ಧಾರವಾಡ | ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ

By
1 Min Read

ಧಾರವಾಡ: ಹಾಸನ, ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಧಾರವಾಡದಲ್ಲಿ (Dharwad) ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಸಿಎಂ ಕಾರ್ಯಕ್ರಮದಲ್ಲಿ ಅಪಮಾನ – ಸ್ವಯಂ ನಿವೃತ್ತಿಗೆ ಮುಂದಾದ ಎಎಸ್‌ಪಿ ಬರಮಣ್ಣಿ

- Advertisement -

- Advertisement -

ಮೃತರನ್ನು ಜಿಲ್ಲೆಯ ನವಲಗುಂದ (Navalgund) ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ ಬಣಗಾರ (45) ಎಂದು ಗುರುತಿಸಲಾಗಿದೆ.

- Advertisement -

ಸೋಮವಾರ ರಾತ್ರಿ ಇಬ್ಬರು ಕೂಡ ಮಲಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.ಇದನ್ನೂ ಓದಿ: ಹುಟ್ಟು ಹಬ್ಬದ ದಿನ ಆಂಜನೇಯ ಅವತಾರವೆತ್ತ ಗಣೇಶ್

- Advertisement -

Share This Article