Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

Bengaluru City

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

Public TV
Last updated: April 7, 2018 6:54 pm
Public TV
Share
3 Min Read
Vatal Nagaraj F
SHARE

-ಏ.12ರಂದು ಕರ್ನಾಟಕ ಬಂದ್

ಬೆಂಗಳೂರು: ನನಗೂ ಕೆಲಸವಿದೆ ರಾಜ್ಯದ ಕಳಕಳಿಯಿಂದ ಕೆಲಸ ಮಾಡುತ್ತಾ ಇದ್ದೀನಿ. ನಾನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ. ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ ಎಂದು ಮಾಧ್ಯಮದವರ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು.

ಏಪ್ರಿಲ್ 12 ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಮಾಡಿದಾಗ ಮಾಧ್ಯಮದಲ್ಲಿ ನನ್ನ ಬಗ್ಗೆ ನೆಗೆಟಿವ್ ಸುದ್ದಿಯಾಗುತ್ತದೆ. ಆದ್ರೆ ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ. ಬಂದ್ ದಿನ ಟೌನ್ ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಮೆರವಣಿಗೆ ಇರುತ್ತದೆ. ಹೀಗಾಗಿ ಬಸ್ ಸಂಚಾರ ಮಾಡದಂತೆ ಎಚ್ಚರಿಕೆ ನೀಡಿದರು. ನೀತಿ ಸಂಹಿತೆಗೂ ಬಂದ್‍ಗೂ ಸಂಬಂಧವಿಲ್ಲ. ಅನ್ಯಾಯವಾಗಿದೆ ಬಂದ್ ಮಾಡುತ್ತಿದ್ದೇವೆ. ಮೊನ್ನೆ ಗಡಿ ಬಂದ್ ಮಾಡಲಿಲ್ಲವಾ ಚುನಾವಣೆ ನಿಲ್ಲುವವರಿಗೆ ತೊಂದರೆಯಾಗಬಹುದು. ಚುನಾವಣೆ ನೀತಿ ಸಂಹಿತೆ ಅಂತಾ ಬಾಯಿಗೆ ಬಟ್ಟೆ ಹಾಕಿಕೊಂಡು ಇರುವುದಕ್ಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದರು.

vlcsnap 2018 04 07 18h50m05s047

ಕಮಲ ಹಾಸನ್, ರಜನೀಕಾಂತ್ ಯಾರು ನೀವು? ಕನ್ನಡಿಗರ ಋಣ ನಿಮ್ಮ ಮೇಲಿದೆ. ಕನ್ನಡದ ನೆಲದಲ್ಲಿ ಕೋಟಿ ಕೋಟಿ ಸಂಪಾದನೆ ಮಾಡಿದ್ದೀರಾ. ರಜನೀಕಾಂತ್, ಕಮಲ್ ಹಾಸನ್ ಕನ್ನಡದ ನೆಲಕ್ಕೆ ಇನ್ನು ಮುಂದೆ ಕಾಲಿಡಬಾರದು ಎಂದು ನೇರ ಎಚ್ಚರಿಕೆ ನೀಡಿದ ಅವರು, ಕಮಲ್ ಹಾಸನ್ ಮರಾಠಿಯವನು. ಅಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಆದರೆ ಕನ್ನಡದಲ್ಲಿ ಮಾತ್ರ ಯಾರಿಲ್ಲ, ಯಾರು ಧ್ವನಿಯೆತ್ತುವುದಿಲ್ಲ. ನಾರಾಯಣ ಗೌಡರಿಗೂ ಮನವಿ ಮಾಡುತ್ತೇನೆ, ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ ಬಂದ್‍ಗೆ ಬೆಂಬಲ ಕೊಡಿ ಎಂದು ಕೇಳಿಕೊಂಡರು.

ಸ್ಟಾಲಿನ್ ಬಂಧನ ಮಾಡಬೇಕಾಗಿತ್ತು. ನರೇಂದ್ರ ಮೋದಿಗೆ ಮರ್ಯಾದೆ ಇಲ್ಲ, ಅವರಿಗೆ ತಮಿಳುನಾಡಿನಲ್ಲಿ ರಾಜಕೀಯ ಮಾಡಬೇಕಾಗಿದೆ. ರಾಜ್ಯದಲ್ಲಿ ಬಿಜೆಪಿ ಇಲ್ಲವೇ ಇಲ್ಲ ಎಂದು ಸಂಸದರನ್ನು ಹಾಗೂ ಕೇಂದ್ರ ಸರ್ಕಾರವನ್ನು ದೂರಿದ ಅವರು, ಹೈಕೋರ್ಟ್ ಗೆ ಹೋಗಿ ಕಿತಾಪತಿ ಮಾಡುವವರು. ಮೋಸ ಮಾಡುವವರು ಕರ್ನಾಟಕದಲ್ಲಿ ಮಾತ್ರ. ಬಂದ್ ಬೇಡ ಅಂತಾ ಕೋರ್ಟ್ ಗೆ ಹೋಗುವವರು ಕನ್ನಡ ದ್ರೋಹಿಗಳು ಅಂತ ಗರಂ ಆದ್ರು.

AMMA CAUVERY 22

ಇದೇ ವೇಳೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದ್ ಮಾತನಾಡಿ, ನಮಗೆ ಬಂದ್ ಕರೆಯುವ ಉದ್ದೇಶವಿರಲಿಲ್ಲ, ಆದರೆ ತಮಿಳುನಾಡು ಇದಕ್ಕೆ ದಾರಿ ಮಾಡಿಕೊಟ್ಟಿದೆ. ತಮಿಳುನಾಡು ರಾಜಕೀಯ ನಾಯಕರಿಗೆ, ಅಲ್ಲಿನ ಸಿನಿಮಾ ರಂಗದ ರಜನೀಕಾಂತ್, ಕಮಲ್ ಹಾಸನ್ ಯಾರಿಗೂ ಸೌಹಾರ್ದಯುತವಾಗಿ ಕರ್ನಾಟಕದ ಜೊತೆ ಮಾತುಕತೆ ಮಾಡುವ ಉದ್ದೇಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಮಗೆ ಈ ಬಾರಿಯೂ ಜೂನ್ ಜುಲೈ ತಿಂಗಳ ಬೆಳಗ್ಗೆ ಹೋಗ್ಲಿ ಕುಡಿಯೋದಕ್ಕೆ ನೀರು ಇರುವುದಿಲ್ಲ. ರಾಜ್ಯದ ರಾಜಕೀಯ ಪಕ್ಷಗಳು ಒಂದಾಗಬೇಕು. ತಮಿಳುನಾಡು ಕೇಂದ್ರದ ಮೇಲೆ ಒತ್ತಡ ಹೇರುತ್ತಿದೆ. ತಮಿಳುನಾಡಿನ ನಿಲುವಿಗೆ ವಿರೋಧ ವ್ಯಕ್ತಪಡಿಸಬೇಕಾಗಿದೆ ಎಂದರು.

ನಮ್ಮ ಸಂಸದರು ರಾಜೀನಾಮೆ ಹೋಗಲಿ, ಬಾಯಿಬಿಡುವುದು ಇಲ್ಲ. ತಮಿಳುನಾಡು ಕರೆ ಕೊಟ್ಟ ಬಂದ್‍ಗೆ ವಿರೋಧಿಸಿ ನಾವು ಪ್ರತಿಯಾಗಿ ಕರ್ನಾಟಕ ಬಂದ್ ಕರೆ ಕೊಡುತ್ತೇವೆ. ಏಪ್ರಿಲ್ 12 ರಂದು ಕರ್ನಾಟಕ ಬಂದ್. ಇದರಿಂದ ನಾವು ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಆದ್ರೆ ಏ.9ರಂದು ತೀರ್ಪು ನೋಡುತ್ತೇವೆ. ಅದರಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಹೇಳಿದರು.

AMMA CAUVERY 1

ಕೆಎಸ್‍ಆರ್ ಟಿಸಿ ನೌಕರರ ಸಂಘ, ಲಾರಿ ಮಾಲೀಕರ ಸಂಘ, ಆಟೋ ಚಾಲಕರ ಸಂಘ ನಮ್ಮ ಬಂದ್‍ಗೆ ಬೆಂಬಲ ಕೊಡುವುದಾಗಿ ಘೋಷಿಸಿದ್ದಾರೆ ಎಂದು ತಿಳಿಸಿದರು. ಕರವೇ ಅಧ್ಯಕ್ಷ ಗಿರೀಶ್ ಗೌಡ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

TAGGED:Kamal Haasankarnataka bandhPublic TVrajinikanthvatal nagarajಕಮಲ್ ಹಾಸನ್ಕರ್ನಾಟಕ ಬಂದ್ಪಬ್ಲಿಕ್ ಟಿವಿರಜನೀಕಾಂತ್ವಾಟಾಳ್ ನಾಗರಾಜ್ಸಾ.ರಾ ಗೋವಿಂದ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
54 seconds ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
18 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
36 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
1 hour ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?