Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶನಿವಾರ ಬೆಳಗ್ಗೆ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಮನಮೋಹನ್ ಸಿಂಗ್ ಅಂತಿಮ ದರ್ಶನಕ್ಕೆ ವ್ಯವಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶನಿವಾರ ಬೆಳಗ್ಗೆ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಮನಮೋಹನ್ ಸಿಂಗ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

Latest

ಶನಿವಾರ ಬೆಳಗ್ಗೆ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಮನಮೋಹನ್ ಸಿಂಗ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

Public TV
Last updated: December 27, 2024 10:08 pm
Public TV
Share
2 Min Read
Manmohan Singh 7
SHARE

– ಬೆಳಗ್ಗೆ 9.30ರ ಬಳಿಕ ಅಂತಿಮ ಯಾತ್ರೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ನವದೆಹಲಿ: ದೇಶದ ಅಭಿವೃದ್ಧಿಯ ಹರಿಕಾರ, ಆರ್ಥಿಕತೆಯ ವಾಸ್ತುಶಿಲ್ಪಿ, ರಾಜಕಾರಣಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿವಾಸದಲ್ಲೇ ಚಿಕಿತ್ಸೆ ಕೊಡಲಾಗ್ತಿತ್ತು. ಆದರೆ, ಗುರುವಾರ ರಾತ್ರಿ 8 ಗಂಟೆ 06 ನಿಮಿಷದ ಸುಮಾರಿನಲ್ಲಿ ಪ್ರಜ್ಞಾಹೀನರಾದರು.

ತಕ್ಷಣವೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ರಾತ್ರಿ 9:51ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಅಂತ ಏಮ್ಸ್ ಆಸ್ಪತ್ರೆ ತಿಳಿಸಿದೆ. ಪತ್ನಿ ಗುರ್ಶನ್ ಕೌರ್, ಮೂವರು ಪುತ್ರಿಯರನ್ನು ಸಿಂಗ್ ಅಗಲಿದ್ದಾರೆ. ಅಮೆರಿಕದಲ್ಲಿರುವ ಪುತ್ರಿ ಆಗಮನಕ್ಕಾಗಿ ಕಾಯಲಾಗ್ತಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಅವಮಾನ – ಸಿಂಗ್‌ ಬೆಂಬಲಿಸಿ ಪಾಕ್‌ ಪ್ರಧಾನಿ ಷರೀಫ್‌ ವಿರುದ್ಧ ಗುಡುಗಿದ್ದ ಮೋದಿ

ನಾಳೆ (ಶನಿವಾರ) ಬೆಳಗ್ಗೆ 8 ಗಂಟೆಗೆ ದೆಹಲಿ ಎಐಸಿಸಿ ಕಚೇರಿಗೆ ಪಾರ್ಥಿವ ಶರೀರವನ್ನ ರವಾನೆ ಮಾಡಿ ಬೆಳಗ್ಗೆ 9:30ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 9:30ರ ಬಳಿಕ ಅಂತಿಮ ಯಾತ್ರೆ ಆರಂಭವಾಗಲಿದ್ದು, ಸುಮಾರು 11:45ಕ್ಕೆ ನಿಗಮ್‌ ಬೋಧ ಘಾಟ್‌ನಲ್ಲಿ ಸರ್ಕಾರಿ ಮತ್ತು ಸೇನಾಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಅಂತ ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಇದನ್ನೂ ಓದಿ: 2 ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿದ್ದ ಸಿಂಗ್‌ ಎಂದೂ ಲೋಕಸಭೆ ಚುನಾವಣೆ ಗೆದ್ದಿಲ್ಲ

ಸೇನಾಗೌರವಗಳಿಗೆ ಸೇನಾ ಇಲಾಖೆ ಕೂಡ ಸನ್ನದ್ಧವಾಗಿದೆ. 7 ದಿನ ದೇಶಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಇನ್ನು, ಜಾಗತಿಕ ಮಟ್ಟದಲ್ಲೂ ರಾಷ್ಟ್ರಗಳ ಮಧ್ಯೆ ಒಮ್ಮತ ಮೂಡಿಸ್ತಿದ್ದ ಚತುರನಾಗಿದ್ದ ಸಿಂಗ್ ಅಗಲಿಕೆಗೆ ಅಮೆರಿಕ, ರಷ್ಯಾ, ಚೀನಾ, ಪಾಕಿಸ್ತಾನ, ಮಲೇಷಿಯಾ, ಕೆನಡಾ ಕೂಡ ಸಂತಾಪ ಸೂಚಿಸಿವೆ. ಸಿನಿಗಣ್ಯರಾದ ರಜನಿಕಾಂತ್, ಚಿರಂಜೀವಿ, ಕಮಲ್‌ಹಾಸನ್ ಕೂಡ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಮೋದಿ

ಡಾ. ಮನಮೋಹನ್ ಸಿಂಗ್ ಜೀವನಪಥ ಹೇಗಿದೆ?
* ಸೆ. 16ರಂದು 1932 ರಂದು ಜನನ
* ಪಶ್ಚಿಮ ಪಂಜಾಬ್‌ನ ಗಹ್‌ನಲ್ಲಿ ಜನನ – (ಈಗಿನ ಪಾಕಿಸ್ತಾನ. 2004ರಲ್ಲಿ ಪ್ರಧಾನಿಯಾದಾಗ ಈ ಗ್ರಾಮಸ್ಥರು ಸಂಭ್ರಮಿಸಿದ್ದರು. ಅಲ್ಲಿನ ಶಾಲೆಗೆ ಮನಮೋಹನ್ ಸಿಂಗ್ ಹೆಸರಿಡಲಾಗಿದೆ)
* ದೇಶ ವಿಭಜನೆ ಬಳಿಕ ಭಾರತಕ್ಕೆ ವಲಸೆ
* ಉರ್ದು ಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ (ಅಮೃತಸರ, ಹೋಶಿಯಾರ್‌ಪುರದಲ್ಲಿ ಕಾಲೇಜು ಶಿಕ್ಷಣ, ಕೇಂಬ್ರಿಡ್ಜ್ ವಿವಿಯಲ್ಲಿ ಪದವಿ, ಆಕ್ಸ್‌ಫರ್ಡ್‌ ವಿವಿಯಲ್ಲಿ ಡಾಕ್ಟರೇಟ್)
* 1966-69ಲ್ಲಿ ವಿಶ್ವಸಂಸ್ಥೆಯ ವಾಣಿಜ್ಯ, ಕೈಗಾರಿಕೆ ಇಲಾಖೆಯ ಸಲಹೆಗಾರರಾಗಿ ಸೇವೆ
* 1972-76- ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ
* 1982-85 – ಆರ್‌ಬಿಐ ಗೌರ್ನರ್ ಆಗಿ ಸೇವೆ
* 1985-87 – ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಸೇವೆ
* 1996-2004- ರಾಜ್ಯಸಭೆ ವಿಪಕ್ಷ ನಾಯಕರಾಗಿ ಸೇವೆ
* 1999ರಲ್ಲಿ ದಕ್ಷಿಣ ದೆಹಲಿ ಲೋಕಸಭೆ ಕ್ಷೇತ್ರದಿಂದ ಸೋಲು
* 2004-2014ರವರೆಗೆ ಪ್ರಧಾನ ಮಂತ್ರಿ (ಭಾರತದ 13ನೇ ಪ್ರಧಾನಿಯಾಗಿ ನೇಮಕ)
* ನೆಹರೂ, ಇಂದಿರಾ ಬಳಿಕ ದೀರ್ಘಕಾಲದ ಪ್ರಧಾನಿ
* ಸಿಖ್ ಸಮುದಾಯದ ಮೊದಲ ಪಿಎಂ ಎಂಬ ಗರಿಮೆ
* ಯುಪಿಎ2 ಅವಧಿಯಲ್ಲಿ ಹಲವು ಹಗರಣ ಆರೋಪ (ಕಾಮನ್‌ವೆಲ್ತ್ ಗೇಮ್ಸ್, 2ಜಿ ಸ್ಪೆಕ್ಟ್ರಮ್‌, ಕಲ್ಲಿದ್ದಲು ಗಣಿ ಹಂಚಿಕೆ)
* 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು
* 1991-2019ರವರೆಗೆ ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆ
* 2019-2024ರವರೆಗೂ ರಾಜಸ್ಥಾನದಿಂದ ರಾಜ್ಯಸಭೆ ಸದಸ್ಯ

TAGGED:aiimscongressEconomistsManmohan SinghNew Delhiprime ministerಕಾಂಗ್ರೆಸ್ನವದೆಹಲಿಮನಮೋಹನ್ ಸಿಂಗ್
Share This Article
Facebook Whatsapp Whatsapp Telegram

Cinema news

sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories
rajath Chaitra
ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Cinema Latest Sandalwood Top Stories
calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories

You Might Also Like

Maharashtra Local Polls BJP
Latest

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಮಹಾಯುತಿ ಮೈತ್ರಿಗೆ ಭರ್ಜರಿ ಗೆಲುವು

Public TV
By Public TV
1 hour ago
MOHAN BHAGAWAT
Latest

ಬಿಜೆಪಿಗೆ ಆರ್‌ಎಸ್‌ಎಸ್ ಹೋಲಿಕೆ ಮಾಡುವುದು ತಪ್ಪು: ಮೋಹನ್ ಭಾಗವತ್

Public TV
By Public TV
2 hours ago
kollur temple accused arrest
Latest

ಉಡುಪಿ| ಕೊಲ್ಲೂರು ದೇಗುಲದ ಹೆಸರಲ್ಲಿ ನಕಲಿ ವೆಬ್‌ಸೈಟ್; ಭಕ್ತರ ವಂಚಿಸುತ್ತಿದ್ದ ಆರೋಪಿ ರಾಜಸ್ಥಾನದಲ್ಲಿ ಅಂದರ್‌

Public TV
By Public TV
2 hours ago
GBA
Bengaluru City

ಬೆಂಗಳೂರು| ಇ-ಖಾತಾ ಗೋಲ್ಮಾಲ್‌; ಜಿಬಿಎ ಅಧಿಕಾರಿಗಳೇ ಶಾಮೀಲು ಆರೋಪ

Public TV
By Public TV
2 hours ago
Kolakatta Lagnajita Chakraborty
Crime

ದೇವರ ಹಾಡು ಹಾಡಿದ್ದನ್ನು ಆಕ್ಷೇಪಿಸಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ – ಆರೋಪಿ ಅರೆಸ್ಟ್

Public TV
By Public TV
2 hours ago
pm modi assam
Latest

ನುಸುಳುಕೋರರಿಗೆ ಕಾಂಗ್ರೆಸ್ ರಕ್ಷಣೆ: ಮೋದಿ ವಾಗ್ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?