ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಮಹಿಳೆ ನೇಣಿಗೆ ಶರಣು

Public TV
1 Min Read

ವಿಜಯಪುರ: ಮನನೊಂದ ಮಹಿಳೆ (Women) ನೇಣಿಗೆ ಶರಣಾದ ಘಟನೆ ವಿಜಯಪುರದ (Vijayapura) ಜಲನಗರದಲ್ಲಿ ನಡೆದಿದೆ.

35 ವರ್ಷದ ಗಂಗಾ ನರ್ಸರೆಡ್ಡಿ ಆತ್ಮಹತ್ಯೆಗೆ (Suicide) ಶರಣಾದ ಮಹಿಳೆ. ಕೌಟುಂಬಿಕ ಸಮಸ್ಯೆಯಿಂದಾಗಿ ಗಂಗಾ ಮಾನಸಿಕವಾಗಿ ಸಮಸ್ಯೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.

CRIME 2

ಯಾರೂ ಇಲ್ಲದ ಸಮಯ ನೋಡಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅವಧಿಯಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ ಆರೋಪ – 11 ಜನರ ಬಂಧನ

ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *