Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಲೂರಿನ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಬೇಕೆಂದು ಎಲ್ಲೂ ಇಲ್ಲ: ರಾಜ್ಯ ಪುರಾತತ್ವ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೇಲೂರಿನ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಬೇಕೆಂದು ಎಲ್ಲೂ ಇಲ್ಲ: ರಾಜ್ಯ ಪುರಾತತ್ವ ಇಲಾಖೆ

Districts

ಬೇಲೂರಿನ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಬೇಕೆಂದು ಎಲ್ಲೂ ಇಲ್ಲ: ರಾಜ್ಯ ಪುರಾತತ್ವ ಇಲಾಖೆ

Public TV
Last updated: March 30, 2023 6:24 pm
Public TV
Share
2 Min Read
belur chennakeshava temple Archaeology Department
SHARE

ಹಾಸನ: ಕುರಾನ್  (Quran) ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಇದನ್ನ ನಾನು ವರದಿಯಲ್ಲಿ ಕೊಡುತ್ತೇನೆ. ಕೈಪಿಡಿಯಲ್ಲಿ ಏನು ಹೇಳಿದೆ ಯಾರು ಏನೇನು ಮಾಡುತ್ತಿದ್ದಾರೆ, ಏನು ತಪ್ಪು ಆಗಿದೆ ಎನ್ನುವ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಇನ್ನು 2-3 ದಿನದಲ್ಲಿ ನಮ್ಮ ವರದಿಯನ್ನು ನೀಡುತ್ತೇವೆ ಎಂದು ಪುರಾತತ್ವ ಇಲಾಖೆಯ (Archaeology Department) ಹಿರಿಯ ಆಗಮ ಪಂಡಿತ್‌ ಜಿ.ಎ.ವಿಜಯ್ ಕುಮಾರ್ ಹೇಳಿದರು.

ಜಿಲ್ಲೆಯ ಬೇಲೂರಿನ (Beluru) ಐತಿಹಾಸಿಕ ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯ ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತರ ತಂಡ ದೇವಾಲಯಕ್ಕೆ (Temple) ಭೇಟಿ ನೀಡಿ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಥೋತ್ಸವದ ದಿನ ಯಾರ‍್ಯಾರು, ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು ವ್ಯತ್ಯಾಸ ಆಗಿದೆ. ಜನರಲ್ಲಿ ಏನು ಗೊಂದಲ ಆಗಿದೆ? ಅವುಗಳ ಪರಿಶೀಲನೆಗೆ ಮೇಲಧಿಕಾರಿಗಳು ಸೂಚನೆ ನೀಡಿದ್ದಾರೆ. ಹಾಗಾಗಿ ಗುರುವಾರ ಭೇಟಿ ನೀಡಲಾಗಿದೆ. ದೇವಾಲಯದಲ್ಲಿ ಯಾರು, ಯಾವ ಸಂದರ್ಭದಲ್ಲಿ ಯಾವ ಕರ್ತವ್ಯ ಹೇಗೆ ಮಾಡಬೇಕು ಎಂದು ಕೈಪಿಡಿಯಲ್ಲಿದೆ. ಇದು ಮೈಸೂರು ಮಹಾರಾಜರ ಸಂಸ್ಥಾನದಿಂದ ಬಿಡುಗಡೆ ಆಗಿದೆ‌. ಅದರಂತೆ ಎಲ್ಲಾ ವಿಧಿವಿಧಾನ, ಪೂಜಾ, ಕೈಂಕರ್ಯ, ಕರ್ತವ್ಯ ನಡೆಯುತ್ತಿದೆ ಎಂದರು.

