Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಉರಿ ಬಿಸಿಲ ಕಡಲಲ್ಲಿ ಅಲೆಯಾಗಿ ಬಂದ ನಗು..!

Public TV
Last updated: March 7, 2025 3:56 pm
Public TV
Share
3 Min Read
FLOWER 1
SHARE

ನಿನ್ನೆ ಉರಿ ಬಿಸಿಲಿನ ಹೊತ್ತಲ್ಲಿ ತಾಳಗುಪ್ಪದಿಂದ ಹೊನ್ನೆಮರಡಿನ (Honnemaradu) ದಾರಿಯಲ್ಲಿ ನಡೆದುಕೊಂಡು ಹೋಗ್ತಾ ಇದ್ದೆ.. ಉರಿ ಬಿಸಿಲು… ಝರಿ ಸದ್ದು…. ನಡುವೆ ಗಹಗಹಿಸಿ ನಗುವ ಸದ್ದು! ಯಾರು ಎಂದು ನೋಡಿದರೆ, ಸುತ್ತಮುತ್ತ ಯಾರೂ ಕಾಣ್ತಿಲ್ಲ..! ಸುಮ್ಮನೆ ಮತ್ತಷ್ಟು ದೂರ ನಡೆದಾಗ ಗೊತ್ತಾಗಿದ್ದು ಇದು ಭೂಮಿಯ (Earth) ನಗು..!

ಹೌದು ಭೂಮಿ ನಗುತ್ತದೆ…! ಸುಡುವ ಬಿಸಿಲಿನ ಪ್ರೇಮದಲ್ಲಿ..! ಹೇಗೆ ಚಿನ್ನ ಸುಟ್ಟು ಹೊಳಪು ಪಡೆಯುತ್ತದೆಯೋ ಹಾಗೆ ಭೂಮಿಯೂ ಸುಡುವ ಬಿಸಿಲಲ್ಲಿ ಬೆಂದು ತನ್ನ ನಗುವಿನ ಹೊಳಪನ್ನ ಪಡೆದುಕೊಳ್ಳುತ್ತದೆ. ಆಶ್ಚರ್ಯ ಆಯ್ತಾ? ಆದ್ರೂ ಇದು ಸತ್ಯ! ಭೂಮಿ ನಗುತ್ತದೆ. ಹೂಗಳ (Malnad Flowers) ರೂಪದಲ್ಲಿ! ಭೂಮಿ ತನ್ನೆಲ್ಲ ಗಂಧ, ಪ್ರೇಮವನ್ನು ಹೂಗಳಲ್ಲಿ ಸೇರಿಸಿ ಚಲುವಿನ ವನವನ್ನು ಸೃಷ್ಠಿಸಿ, ಉರಿ ಬಿಸಿಲಿಗೆ ಸವಾಲೆಸೆದು ನಗುತ್ತದೆ.

MANDARA FLOWER

ಕವಿ ಹಾಗೂ ತತ್ವಜ್ಞಾನಿ ರಾಲ್ಫ್ ವಾಲ್ಡೋ ಎಮರ್ಸನ್ ʻಭೂಮಿಯು ಹೂವುಗಳಲ್ಲಿ ನಗುತ್ತದೆʼ ಎಂದು ಒಂದು ಕಡೆ ಬರೆಯುತ್ತಾನೆ. ಹೌದಲ್ಲವೇ? ಭೂಮಿ ಹೀಗೆ ಅಲ್ವಾ ನಗೋದು..? ನಮಗೆ ನೋಡೋಕೆ ಕಣ್ಣು ಬೇಕು ಅಷ್ಟೇ! ಬೇಕಿದ್ರೆ ಇಂದೇ ಪರೀಕ್ಷೆ ಮಾಡ್ನೋಡಿ. ನಿಮ್ಮ ಮನೆಯ ಅಕ್ಕಪಕ್ಕದ ಗಿಡಗಳ ಬಳಿ ನಿಂತು ಆ ನಗುವನ್ನು ಆನಂದಿಸಿ, ಗಿಡಗಳ ಜೊತೆ ಕೆಲಕಾಲ ಮಾತಾಡಿ! ಆ ಅಂದ ಗಂಧವನ್ನು ಆಸ್ವಾದಿಸಿ!

ಇಂತಹ ಅನುಭವ ನಮಗೆ ಸಿಗುವುದು, ರಾಶಿ ರಾಶಿ ಹೂಗಳು ಬೆಟ್ಟದ ಮೇಲೆ, ರಸ್ತೆಯ ಬದಿಯ ಮೇ ಫ್ಲವರ್‌ ಅರಳಿ ನಿಂತಾಗ ಮಾತ್ರ ಏನಲ್ಲ. ಕೆಲವೊಮ್ಮೆ ಒಂದೇ ಹೂ ಸಹ ನಮ್ಮನ್ನು ಹೀಗೆ ಸೆಳೆಯಬಹುದು. ಉದಾಹರಣೆಗೆ ʻವರ್ಡ್ಸ್‌ ವರ್ತ್‌ ಡ್ಯಾಫೋಡಿಲ್ಸ್‌ ಪದ್ಯದಲ್ಲಿ Ten thousand saw I at a glance ಸಾಲು ಬರೆಯುವಾಗ… ಅವನು 10,000 ಡ್ಯಾಫೋಡಿಲ್ಸ್‌ ಹೂಗಳನ್ನು ನೋಡಿ ಲೆಕ್ಕ ಮಾಡಿರಲ್ಲ, ಅದೊಂದು ಮಾತಷ್ಟೇ! ಹಾಗೆ ಒಂದೇ ಒಂದು ಹೂವು ಸಹ ನಮಗೆ ಸಾವಿರಾರು ಹೂಗಳ ಅನುಭವ ಕೊಡಬಹುದು!

