾವುದಕ್ಕೂ ಡಿಸ್ಟರ್ಬ್ ಆಗಲ್ಲ. ತಲೆ ಕೆಡಿಸಿಕೊಳ್ಳಲ್ಲ, ಮ್ಯಾನಿಪುಲೇಟ್ ಮಾಡಲ್ಲ. ನನ್ನ ನಂತರವು ನನಗೆ ಜವಾಬ್ದಾರಿ ಇದೆ, ಇದ್ದೇ ಇರುತ್ತೆ. ಅಧಿಕಾರ ಇರಲಿ, ಬಿಡಲಿ ನನಗೆ ಆ ಜವಾಬ್ದಾರಿ ಇರುತ್ತೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಒಟ್ಟಿನಲ್ಲಿ ಐ ಡೋಂಟ್ ಕೇರ್ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಾತನ್ನು ಸಿಎಂ ಅವರು ಹೇಳಿದ್ದು ಯಾರಿಗೆ..?, ಎದುರಾಳಿಗಳಿಗಾ..? ಅಥವಾ ಹಿತಶತ್ರುಗಳಿಗಾ ಎಂಬ ಪ್ರಶ್ನೆ ಸಹಜವಾಗಿಯೇ ನಿಮ್ಮಲ್ಲಿ ಮೂಡುತ್ತದೆ. ನಿಮ್ಮ ಎಲ್ಲಾ ಕುತೂಹಲದ ಪ್ರಶ್ನೆಗಳಿಗೆ ಇಂದು ಸಂಜೆ ನಿಮ್ಮ ಪಬ್ಲಿಕ್ ಟಿವಿಯಲ್ಲಿ ಉತ್ತರ ಸಿಗಲಿದೆ. ಇದನ್ನೂ ಓದಿ: ಅಧಿಕಾರ ಬಿಡುತ್ತೇನೆ ಅಂತ ಎಲ್ಲೂ ಹೇಳಿಲ್ಲ: ಪೂರ್ಣಾವಧಿ ಸಿಎಂ ಪ್ರಶ್ನೆಗೆ ಸಿದ್ದರಾಮಯ್ಯ ಮಾತು

ಈ ಸಂದರ್ಶನದ ಮೂಲಕ ಸಿಎಂ ಯಾರಿಗೆಲ್ಲ ರಾಜಕೀಯ ಸಂದೇಶ ಕೊಟ್ಟರು..? ರಾಜಕೀಯ ತಿರುವು ಸಿಗುತ್ತಾ..?. ಹಾಗಾದ್ರೆ ವಿಶೇಷ ಸಂದರ್ಶನದಲ್ಲಿ ಸಿಎಂ ಹೇಳಿದ್ದೇನು ಎಂಬ ಕುತೂಹಲ ನಿಮ್ಮಲ್ಲಿದ್ದರೆ ಇಂದು ಸಂಜೆ 7 ಗಂಟೆಗೆ ಸಂದರ್ಶನದ ಸಂಪೂರ್ಣ ವೀಡಿಯೋ ನಿಮ್ಮ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗಲಿದೆ. ತಪ್ಪದೇ ವೀಕ್ಷಿಸಿ..

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್