belur chennakeshava temple Archaeology Department 1

ಸ್ವಲ್ಪ ವ್ಯತ್ಯಾಸ ಉಂಟಾಗಿ ಜನರಲ್ಲಿ ಗೊಂದಲ ಆಗಿದೆ. ಹಾಗಾಗಿ ನಾವು ಬಂದು ಆ ಗ್ರಂಥ ಪರಿಶೀಲನೆ ಮಾಡಿದ್ದೇವೆ. ವ್ಯವಸ್ಥಾಪನಾ ಸಮಿತಿ, ಆಡಳಿತ ಅಧಿಕಾರಿ, ಧಾರ್ಮಿಕ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಪರಿಶೀಲನೆ ಮಾಡಲಾಗಿದೆ. ಈ ಬಗ್ಗೆ ಇನ್ನೂ ಅನೇಕ ಗ್ರಂಥಗಳನ್ನು ಅಧ್ಯಯನ ಮಾಡಿ ಎಲ್ಲವನ್ನೂ ತಿಳಿದು ನಾನು ಹಿರಿಯ ಅಧಿಕಾರಿಗಳಿಗೆ ವರದಿ ಕೊಡಬೇಕಾಗುತ್ತದೆ. ಕೈಪಿಡಿಯಲ್ಲಿ ಏನಿದೆ ಅದನ್ನ ಮಾಡಬೇಕು, ಆಗಿರುವ ಲೋಪದೋಷ ಸರಿಪಡಿಸಿಕೊಳ್ಳಬೇಕು. ಕೈಪಿಡಿ ಪ್ರಕಾರ ಎಲ್ಲರೂ ಹಿಂದೂ ಧಾರ್ಮಿಕ ದತ್ತಿ ಕಾಯಿದೆ ಸೆಕ್ಷನ್ 58ರ ಪ್ರಕಾರ ದೇವಾಲಯದ ಸಂಪ್ರದಾಯ ನಡೆಸಿಕೊಂಡು ಹೋಗಬೇಕು ಎಂದಿದೆ‌. ಅದರಂತೆ ಸರ್ಕಾರ ಮುಂದಿನ ಕ್ರಮ ವಹಿಸುತ್ತದೆ ಎಂದು ಹೇಳಿದರು.

ರಥದ ಮುಂದೆ ಕುರಾನ್ ಪಠಣ ಮಾಡಬೇಕು ಎಂದು ಎಲ್ಲಿಯು ಹೇಳಿಲ್ಲ. ನಾನು ಓದಿದ ಪ್ರಕಾರ ರಥದ ಮುಂದೆಯಾಗಲಿ, ದೇವಾಲಯದ ಮುಂದೆಯಾಗಲಿ ಮಾಡಬೇಕು ಎಂದು ಹೇಳಿಲ್ಲ. ಅವರಿಗೆ ಗೌರವ ಸಲ್ಲಿಸಬೇಕು, ಅವರು ನಮಸ್ಕರಿಸಬೇಕು ಎಂದು ಹೇಳಲಾಗಿದೆ. ಈ ಬಗ್ಗೆ ಕೈಪಿಡಿ ಪ್ರತಿಯನ್ನು ಪಡೆಯಲಾಗಿದೆ. ಮುಂದೆ ಏನು ಮಾಡಬೇಕು ಎಂದು ಆಯುಕ್ತರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ರಾಮನವಮಿ ಆಚರಣೆ ವೇಳೆ ದೇವಾಲಯದ ನೆಲ ಕುಸಿತ – 13 ಮಂದಿ ಸಾವು

Hassana beluru temple

ಪ್ರತಿವರ್ಷ ರಥೋತ್ಸವದ ವೇಳೆ ಕುರಾನ್ ಪಠಣ ನಡೆಸಿ ನಂತರ ತೇರನ್ನು ಎಳೆಯುತ್ತಿದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವರ್ಷದಿಂದ ಕುರಾನ್ ಪಠಣ ಸಂಪ್ರದಾಯ ನಿಲ್ಲಿಸಬೇಕೆಂದು ಹಿಂದೂಪರ ಸಂಘಟನೆಗಳು ಹೋರಾಟ ಮಾಡಿದ್ದವು. ಹಿಂದೂಪರ ಸಂಘಟನೆಗಳ ಹೋರಾಟ ಹಿನ್ನೆಲೆಯಲ್ಲಿ ವಾಸ್ತವಾಂಶ ಅರಿಯಲು ಆಗಮಿಕರ ತಂಡ ಭೇಟಿ ನೀಡಿತ್ತು. ಏಪ್ರಿಲ್ 4 ಮತ್ತು 5ರಂದು ಚನ್ನಕೇಶವ ಸ್ವಾಮಿ ರಥೋತ್ಸವ ನಡೆಯಲಿದೆ. ಇದನ್ನೂ ಓದಿ: ಧಮ್ ಇದ್ರೆ ಡಿಕೆಶಿ ಮೀಸಲಾತಿ ನಿರ್ಧಾರವನ್ನು ವಾಪಸ್ ಪಡೆಯಲಿ – ಯತ್ನಾಳ್ ಸವಾಲ್

TAGGED:Archaeology DepartmentBelurbeluruChennakeshava TempleQuranಚನ್ನಕೇಶವ ಸ್ವಾಮಿಬೇಲೂರುಹಾಸನ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
16 minutes ago
Shobha Karandlaje 1
Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
By Public TV
27 minutes ago
Islamabad Talks
Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
By Public TV
48 minutes ago
BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
1 hour ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
2 hours ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?