Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಿವಾದಿತ ಭೋಜಶಾಲಾ ಮಸೀದಿಯಲ್ಲಿ ಮಂದಿರದ ಕುರುಹು – ಪುರಾತತ್ವ ಇಲಾಖೆಯ 2,000 ಪುಟಗಳ ವರದಿಯಲ್ಲಿ ಏನಿದೆ?

Public TV
Last updated: July 15, 2024 11:24 pm
Public TV
Share
2 Min Read
Bhojshala 3
SHARE

– 13-14ನೇ ಶತಮಾನದ ನಾಣ್ಯಗಳು, 94 ಪುರಾತನ ಶಿಲ್ಪಗಳು ಪತ್ತೆ

ಭೋಪಾಲ್‌: ಮಧ್ಯಪ್ರದೇಶದ ಧಾರ್‌ನಲ್ಲಿರುವ ವಿವಾದಿತ ಭೋಜ್‌ಶಾಲಾ-ಕಮಲ್‌ಮೌಲಾ ಮಸೀದಿ ಸಂಕೀರ್ಣದಲ್ಲಿ (Bhojshala complex) ವೈಜ್ಞಾನಿಕ ಸಮೀಕ್ಷೆ ನಡೆಸಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಧ್ಯಪ್ರದೇಶ ಹೈಕೋರ್ಟ್‌ಗೆ 2,000 ಪುಟಗಳ ವರದಿ ಸಲ್ಲಿಸಿದೆ. ಪುರಾತತ್ವ ಇಲಾಖೆಯ ವೈಜ್ಞಾನಿಕ ಸಮೀಕ್ಷೆಯಲ್ಲಿ, ಈ ಸ್ಥಳದಲ್ಲಿ ಹಿಂದೂ ದೇವಾಲಯ ಇತ್ತೆಂಬ ಬಗ್ಗೆ ಅಪಾರ ಪ್ರಮಾಣದ ಕುರುಹುಗಳು ಪತ್ತೆಯಾದ ಬಗ್ಗೆ ಉಲ್ಲೇಖಿಸಿದೆ.

Bhojshala 2

31 ಪುರಾತನ ನಾಣ್ಯಗಳು ಪತ್ತೆ:
ಮಾರ್ಚ್ 22ರಂದು ಎಎಸ್‌ಐ ವೈಜ್ಞಾನಿಕ ಸಮೀಕ್ಷೆ ನಡೆಸಿತ್ತು. ಸಮೀಕ್ಷೆಯ ವೇಳೆ ಬೆಳ್ಳಿ, ತಾಮ್ರ, ಅಲ್ಯೂಮಿನಿಯಂ, ಉಕ್ಕಿನಿಂದ ತಯಾರಿಸಿದ ಒಟ್ಟು 31 ನಾಣ್ಯಗಳು (Coins) ಪತ್ತೆಯಾಗಿವೆ. ಇವು ಪುರಾತನ ಕಾಲದ ನಾಣ್ಯಗಳಾಗಿವೆ ಎಂದು ವರದಿ ಹೇಳಿದೆ. ಈ ನಾಣ್ಯಗಳು ಇಂಡೋ-ಸಸ್ಸಾನಿಯನ್ (10ನೇ-11ನೇ ಶತಮಾನ), ದೆಹಲಿ ಸುಲ್ತಾನೇಟ್ (13ನೇ-14ನೇ ಶತಮಾನ), ಮಾಲ್ವಾ ಸುಲ್ತಾನೇಟ್ (15ನೇ-16ನೇ ಶತಮಾನ), ಮೊಘಲ್ (16ನೇ-18ನೇ ಶತಮಾನ), ಧಾರ್ ರಾಜ್ಯ (19ನೇ ಶತಮಾನ), ಮತ್ತು ಬ್ರಿಟಿಷ್ (19-20 ನೇ ಶತಮಾನ)‌ ಕಾಲದ ನಾಣ್ಯಗಳು ಎಂಬುದನ್ನು ವರದಿ ತಿಳಿಸಿದೆ.

