Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Home » Latest » ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟ ಅರ್ವಿಯಾ
Bengaluru City

ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟ ಅರ್ವಿಯಾ

Public TV
Last updated: 2021/10/08 at 10:36 PM
Public TV
Share
2 Min Read
divya publictv
SHARE

ಬೆಂಗಳೂರು: ಬಿಗ್‍ಬಾಸ್ ಸೀಸನ್8ರ ದಿವ್ಯಾ ಉರುಡುಗ ಮತ್ತು ಅರವಿಂದ್ ಇಬ್ಬರು ಮದುವೆ ಆಗುತ್ತಾರಾ? ಎಂದು ಅವರ ಅಭಿಮಾನಿಗಳು ಕೇಳುತ್ತಿರುತ್ತಾರೆ. ಆದರೆ ಇದೀಗ ಈ ವಿಚಾರವಾಗಿ ಇಬ್ಬರ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಕಿರುತೆರೆಯ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅವಾರ್ಡ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಗ್‍ಬಾಸ್ ಖ್ಯಾತಿಯ ಅರವಿಂದ್ ಮತ್ತು ದಿವ್ಯಾ ಡಾನ್ಸ್ ಮಾಡುವ ಮೂಲಕವಾಗಿ ಮನರಂಜನೆ ನೀಡಿದ್ದಾರೆ. ಈ ವೇಳೆ ಅವರಿಗೆ ಬಂದಿರುವ ಪ್ರಶ್ನೆಗೆ ಉತ್ತರಿಸುತ್ತಾ ಇಬ್ಬರು ಮದುವೆ ಕುರಿತಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:  ಗೋಕರ್ಣದಲ್ಲಿ ಪೂಜೆ, ದಕ್ಷಿಣೆ ಕಾಸಿಗಾಗಿ ಜಗಳ – ಕೊನೆಗೂ ಭಕ್ತರಿಗೆ ಅವಕಾಶ, ಅರ್ಚಕರಿಗೆ ಶಾಕ್‌

ಬಿಗ್‍ಬಾಸ್ ಮನೆಯಿಂದ ಹೊರ ಬಂದ ನಂತರದಲ್ಲಿ ಅರವಿಂದ್‍ಗೆ ಸಾಕಷ್ಟು  ಪ್ರಪೋಸ್​ಗಳು ಬಂದಿವೆ. ಇದನ್ನು ಅರವಿಂದ್ ಅವರೇ ಒಪ್ಪಿಕೊಂಡಿದ್ದಾರೆ. ಈ ವೇಳೆ ಅವರಿಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಕೇಳಲಾಯಿತು. ಆಗ ಇಬ್ಬರು ನಮಗೆ ಈ ಪ್ರಶ್ನೆ ಕೇಳುತ್ತಿಲ್ಲ ಎಂದು ನಾಚುತ್ತಾ ಹೇಳಿದ್ದಾರೆ. ಇದಕ್ಕೆ ಅರವಿಂದ್ ಕೊಂಚ ನಾಚುತ್ತಲೇ ಉತ್ತರಿಸಿದರು. ಲೈಫ್‍ನಲ್ಲಿ ಸಾಧಿಸೋಕೆ ಇನ್ನೂ ತುಂಬಾ ಇದೆ. ಎಲ್ಲವೂ ಪಾಸಿಟಿವ್ ಆಗಿಯೇ ಇದೆ. ಆ ಸಿಹಿಸುದ್ದಿ ಶೀಘ್ರವೇ ಗೊತ್ತಾಗಲಿದೆ ಎಂದರು. ಆದರೆ ಹೀಗೆ ಹೇಳುವ ಮೂಲಕವಾಗಿ ಇಬ್ಬರು ನಕ್ಕು ತಮ್ಮ ಮದುವೆ ವಿಚಾರವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ಮಗ ಇಲ್ಲದೇ ಹುಟ್ಟುಹಬ್ಬ ಆಚರಿಸಲ್ಲ: ಶಾರೂಖ್ ಪತ್ನಿ ಗೌರಿ ಖಾನ್

aravind divya

ದಿವ್ಯಾ, ಅರವಿಂದ್ ಇಬ್ಬರು ಬಿಗ್‍ಬಾಸ್‍ನ ಟಾಪ್ ಫೈನಲ್ ಲಿಸ್ಟ್‌ಗನಲ್ಲಿ ಬಂದಿದ್ದರು. ಇರುವಷ್ಟು ದಿನ ಸಖತ್ ಮನರಂಜನೆಯನ್ನು ಈ ಜೋಡಿ ನೀಡಿತ್ತು. ಬಿಗ್‍ಬಾಸ್ ಮುಗಿದು ಸರಿಸುಮಾರು ತಿಂಗಳುಗಳೇ ಕಳೆದಿದೆ. ಆದರೆ ಈ ಜೋಡಿ ಮಾತ್ರ ಇನ್ನು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿದೆ. ಬಿಗ್‍ಬಾಸ್ ಮನೆಯಿಂದ ಹೊರ ಬಂದಿರುವ ಈ ಜೋಡಿಯ ಮದುವೆ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಇವರು ಯಾವಾಗ ಮದುವೆ ಆಗುತ್ತಾರೆ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ. ಇದಕ್ಕೆ ಅರವಿಂದ್ ಉತ್ತರಿಸುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಉಪ ಚುನಾವಣೆ ಗೆಲ್ಲುವ ವಿಶ್ವಾಸ ಇದೆ: ದೇವೇಗೌಡ

 

View this post on Instagram

 

A post shared by Colors Kannada Official (@colorskannadaofficial)

TAGGED: aravind kp, bengaluru, cinema, Divya, divya urudug, marriage, publictv, ಅರವಿಂದ್, ದಿವ್ಯಾ ಉರುಡುಗ, ಬಿಗ್‍ಬಾಸ್, ಬೆಂಗಳೂರು, ಮದುವೆ
Share this Article
Facebook Twitter Whatsapp Whatsapp Telegram
Share

Latest News

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!
By Public TV
ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌
By Public TV
ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು
By Public TV
ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ
By Public TV
ಮೆಕ್ಸಿಕೋ ವಲಸಿಗರ ಕೇಂದ್ರದಲ್ಲಿ ಭೀಕರ ಅಗ್ನಿ ದುರಂತ – 39 ಮಂದಿ ಸಾವು
By Public TV
ಬಸ್ ಮೇಲಿಂದ ಕಲಾವಿದರಿಗೆ ಹಣ ಎಸೆದ ಡಿಕೆಶಿ
By Public TV

You Might Also Like

Latest

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!

Public TV By Public TV 4 hours ago
Latest

ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌

Public TV By Public TV 4 hours ago
Latest

ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು

Public TV By Public TV 5 hours ago
Latest

ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ

Public TV By Public TV 5 hours ago
Follow US
Go to mobile version
Welcome Back!

Sign in to your account

Lost your password?