May Flower

ನಮ್ಮ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಎಪ್ರಿಲ್‌, ಮೇ ತಿಂಗಳ ಅವಧಿಯಲ್ಲಿ ಅದೆಷ್ಟು ರಾಶಿ ರಾಶಿ ಮೇ ಫ್ಲವರ್‌ ಅರಳಿ ನಿಂತಿರುತ್ತವೆ ಅಂದ್ರೆ, ಈ ಹೂಗಳ ಲೋಕದಲ್ಲಿ ಕಳೆದು ಹೋಗದವರಿಲ್ಲ. ಅಂತಹ ಒಂದು ಅನುಭವ ಅಲ್ಲಿ ಪಡೆದಿದ್ದೇನೆ. ಕೆಂಪು ಹಳದಿಯ ಆ ಹೂಗಳು ಕನ್ನಡದ ಭಾವುಟ ನೆಟ್ಟಂತೆ ವಿಶೇಷವಾದ ಅನುಭವಕ್ಕೆ ನಮ್ಮನ್ನು ತೆರೆದಿಡುತ್ತವೆ. ನಮ್ಮಲ್ಲಿಯ ಅನೇಕ ನೋವುಗಳಿಗೆ ಗಂಧವನ್ನು, ನಗುವನ್ನು ಲೇಪಿಸಿ, ಹೊಸಬರನ್ನಾಗಿ ಮಾಡಿ ಕಳಿಸುವ ಈ ಹೂಗಳಿಗೆ ನಾನಂತೂ ಥ್ಯಾಂಕ್ಸ್‌ ಹೇಳ್ತೇನೆ!

ನನ್ನ ಸ್ನೇಹಿತೆ ಒಬ್ಬಳು ಹೇಳ್ತಿದ್ರು, ಪ್ರವಾಸಿಗರ ಕಿರಿಕಿರಿ ಇಲ್ಲದೇ ಇದ್ದಾಗ 12 ವರ್ಷಕ್ಕೊಮ್ಮೆ ಚಿಕ್ಕಮಗಳೂರಲ್ಲಿ ಅರಳುವ ಕುರಂಜಿ (Neelakurinji) ಹೂ ನೋಡೋಕೆ ಹೋಗ್ಬೇಕು… ಅದೆಷ್ಟು ಮಜಾ ಕೊಡುತ್ತೆ ಗೊತ್ತಾ ಅಂತ! ಹೌದು ಇಂತಹ ಜಾಗಗಳಿಗೆ ಒಬ್ಬಂಟಿಯಾಗೇ ಹೋಗ್ಬೇಕು! ಆಗಷ್ಟೇ ಹೂವುಗಳು ನಮ್ಮ ಬಳಿ ಮಾತಾಡ್ತವೆ! ಇನ್ನೂ ಸಸ್ಯ ವಿಜ್ಞಾನದಲ್ಲಿ ಕುರುಂಜಿಗೆ ‘ಸ್ಟ್ರೋಬಿಲಾಂಥಿಸ್’ ಎಂಬ ಹೆಸರು ಇದ್ದು, 70ಕ್ಕೂ ಹೆಚ್ಚು ಪ್ರಬೇಧಗಳು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತವೆ.

Neelakurinji flower 1

ನೀವು ಈ ನಗುವನ್ನು ನೋಡಲು ವಿಶೇಷವಾದ ಶಕ್ತಿ ಬೇಕು..! ಆ ಶಕ್ತಿ ಕಣ್ಣಿಗೆ ಬರಬೇಕಾದರೆ ಅದಕ್ಕೊಂದು ಆಧ್ಯಾತ್ಮದ ಪ್ರೇಮವೇ ಘಟಿಸಬೇಕು! ಆಗಾಧವಾದ ಪ್ರೇಮದಿಂದ ಕಣ್ಣುಗಳನ್ನು ತೆರೆಯಬೇಕು, ಆಗಷ್ಟೇ ನಮಗೆ ನಮ್ಮಿಷ್ಟದ ವಿಶೇಷ ಸಂಗತಿಗಳು ಕಾಣ ಸಿಗುತ್ತವೆ. ಕೈಗೆ ಎಟುಕುತ್ತವೆ. ನಮ್ಮನ್ನು ಯಾವುದೋ ಆನಂದ ಬಿಂದುವಿನ ಮಧ್ಯದಲ್ಲಿ ತಂದು ನಿಲ್ಲಿಸುತ್ತದೆ. ಅಂತಹ ದಿವ್ಯವಾದ ಧ್ಯಾನದ ಕಣ್ಣನ್ನು ತೆರೆದುಕೊಳ್ಳುವ ಮಾರ್ಗವನ್ನು ಕಂಡುಕೊಳ್ಳುವ ಯತ್ನ ಮಾಡಬೇಕು. ಇನ್ನೂ ಕೆಲವರಿಗೆ ಅದು ದೈವ ಕೃಪೆ.

ಹಾಗೆಯೇ ಈ ಗಿಡಗಳು, ಹೂಗಳು, ಹರಿವ ನದಿಗಳು, ಎಲ್ಲೋ ಹಾಡುವ ಹಕ್ಕಿಗಳಲ್ಲಿ ಅಂತಹ ದೈವಿಕ ಅಂಶಗಳನ್ನು ಹೆಕ್ಕಲು ಸಾಧ್ಯವಾಗುತ್ತದೆ. ಅದನ್ನೇ ಬಹುಶಃ ರಾಲ್ಫ್ ವಾಲ್ಡೋ ಎಮರ್ಸನ್ ಅನುಭವಿಸಿದ್ದಾನೆ. ಅಂತಹ ಅನುಭವವನ್ನು ನಾನು ಪಡೆದಿದ್ದೇನೆ ಎಂಬ ಹೆಮ್ಮೆಯೊಂದು ನನ್ನ ಹೆಗಲ ಮೇಲೆ ಕೂತಿದೆ! ಹಾಗೆ ಮನೆಗೆ ನಡೆದುಕೊಂಡು ಹೋದವನಿಗೆ ಹೂಗಳ ನಗುವಿನ ನೆರಳಲ್ಲಿ ಬಿಸಿಲ ಝಳದ ಅರಿವೇ ಆಗಲಿಲ್ಲ.

ಹೂಗಳು ಮಾತಾಡುತ್ತವೆ, ನಗುತ್ತವೆ… ಭೂಮಿಯ ಗಂಧವನ್ನೆಲ್ಲ ಹೊದ್ದು, ನಮ್ಮ ಆತ್ಮಕ್ಕೆ ಸಂತೃಪ್ತಿಯನ್ನೀಯಲು?! ಆ ದಿವ್ಯ ಅನುಭವ ನಿಮಗೂ ಸಿಗಲಿ ಎಂಬುದೇ ನನ್ನ ಆಶಯ.                                                                                                                                – ಗೋಪಾಲಕೃಷ್ಣ

TAGGED:earthflowerHonnemaraduMalnad FlowersNeelakurinji
Share This Article
Facebook Whatsapp Whatsapp Telegram

Cinema News

Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories
Ajay Rao 2
ಸ್ಯಾಂಡಲ್‌ವುಡ್‌ ನಟನ ಬಾಳಲ್ಲಿ ಬಿರುಗಾಳಿ – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Cinema Latest Main Post Sandalwood
Green Girl Cinema
`ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್
Cinema Latest Sandalwood
Darshan Pavithra
ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ
Bengaluru City Cinema Court Districts Karnataka Latest Top Stories

You Might Also Like

R Ashok
Bengaluru City

ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡ್ಬೇಕು, ಇಲ್ಲದಿದ್ರೆ ಸದನದಲ್ಲಿ ಹೋರಾಟ: ಆರ್.ಅಶೋಕ್

Public TV
By Public TV
22 minutes ago
Pakistan Man
Crime

ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

Public TV
By Public TV
26 minutes ago
Ramanagara Ramadevara Betta Pratap Simha
Districts

ರಾಮದೇವರ ಬೆಟ್ಟಕ್ಕೆ ಪ್ರತಾಪ್ ಸಿಂಹ ಭೇಟಿ – ಪಟ್ಟಾಭಿರಾಮನಿಗೆ ವಿಶೇಷ ಪೂಜೆ ಸಲ್ಲಿಕೆ

Public TV
By Public TV
37 minutes ago
Chamarajanagar Woman Suicide copy
Chamarajanagar

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ಜಮೀನು ವಶ – ಮನನೊಂದು ಮಹಿಳೆ ಆತ್ಮಹತ್ಯೆ

Public TV
By Public TV
55 minutes ago
Dharmasthala 05
Dakshina Kannada

ಧರ್ಮಸ್ಥಳ ಬುರುಡೆ ರಹಸ್ಯ| ಗುಂಡಿ ತೋಡಿದ್ದ ಕಾರ್ಮಿಕರ ಸಹಿ ಪಡೆದು ಕಳುಹಿಸಿದ ಎಸ್‌ಐಟಿ

Public TV
By Public TV
1 hour ago
Kolar Shravan Saturday Temple Rush
Districts

ಶ್ರಾವಣ ಶನಿವಾರ – ಕೋಲಾರದ ಚಿಕ್ಕ ತಿರುಪತಿ, ಬಂಗಾರ ತಿರುಪತಿ ದೇವಾಲಯದಲ್ಲಿ ಭಕ್ತ ಸಾಗರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?