Bhojshala

ಅಲ್ಲದೇ ಸಮೀಕ್ಷೆಯು ಒಟ್ಟು 94 ಶಿಲ್ಪಗಳು, ಶಿಲ್ಪಗಳ ತುಣುಕುಗಳು ಮತ್ತು ವಾಸ್ತುಶಿಲ್ಪದ ಅಂಶಗಳನ್ನು ಬಹಿರಂಗಪಡಿಸಿದೆ. ಈ ಶಿಲ್ಪಗಳು ಬಸಾಲ್ಟ್, ಅಮೃತಶಿಲೆ, ಸ್ಕಿಸ್ಟ್, ಮೃದು ಕಲ್ಲು, ಮರಳುಗಲ್ಲು ಮತ್ತು ಸುಣ್ಣದ ಕಲ್ಲುಗಳಿಂದ ಮಾಡಲ್ಪಟ್ಟಿದೆ. ಅವರು ಗಣೇಶ, ಬ್ರಹ್ಮ, ನರಸಿಂಹ, ಭೈರವ, ಇತರ ದೇವರುಗಳು ಮತ್ತು ದೇವತೆಗಳು, ಮನುಷ್ಯರು ಮತ್ತು ಪ್ರಾಣಿಗಳಂತಹ ದೇವತೆಗಳ ಆಕೃತಿಗಳು ಕಂಡುಬಂದಿವೆ.

ಇನ್ನೂ ಪ್ರಾಣಿಗಳ ಆಕೃತಿಗಳಲ್ಲಿ ಸಿಂಹ, ಆನೆ, ಕುದುರೆಗಳು, ನಾಯಿ, ಕೋತಿ, ಹಾವು, ಆಮೆ, ಹಂಸ ಮತ್ತು ಪಕ್ಷಿಗಳನ್ನೊಳಗೊಂಡ ಆಕೃತಿಗಳು ಕಂಡುಬಂದಿವೆ. ಅಲ್ಲದೇ ಭಗ್ನಗೊಂಡ ಸ್ಥಿತಿಯಲ್ಲಿ ವಿಷ್ಣುವಿನ ವಿಗ್ರಹ, ದೇವಾಲಯದ ಕುರುಹುಗಳು, ತ್ರಿಶೂಲದ ಗೋಡೆ ಬರಹ, ಸಂಸ್ಕೃತ, ಪ್ರಾಕೃತ ಭಾಷೆಯ ಶಾಸನಗಳು, ಶಾಸನದಲ್ಲಿ ಓಂ ನಮಃ ಶಿವಾಯ ಬರಹ, ಶಾಸನದಲ್ಲಿ ಓಂ ಸರಸ್ವತಿಯೇ ನಮಃ ಬರಹ, ಪರಂಪರಾ ಅವಧಿಯ ನಿರ್ಮಾಣ ಶೈಲಿಯ ದೇಗುಲ ಕುರುಹು ಪತ್ತೆಯಾಗಿವೆ. ಅಲ್ಲದೇ ಭೋಜಶಾಲೆಯು ಶತಮಾನಗಳ ಹಿಂದೆ ಮಹತ್ವದ ಶೈಕ್ಷಣಿಕ ಕೇಂದ್ರವಾಗಿತ್ತು ಎಂದು ಹೇಳಲಾಗಿದೆ.

Bhojshala 4

ಹಿಂದೂ-ಮುಸ್ಲಿಮರಿಂದ ಪೂಜೆ:
ಇನ್ನೂ ಭೋಜಶಾಲಾ ಸಂಕೀರ್ಣವು 11ನೇ ಶತಮಾನದಲ್ಲಿ ಸರಸ್ವತಿ ದೇವಿಯ ದೇವಾಲಯವಾಗಿತ್ತು, ಮುಸ್ಲಿಮರು ಇದನ್ನು ಕಮಲ್ ಮೌಲಾ ಮಸೀದಿ ಎಂದು ಕರೆದರು. ಕಳೆದ 21 ವರ್ಷಗಳಿಂದ ಭೋಜಶಾಲೆಯಲ್ಲಿ ಪ್ರತಿ ಮಂಗಳವಾರ ಹಿಂದೂಗಳು ಪೂಜೆ ಸಲ್ಲಿಸಿದರೆ, ಶುಕ್ರವಾರದಂದು ಮುಸ್ಲಿಮರು ನಮಾಜ್‌ ಆಚರಿಸುತ್ತಾರೆ ಎಂದು ವಿದ್ವಾಂಸರು ತಿಳಿಸಿದ್ದಾರೆ.

