Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

Latest

ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

Public TV
Last updated: August 15, 2018 8:20 pm
Public TV
Share
2 Min Read
Modi Ayushman Bharat main
SHARE

ನವದೆಹಲಿ: 72ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅತಿದೊಡ್ಡ ಗಿಫ್ಟ್ ನೀಡಿದೆ. ಜಗತ್ತಿನ ಅತೀ ದೊಡ್ಡ ಆರೋಗ್ಯ ರಕ್ಷಾ ಯೋಜನೆ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ಪ್ರಕಟಿಸಿದೆ.

ದೆಹಲಿಯ ಕೆಂಪುಕೋಟೆ ಆವರಣದಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ದೇಶದ 50 ಕೋಟಿ ಮಂದಿಗೆ ಅನುಕೂಲವಾಗುವ ಆರೋಗ್ಯ ಯೋಜನೆಯನ್ನು ಘೋಷಿಸಿದ್ದಾರೆ.

ayushman bharat main

ಪಂಡಿತ್ ದೀನ್ ದಯಾಳು ಉಪಾಧ್ಯಾಯರ ಜನ್ಮದಿನವಾದ ಸೆಷ್ಟೆಂಬರ್ 25ರಂದು ಈ ಯೋಜನೆ ಆರಂಭವಾಗಲಿದ್ದು, ಕುಟುಂಬವೊಂದಕ್ಕೆ ವಾರ್ಷಿಕ ಐದು ಲಕ್ಷ ರೂಪಾಯಿಗಳ ಆರೋಗ್ಯ ಸೇವಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ.

ಆದರೆ ಮೊದಲ ಹಂತದಲ್ಲಿ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಂಜಾಬ್ ಹಾಗೂ ನವದೆಹಲಿ ರಾಜ್ಯಗಳು ಈ ಯೋಜನೆಗೆ ಒಳಪಡುವುದಿಲ್ಲ. ತದನಂತರ ಈ ರಾಜ್ಯಗಳು ಒಳಪಡಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ayushman bharat 2

ಏನಿದು ಆಯುಷ್ಮಾನ್ ಭಾರತ್ ಯೋಜನೆ?
10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಕುಟುಂಬವೊಂದಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ಖರ್ಚು ಭರಿಸಲಾಗುತ್ತದೆ. ಮೊದಲ ಹಂತದಲ್ಲಿ ಛತ್ತೀಸ್‍ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ 70-80 ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಈ ಆರೋಗ್ಯ ಯೋಜನೆಯಲ್ಲಿ 100 ಆಸ್ಪತ್ರೆಗಳಿರುತ್ತವೆ. ಮೊದಲಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ವೈದ್ಯಕೀಯ ಚಿಕಿತ್ಸಾ ಸೇವೆ ಸಿಗುತ್ತದೆ. ವಿಮೆ ಪಡೆದ ದಿನದಿಂದಲೇ ಎಲ್ಲಾ ಪೂರ್ವ ನಿರ್ಧಾರಿತ ಕಾಯಿಲೆಗಳಿಗೂ ಚಿಕಿತ್ಸೆ ಸಿಗಲಿದೆ.

ayushman bharat 6

ಯಾರಿಗೆ ವಿಮೆ ಸೌಲಭ್ಯ ಸಿಗಲಿದೆ?
ಯೋಜನೆಯ ಸೌಲಭ್ಯಕ್ಕಾಗಿ ಪಡಿತರ ಚೀಟಿ ಇದ್ದರೆ ಸಾಕಾಗುತ್ತದೆ. ಈ ಯೋಜನೆಗೆ ಆಧಾರ್ ಕಾರ್ಡ್ ಕಡ್ಡಾಯ ಅಲ್ಲ. ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಮತದಾರರ ಚೀಟಿ ಇದ್ದರೂ ಸಾಕಾಗುತ್ತದೆ. ಕುಟುಂಬದ ಗಾತ್ರ ಮತ್ತು ವಯಸ್ಸಿಗೆ ಯಾವುದೇ ಮಿತಿ ಹೇರಿಲ್ಲ. ಖಾಸಗಿ ಅಥವಾ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಸೇವೆ. ಫಲಾನುಭವಿಗಳಿಗೆ ಆಸ್ಪತ್ರೆಗೆ ಸಂಚರಿಸಲು ನಿಗದಿತ ಪ್ರಯಾಣ ಭತ್ಯೆಯೂ ಒಳಗೊಂಡಿದೆ.

