Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಲಲ್ಲಾರ ಕಣ್ಣನ್ನು ಚಿನ್ನದ ಉಳಿ, ಬೆಳ್ಳಿ ಸುತ್ತಿಗೆಯಲ್ಲಿ ಮಾಡಿದ್ದೇನೆ: ‌ಶಿಲ್ಪಿ ಅರುಣ್‌ ಯೋಗಿರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮಲಲ್ಲಾರ ಕಣ್ಣನ್ನು ಚಿನ್ನದ ಉಳಿ, ಬೆಳ್ಳಿ ಸುತ್ತಿಗೆಯಲ್ಲಿ ಮಾಡಿದ್ದೇನೆ: ‌ಶಿಲ್ಪಿ ಅರುಣ್‌ ಯೋಗಿರಾಜ್

Bengaluru City

ರಾಮಲಲ್ಲಾರ ಕಣ್ಣನ್ನು ಚಿನ್ನದ ಉಳಿ, ಬೆಳ್ಳಿ ಸುತ್ತಿಗೆಯಲ್ಲಿ ಮಾಡಿದ್ದೇನೆ: ‌ಶಿಲ್ಪಿ ಅರುಣ್‌ ಯೋಗಿರಾಜ್

Public TV
Last updated: January 25, 2024 4:23 pm
Public TV
Share
2 Min Read
ARUN YOGIRAJ HR RANGANATH 1
SHARE

ಬೆಂಗಳೂರು: ಸುಮಾರು 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಬಾಲಕರಾಮ ನೆಲೆಯಾಗಿದ್ದಾರೆ. ಈ ರಾಮಲಲ್ಲಾನ ವಿಗ್ರಹ ನೋಡಿದರೆ ಸಾಕ್ಷಾತ್‌ ರಾಮನೇ ಬಂದು ನಿಂತಿರುವಂತೆ ಭಾಸವಾಗುತ್ತದೆ. ಇನ್ನು ಕಣ್ಣುಗಳನ್ನು ನೋಡಿದರೆ ನೀವು ಕೂಡ ಒಂದು ಬಾರಿ ಕಳೆದುಹೋಗುವುದತೂ ಪಕ್ಕಾ. ಈ ಕಣ್ಣುಗಳ ಕೆತ್ತನೆಯ ವೇಳೆ ತನಗಾದ ಅನುಭವವನ್ನು ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಅವರು ಪಬ್ಲಿಕ್‌ ಟಿವಿ ಜೊತೆ ಹಂಚಿಕೊಂಡಿದ್ದಾರೆ.

AYODHYA 5

ಅಯೋಧ್ಯೆಯಿಂದ ಬೆಂಗಳೂರಿಗೆ ವಾಪಸ್‌ ಆಗ್ತಿದ್ದಂತೆಯೇ ಹೆಚ್‌.ಆರ್‌ ರಂಗನಾಥ್‌ (HR Ranganath) ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಕಣ್ಣಗಳನ್ನು ಗರ್ಭಗುಡಿ ಹೊರಗಡೆ ಕೆತ್ತಲಾಗಿದೆ. ಅದಕ್ಕಂತಲೇ ನೇತ್ರಮಿಲನ ಎಂಬ ಕಾರ್ಯಕ್ರಮದ ಮೂಲಕ ಮುಹೂರ್ತ ಫಿಕ್ಸ್‌ ಮಾಡಿದ್ದರು. ಇದಕ್ಕೂ ಮುನ್ನ ಸರಯೂ ನದಿಯಲ್ಲಿ ಸ್ನಾನ ಮಾಡಿಸಿ ಮುಖ ಕ್ಲೋಸ್‌ ಮಾಡಿದೆವು. ನಂತರ ಅವರು ಜೇನುತಪ್ಪ, ಹಳದಿ ಎಲ್ಲಾ ಹಾಕಿ ಕಣ್ಮುಚ್ಚಿ ಬಿಡುತ್ತಿದ್ದರು. ಈ ಕಣ್ಣುಗಳನ್ನು ಚಿನ್ನದ ಉಳಿ ಮತ್ತು ಬೆಳ್ಳಿ ಸುತ್ತಿಗೆಯಲ್ಲಿ ಮಾಡಿರುತ್ತೇನೆ ಎಂದು ಹೇಳಿದರು.