ಈ ಸಂಬಂಧ ಹಿಂದೂ ಫ್ರಂಟ್ ಫಾರ್ ಜಸ್ಟಿಸ್ ಸಂಘಟನೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಿತ್ತು. ಅದರಂತೆ ಹೈಕೋರ್ಟ್‌ ಎಎಸ್‌ಐಗೆ ಮಾರ್ಚ್ 11ರಂದು ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು. ಸಮೀಕ್ಷೆ ಪೂರ್ಣಗೊಳಿಸಲು ಎಎಸ್‌ಐಗೆ 6 ವಾರಗಳ ಕಾಲಾವಕಾಶ ನೀಡಲಾಗಿತ್ತು. ಎಎಸ್‌ಐ ಮಾರ್ಚ್ 22 ರಂದು ವಿವಾದಿತ ಸಂಕೀರ್ಣದ ಸಮೀಕ್ಷೆಯನ್ನು ಪ್ರಾರಂಭಿಸಿ, ಇತ್ತೀಚೆಗಷ್ಟೇ ಸಮೀಕ್ಷೆ ಮುಕ್ತಾಯಗೊಂಡಿತ್ತು.

ಇದಾದ ಬಳಿಕ ಸಮೀಕ್ಷೆಯ ಪೂರ್ಣ ವರದಿಯನ್ನು ಜುಲೈ 15ರ ಒಳಗೆ ಹಾಜರುಪಡಿಸಲು ಎಎಸ್‌ಐಗೆ ಹೈಕೋರ್ಟ್‌ ಜುಲೈ 4 ರಂದು ಆದೇಶಿಸಿತ್ತು. ಅದರಂತೆ ಪುರಾತ್ವ ಇಲಾಖೆ 2000 ಪುಟಗಳ ವರದಿ ಸಲ್ಲಿಸಿದದು, ಜುಲೈ 22 ರಂದು ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಲಿದೆ.

TAGGED:Aluminum CoinsArchaeological SurveyasiBhojshala complexBhojshala Kamal Maulamosqueಪುರಾತತ್ವ ಇಲಾಖೆಪುರಾತನ ನಾಣ್ಯಗಳುಭೋಜಶಾಲಾ ಕಮಲ್‌ಮೌಲಾ ಮಸೀದಿಮಧ್ಯಪ್ರದೇಶ ಹೈಕೋರ್ಟ್
Share This Article
Facebook Whatsapp Whatsapp Telegram

Cinema Updates

samantha
ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ
3 hours ago
KENISHA 1
ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ
4 hours ago
janhvi kapoor 1
ಕಾನ್ ಫೆಸ್ಟಿವಲ್| ರೆಡ್ ಕಾರ್ಪೆಟ್‌ನಲ್ಲಿ ಜಾನ್ವಿ ವಾಕ್ – ‘ನನ್ನ ದೇವತೆ’ ಎಂದ ಬಾಯ್‌ಫ್ರೆಂಡ್
4 hours ago
Tamanna Bhatia
Video | ತಮನ್ನಾಗೆ 6.20 ಕೋಟಿ – ನಟಿ ತಾರಾ ಬೇಸರ
5 hours ago

You Might Also Like

Lucknow Super Gaints
Cricket

ಆಟಕ್ಕುಂಟು ಲೆಕ್ಕಕ್ಕಿಲದ ಪಂದ್ಯದಲ್ಲಿ ರೋಷಾವೇಶ – ಗುಜರಾತ್‌ ವಿರುದ್ಧ ಲಕ್ನೋಗೆ 33 ರನ್‌ಗಳ ಭರ್ಜರಿ ಗೆಲುವು

Public TV
By Public TV
11 minutes ago
Shaurya Chakras
Latest

ಮೇಜರ್ ಆಶಿಶ್ ದಹಿಯಾ ಸೇರಿ 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

Public TV
By Public TV
29 minutes ago
IndiGo Flight 1
Latest

ಡೇಂಜರ್‌ನಲ್ಲಿದ್ದರೂ ದೆಹಲಿ-ಶ್ರೀನಗರ ಇಂಡಿಗೋ ವಿಮಾನಕ್ಕೆ ತನ್ನ ವಾಯುಸೀಮೆ ಬಳಸಲು ನಿರಾಕರಿಸಿದ ಪಾಕ್‌

Public TV
By Public TV
53 minutes ago
Dinesh Gundurao 1
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

Public TV
By Public TV
1 hour ago
Manohar Lal Khattar 1
Latest

ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ಕಡ್ಡಾಯ: ಕೇಂದ್ರ ಸರ್ಕಾರ

Public TV
By Public TV
2 hours ago
Chalavadi Complaint To Governor
Bengaluru City

ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?