ಇಂದು ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯೋ ಸಾಮರ್ಥ್ಯ ನಮ್ಮಲ್ಲಿದೆ: ಜೋಶಿ

By
1 Min Read

ಧಾರವಾಡ: ಮೊದಲು ಯಾರು ಬೇಕಾದರೂ ಎಲ್ಲಿ ಬೇಕಾದಲ್ಲಿ ಬಾಂಬ್ ಹಾಕಿ ಓಡಿ ಹೋಗುತ್ತಿದ್ದರು. ಬಾಂಬ್ ಹಾಕಿದ ಮೇಲೆ ನಾವು ಅಳುತ್ತಾ ಕುಳಿತು ಬಿಡುತ್ತಿದ್ದೆವು. ಆದರೆ ಈಗ ಬಾಂಬ್ ಹಾಕಿದವರ ದೇಶಕ್ಕೆ ನುಗ್ಗಿ ಹೊಡೆಯುವ ಸಾಮರ್ಥ್ಯ ನಮ್ಮಲ್ಲಿ ಬೆಳೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

ಧಾರವಾಡ (Dharwad) ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಆರೋಗ್ಯ ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಭಾರತದ ಮೇಲೆ ಯಾರೂ ಈಗ ಕಣ್ಣು ಕೆಕ್ಕರಿಸಿ ನೋಡುವುದಿಲ್ಲ. ಹಾಗೆ ನಾವು ನಮ್ಮ ಸೈನ್ಯವನ್ನು ಬಲಪಡಿಸಿದ್ದೇವೆ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ YST ಜೊತೆ VST ಟ್ಯಾಕ್ಸ್ , ಇದು VST ಸರ್ಕಾರ: ರವಿಕುಮಾರ್ ಕಿಡಿ

ಸದ್ಯದಲ್ಲೇ ರಾಮ ಮಂದಿರ ನಿರ್ಮಾಣ ಆಗಲಿದೆ, ನೀವೆಲ್ಲ ಅಯೋಧ್ಯೆಗೆ ರಾಮ ಮಂದಿರ ಉದ್ಘಾಟನೆಗೆ ಬರಬೇಕು ಎಂದು ಕಾರ್ಯಕ್ರಮದಲ್ಲಿ ಜೋಶಿ ಕರೆ ನೀಡಿದರು. ಇದನ್ನೂ ಓದಿ: ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ, ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ: ಸಿಎಂ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್