ಈ ಕಣ್ಣುಗಳನ್ನು ಕೆತ್ತನೆ ಮಾಡುವಾಗ ತುಂಬಾ ಭಯ ಆಗಿತ್ತು. ಈ ಸಮಯದಲ್ಲಿ ನಾನು ನನ್ನ ತಂದೆಯನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತಿದ್ದೆ. ಅವರ ಬಳಿ ನಾನು ಹೆಂಗೆ ಮಾಡಿದ್ದೇನೆ ಅಪ್ಪ ಅಂತಾ ಕೇಳಬೇಕಿತ್ತು. ಆದರೆ ಅಲ್ಲಿ ಯಾರೂ ಇರಲಿಲ್ಲ. ನಾನೊಬ್ಬನೇ ಇದ್ದೆ. ಭಯ ತಡೆದುಕೊಳ್ಳಲು ಆಗದೆ ಕೊನೆಗೆ ನನ್ನ ಸಹಪಾಠಿಗಳ ಜೊತೆ ಕಣ್ಣಿನ ಬಗ್ಗೆ ಹೇಳಿಕೊಂಡೆ ಎಂದರು.

ಪ್ರಭಾವಳಿಯ ತೀರ್ಮಾನ ಮಾಡಿದ್ದು ಯಾರು..?: ಪ್ರಭಾವಳಿಯ ತೀರ್ಮಾನವನ್ನು ನಾನೇ ಮಾಡಿದ್ದಾಗಿದೆ. ವಿಷ್ಣುವಿನ ಒಂದು ರೂಪ ಆಗಿರುವುದರಿಂದ ಪ್ರಭಾವಳಿಯಲ್ಲಿ ದಶಾವತಾರ ತಗೊಂಡೆ ಎಂದು ಹೇಳಿದರು. ಇದನ್ನೂ ಓದಿ: ರಾಮಲಲ್ಲಾ ಮೂರ್ತಿ ಕೆತ್ತಲು ಆಯ್ಕೆಯಾಗಿದ್ದು ಹೇಗೆ?- ಶಿಲ್ಪಿ ಅರುಣ್‌ ಯೋಗಿರಾಜ್‌ ವಿವರಿಸಿದ್ದು ಹೀಗೆ

Ayodhya Ram Lalla 1

ಮುಂದೆ ಏನು?: ಕೊಡುವ ಜವಾಬ್ದಾರಿಗಳನ್ನು ಮುಂದೆ ಹೇಗೆ ನಡೆಸಿಕೊಂಡು ಹೋಗಬೇಕಲು ಎಂಬುದು ನನ್ನ ಮುಂದಿರುವ ಚಾಲೆಂಜ್‌ ಆಗಿದೆ. ಉನ್ನತ ಮಟ್ಟದಲ್ಲಿ ಹೇಗೆ ಕೆಲಸ ಮಾಡಿ ವಾಪಸ್ ಕೊಡಬಹುದು ಎಂಬುದಷ್ಟೇ ನನ್ನ ಯೋಚನೆಗಳಾಗಿವೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಪ್ರಪಂಚದ ಅತೀ ಅದೃಷ್ಟವಂತ ನಾನು ಅಂತಾ ಅರುಣ್‌ ಯೋಗಿರಾಜ್‌ ಹೇಳಿದರು. ನಮ್ಮ ಕುಟುಂಬ ಸಾಕಷ್ಟು ವರ್ಷಗಳಿಂದ ಈ ಕೆಲಸ ಮಾಡಿಕೊಂಡು ಬರುತ್ತಿದೆ. ಇಂದು ಅಷ್ಟು ದೊಡ್ಡ ದೇವಸ್ಥಾನಕ್ಕೆ ನಾನೇ ವಿಗ್ರಹ ಮಾಡಿಕೊಟ್ಟೆ ಎಂಬುದನ್ನು ನನಗೆ ನಂಬೋಕೆ ಆಗ್ತಿಲ್ಲ. ವಿಗ್ರಹವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ನನಗೆ ಮಗುವನ್ನು ಅರಮನೆಗೆ ತಂದಂತೆ ಭಾಸವಾಗ್ತಿತ್ತು ಎಂದರು.

ಫೋಟೋಗಳಲ್ಲಿ ನೋಡುವುದಕ್ಕಿಂತಲೂ ರಾಮಲಲ್ಲಾರನ್ನು ಎದುರುಗಡೆ ನೋಡುವುದಕ್ಕೂ ತುಂಬಾ ವ್ಯತ್ಯಾಸಗಳಿವೆ. ನಾನೇ ಮಾಸ್ಕ್‌ ಹಾಕಿಕೊಂಡು ಹೋಗಿ ಎಲ್ಲರನ್ನೂ ಹೇಗಿದೆ ವಿಗ್ರಹ ಎಂದು ಕೇಳುತ್ತಿದ್ದೆ. ಎಲ್ಲರೂ ತುಂಬಾ ಚೆನ್ನಾಗಿದೆ ಅಂತ ಹೇಳಿದರು. ಅವತ್ತು ಹೋಗಿ ಒಳ್ಳೆ ನಿದ್ದೆ ಮಾಡಿದೆ ಎಂದರು.

TAGGED:arun yogirajAyodhyaeyeshr ranganathRam LallaRam Mandirಅಯೋಧ್ಯೆಅರುಣ್‌ ಯೋಗಿರಾಜ್‌ಕಣ್ಣುಗಳುರಾಮಮಂದಿರರಾಮಲಲ್ಲಾಹೆಚ್.ಆರ್.ರಂಗನಾಥ್
Share This Article
Facebook Whatsapp Whatsapp Telegram

Cinema news

Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows
AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories

You Might Also Like

R Ashok 5
Bengaluru City

ಬಳ್ಳಾರಿ ಕಾರ್ಯಕರ್ತನ ಕೊಲೆಗೆ ಕಾಂಗ್ರೆಸ್ ಸರ್ಕಾರ ನ್ಯಾಯ ನೀಡಬೇಕು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಅಶೋಕ್

Public TV
By Public TV
11 minutes ago
siddu dkshi
Bengaluru City

ಡಿಕೆಶಿ ಡೆಲ್ಲಿ ಟೂರ್ ಗೇಮ್.. ಬೆಂಗಳೂರಲ್ಲೇ ಕುಳಿತು ಸಿದ್ದರಾಮಯ್ಯ ಚೆಕ್ ಮೇಟ್..! ರಾಹುಲ್ ಬಳಿ ಜಾರ್ಜ್ ಹೋಗಿದ್ದೇಕೆ..!?

Public TV
By Public TV
31 minutes ago
Namma Metro Greenline
Bengaluru City

ಮತ್ತೆ ದರ ಏರಿಕೆಗೆ ರೆಡಿಯಾದ BMRCL – ಸಿಎಂ, ಕೇಂದ್ರಕ್ಕೆ ತೇಜಸ್ವಿ ಸೂರ್ಯ ಪತ್ರ

Public TV
By Public TV
38 minutes ago
Anekal 3
Districts

ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಗೋಮಾಳ ಒತ್ತುವರಿ ತೆರವು

Public TV
By Public TV
54 minutes ago
pm modi 1
Latest

ಭಾರತದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪ್ರಧಾನಿ ಮೋದಿ

Public TV
By Public TV
1 hour ago
Phool Singh Baraiya
Crime

ಸುಂದರ ಹುಡುಗಿಯನ್ನ ನೋಡಿ ಸೆಳೆತಕ್ಕೊಳಗಾಗಿ ರೇಪ್ ಮಾಡ್ತಾರೆ – ಕಾಂಗ್ರೆಸ್ ಶಾಸಕ ವಿವಾದ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?