ಹ್ಯಾಟ್ರಿಕ್ ಠೇವಣಿ ಕಳೆದುಕೊಂಡ ಕನ್ನಡ ಹೋರಾಟಗಾರ ವಾಟಾಳ್!

Public TV
0 Min Read

ಚಾಮರಾಜನಗರ: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಮ್ಮ ಠೇವಣಿ ಕಳೆದುಕೊಂಡಿದ್ದಾರೆ.

ವಾಟಾಳ್ ನಾಗರಾಜ್ ಚಾಮರಾಜನಗರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಈಗ ವಾಟಾಳ್ ತಮ್ಮ ಹ್ಯಾಟ್ರಿಕ್ ಠೇವಣಿ ಕಳೆದುಕೊಂಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ವಾಟಾಳ್ ನಾಗರಾಜ್ 5977 ಮತ ಪಡೆದಿದ್ದು, ಕಳೆದ ಎರಡು ಚುನಾವಣೆಯಲ್ಲೂ ಠೇವಣಿ ಕಳೆದುಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *