Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಭಟನೆ ನಡೆಸಿದವರು ABVP ಕಾರ್ಯಕರ್ತರು ಹೌದೋ ಅಲ್ವಾ ಅಂತಾ ಅನುಮಾನ: ಆರಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರತಿಭಟನೆ ನಡೆಸಿದವರು ABVP ಕಾರ್ಯಕರ್ತರು ಹೌದೋ ಅಲ್ವಾ ಅಂತಾ ಅನುಮಾನ: ಆರಗ

Districts

ಪ್ರತಿಭಟನೆ ನಡೆಸಿದವರು ABVP ಕಾರ್ಯಕರ್ತರು ಹೌದೋ ಅಲ್ವಾ ಅಂತಾ ಅನುಮಾನ: ಆರಗ

Public TV
Last updated: July 30, 2022 1:03 pm
Public TV
Share
2 Min Read
araga jnanendra 2
SHARE

ಶಿವಮೊಗ್ಗ: ನನ್ನ ನಿವಾಸದ ಎದುರು ಪ್ರತಿಭಟನೆ ನಡೆಸಿದವರು ಎಬಿವಿಪಿ ಕಾರ್ಯಕರ್ತರು ಹೌದೋ ಅಲ್ವಾ ಅಂತಾ ಅನುಮಾನ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಖಂಡಿಸಿ ನನ್ನ ಮನೆಗೆ ನುಗ್ಗಿದವರು ಎಬಿವಿಪಿ ಕಾರ್ಯಕರ್ತರೇ ಹೌದಾಗಿದ್ದರೇ ಶಾಂತಿಯಿಂದ ಇರಬೇಕು ಎಂದು ಮಾಡುತ್ತೇನೆ. ಈವರೆಗೂ ಎಬಿವಿಪಿ ಕಾರ್ಯರ್ತರನ್ನು ಬಂಧಿಸಿಲ್ಲ. ಕೆಲವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದರು.

abvp protest

ಪ್ರವೀಣ್ ಹತ್ಯೆಗೆ ಸಂಬಂಧಿಸಿ ಸಂಪೂರ್ಣ ತನಿಖೆ ನಂತರ ಎಲ್ಲಾ ಬಹಿರಂಗ ಆಗುತ್ತದೆ. ಮಂಗಳೂರು ಸದ್ಯಕ್ಕೆ ಶಾಂತಿಯುತವಾಗಿದೆ. ಘಟನೆ ನಡೆದಾಗ ಎನ್‍ಕೌಂಟರ್ ಮಾಡಬೇಕು ಅನಿಸುವುದು ಸಹಜವಾದ್ದು, ಆದರೆ ಸಾವಿಗೆ ಮತ್ತೊಂದು ಸಾವು ಪರಿಹಾರವಲ್ಲ. ಯುಪಿಯೇ ಬೇರೆ, ಕರ್ನಾಟಕವೇ ಬೇರೆ. ಅನೇಕ ಕಾರ್ಯಕರ್ತರು ತಮ್ಮ ನೋವಿನಿಂದ ಈ ರೀತಿಯ ಮಾತು ಆಡುತ್ತಿದ್ದಾರೆ ಎಂದ ಅವರು ವಿಶೇಷವಾಗಿ ಕೇಸ್ ತೆಗೆದುಕೊಂಡು ಹೋಗುತ್ತೇವೆ. ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಮನವಿ ಮಾಡ್ತಿದ್ದೇವೆ. ಬಿಸಿ ಇದ್ದಾಗಲೇ ಜಡ್ಜ್‍ಮೆಂಟ್ ಬಂದರೆ ಒಳ್ಳೆಯದಾಗುತ್ತದೆ. ಪ್ರವೀಣ್ ಪ್ರಕರಣವನ್ನು ಎನ್‍ಐಎಗೆ ವಹಿಸಿದ್ದೇವೆ ಎಂದರು.

abvp protest 2

ಶಿವಮೊಗ್ಗದಲ್ಲಿ ಘಟನೆ ಆದಾಗ 48 ಗಂಟೆಯಲ್ಲಿ ಬಂಧಿಸಿ, ಎಎನ್‍ಐಗೆ ಕೊಟ್ಟಿದ್ದೇವೆ. ಈ ಹಿಂದಿನ ಸರ್ಕಾರದಲ್ಲಿ ಎಫ್‍ಐಆರ್ ಕೂಡಾ ಆಗುತ್ತಿರಲಿಲ್ಲ. ಪರಪ್ಪನ ಅಗ್ರಹಾರದಲ್ಲಿ ಅವ್ಯವಹಾರ ಬಯಲಾದಾಗ 15 ಜನರ ಅಮಾನತು ಮಾಡಿದ್ದೇವೆ. 30ಕ್ಕೂ ಹೆಚ್ಚು ಜನರ ವರ್ಗಾವಣೆ ಮಾಡಿದ್ದೇವೆ. ಒಂದೇ ದಿನದಲ್ಲಿ ಸುಧಾರಣೆ ಆಗುವುದಿಲ್ಲ. ಇವರು 65 ವರ್ಷ ರಾಜಕೀಯ ಮಾಡಿ ಹೀಗೆ ಮಾಡಿದ್ದಾರೆ. ಇದು ಒಂದು ದಿನ, ಒಂದು ತಿಂಗಳು, ಒಂದು ವರ್ಷದಲ್ಲಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಿಇಟಿ ಫಲಿತಾಂಶ ಪ್ರಕಟ- ಬಹುತೇಕ ಬೆಂಗಳೂರಿನ ವಿದ್ಯಾರ್ಥಿಗಳೇ ಟಾಪರ್ಸ್‌

ಸಿದ್ದರಾಮಯ್ಯ ರಾಜೀನಾಮೆ ಕೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜೀನಾಮೆ ಕೇಳಲು ಸಿದ್ದರಾಮಯ್ಯ ಅವರಿಗೆ ಏನು ನೈತಿಕತೆ ಇದೆ. ನಿಮ್ಮ ಅವಧಿಯಲ್ಲಿ ಏನೇನು ನಡೆದಿದೆ ಎಂಬುದು ನಮಗೂ ಅರಿವಿದೆ. ಮತೀಯ ಸಂಘಟನೆ ಕೇಸ್ ವಾಪಸ್ ಪಡೆದಿದ್ದಾರೆ. ನಿಮ್ಮ ಸರ್ಟಿಫಿಕೇಟ್ ನಮಗೆ ಬೇಕಿಲ್ಲ. ಟಿಪ್ಪು ಜಯಂತಿ ಮಾಡಿ ರಕ್ತಪಾತ ಹರಿಸಿದರು. ವೋಟ್ ಬ್ಯಾಂಕ್ ನಿರ್ಮಾಣಕ್ಕಾಗಿ ಯಾರು ಯಾರನ್ನೋ ಬೆಳೆಸಿಟ್ಟರು ಎಂದು ವಾಗ್ದಾಳಿ ನಡೆಸಿದರು.

SIDDARAMAIAH

ನೀವು ಮಾಡಿದ ಪಾಪದ ಕೂಸನ್ನು ನಾವು ಸರಿ ಮಾಡ್ತಿದ್ದೇವೆ. ರಮೇಶ್ ಕುಮಾರ್ ಹಲ್ಲೆ ಮಾಡಿರುವುದು ಮಾಧ್ಯಮದ ಮೂಲಕ ನಮಗೆ ಗೊತ್ತಾಗಿದೆ. ಹಲ್ಲೆಗೊಳಗಾದ ಪತ್ರಕರ್ತ ದೂರು ಕೊಟ್ಟಿದ್ದರೆ ಕ್ರಮ ವಹಿಸುತ್ತೇವೆ. ಸಿದ್ದರಾಮಯ್ಯ ಅಸಮರ್ಥ ಆಗಿದ್ದಕ್ಕೆ ಅವರ ಕ್ಷೇತ್ರದಲ್ಲಿ ಅವರನ್ನು ಜನ ಸೋಲಿಸಿದರು. ಅವರ ಹಿರಿತನಕ್ಕೆ ಗೌರವ ಕೊಡ್ತೇನೆ. ಆದರೆ ಅಸಮರ್ಥ ಅನ್ನುವ ಪದ ಬೇಡ. ನಿಮ್ಮ ಅವಧಿಯಲ್ಲಿ ಗೃಹ ಇಲಾಖೆಯ ಜುಟ್ಟು ಜನಿವಾರ ಒಬ್ಬ ಅಧಿಕಾರಿಯ ಕೈಯಲ್ಲಿತ್ತು. ಇವರು ನನಗೆ ಸರ್ಟಿಫಿಕೇಟ್ ಕೊಡೋದು ಬೇಡ ಎಂದು ಕಿಡಿಕಾರಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯಗೆ ಹೂ ಕೊಡಲು ಬಂದ ಕೈ ಕಾರ್ಯಕರ್ತೆ ವಶಕ್ಕೆ

Live Tv
[brid partner=56869869 player=32851 video=960834 autoplay=true]

TAGGED:ABVPAraga JnanendrabjpMangaluruPraveen Kumar Nettaಆರಗ ಜ್ಞಾನೇಂದ್ರಎಬಿವಿಪಿಕಾಂಗ್ರೆಸ್ಪ್ರವೀಣ್ಮಂಗಳೂರುಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
8 minutes ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
13 minutes ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
20 minutes ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
35 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
52 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?