ayushman bharat 1

`ಆಯಷ್ಮಾನ್ ಭಾರತ’ ಯಾರಿಗೆ ಅನ್ವಯ..?
* ಜಾತಿ ಗಣತಿ/ಪಡಿತರ ಚೀಟಿ ಆಧಾರದ ಮೇಲೆ ಚಿಕಿತ್ಸೆ
* ಒಂದು ಕೊಠಡಿಯಲ್ಲಿ ವಾಸಿಸುವ ಕುಟುಂಬಗಳು
* ಎಸ್‍ಸಿ/ಎಸ್‍ಟಿ, ಬುಡಕಟ್ಟು ಸಮುದಾಯದವರು
* ನಿರ್ವಸಿತರು, ಕೂಲಿ ಕಾರ್ಮಿಕರು, ಜೀತ ವಿಮುಕ್ತರು
* ರದ್ದಿ ಆಯುವವರು, ಭಿಕ್ಷುಕರು, ಪೌರಕಾರ್ಮಿಕರು
* ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕುಸುರಿ ಕೆಲಸಗಾರರು
* ಟೈಲರ್, ಪ್ಲಂಬರ್, ಸಾರಿಗೆ ನೌಕರರು, ರಿಕ್ಷಾವಾಲಾಗಳು
* ಎಲೆಕ್ಟ್ರಿಷಿಯನ್, ಮೆಕಾನಿಕ್, ಹೆಲ್ಪರ್‍ಗಳು
* ಚಿಕಿತ್ಸೆಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ
* 10 ಕೋಟಿ ಕುಟುಂಬಗಳ 50 ಕೋಟಿ ಮಂದಿಗೆ ಪ್ರಯೋಜನ

ayushman bharat 4

ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?
* ಧೀರ್ಘಕಾಲಿನ ರೋಗಗಳು
* ಹೃದಯದ ಬೈಪಾಸ್ ಸರ್ಜರಿ
* ಮಂಡಿ ಚಿಪ್ಪು ಅಳವಡಿಕೆ
* ಆಸ್ಪತ್ರೆ ಸೇರುವ ಮೊದಲು/ನಂತರದ ವೆಚ್ಚ
* ಕನಿಷ್ಟ 25 ಸಾವಿರ ರೂ. ಕ್ಲೈಂ
* ಒಮ್ಮೆ ನೋಂದಣಿ ಮಾಡಿಕೊಂಡರೆ ದೇಶದ ಯಾವುದೇ ಚಿಕಿತ್ಸೆ ಪಡೆಯಬಹುದು

ayushman bharat 3

ಈಗಾಗಲೇ ವೆಬ್‍ಸೈಟ್ ಆರಂಭಿಸಲಾಗಿದ್ದು ಮಾಹಿತಿಗಳು ಲಭ್ಯವಾಗಿಲ್ಲ. ಶೀಘ್ರವೇ ಈ ಯೋಜನೆಗೆ ಸಂಬಂಧಿಸಿದ ವಿವರಗಳನ್ನು ಪ್ರಕಟಿಸಲಾಗುವುದು ಬರೆಯಲಾಗಿದೆ:  www.abnhpm.gov.in/coming-soon

ayushman bharat 5

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Ayushman BharatCentral Governmentprime minister narendra modiPublic TVಆಯುಷ್ಮಾನ್ ಭಾರತ್ಕೇಂದ್ರ ಸರ್ಕಾರಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
30 minutes ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
36 minutes ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
47 minutes ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
1 hour ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
1 hour ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?