Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಲಲ್ಲಾರ ಕಣ್ಣನ್ನು ಚಿನ್ನದ ಉಳಿ, ಬೆಳ್ಳಿ ಸುತ್ತಿಗೆಯಲ್ಲಿ ಮಾಡಿದ್ದೇನೆ: ‌ಶಿಲ್ಪಿ ಅರುಣ್‌ ಯೋಗಿರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮಲಲ್ಲಾರ ಕಣ್ಣನ್ನು ಚಿನ್ನದ ಉಳಿ, ಬೆಳ್ಳಿ ಸುತ್ತಿಗೆಯಲ್ಲಿ ಮಾಡಿದ್ದೇನೆ: ‌ಶಿಲ್ಪಿ ಅರುಣ್‌ ಯೋಗಿರಾಜ್

Bengaluru City

ರಾಮಲಲ್ಲಾರ ಕಣ್ಣನ್ನು ಚಿನ್ನದ ಉಳಿ, ಬೆಳ್ಳಿ ಸುತ್ತಿಗೆಯಲ್ಲಿ ಮಾಡಿದ್ದೇನೆ: ‌ಶಿಲ್ಪಿ ಅರುಣ್‌ ಯೋಗಿರಾಜ್

Public TV
Last updated: January 25, 2024 4:23 pm
Public TV
Share
2 Min Read
ARUN YOGIRAJ HR RANGANATH 1
SHARE

ಬೆಂಗಳೂರು: ಸುಮಾರು 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಬಾಲಕರಾಮ ನೆಲೆಯಾಗಿದ್ದಾರೆ. ಈ ರಾಮಲಲ್ಲಾನ ವಿಗ್ರಹ ನೋಡಿದರೆ ಸಾಕ್ಷಾತ್‌ ರಾಮನೇ ಬಂದು ನಿಂತಿರುವಂತೆ ಭಾಸವಾಗುತ್ತದೆ. ಇನ್ನು ಕಣ್ಣುಗಳನ್ನು ನೋಡಿದರೆ ನೀವು ಕೂಡ ಒಂದು ಬಾರಿ ಕಳೆದುಹೋಗುವುದತೂ ಪಕ್ಕಾ. ಈ ಕಣ್ಣುಗಳ ಕೆತ್ತನೆಯ ವೇಳೆ ತನಗಾದ ಅನುಭವವನ್ನು ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಅವರು ಪಬ್ಲಿಕ್‌ ಟಿವಿ ಜೊತೆ ಹಂಚಿಕೊಂಡಿದ್ದಾರೆ.

AYODHYA 5

ಅಯೋಧ್ಯೆಯಿಂದ ಬೆಂಗಳೂರಿಗೆ ವಾಪಸ್‌ ಆಗ್ತಿದ್ದಂತೆಯೇ ಹೆಚ್‌.ಆರ್‌ ರಂಗನಾಥ್‌ (HR Ranganath) ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಕಣ್ಣಗಳನ್ನು ಗರ್ಭಗುಡಿ ಹೊರಗಡೆ ಕೆತ್ತಲಾಗಿದೆ. ಅದಕ್ಕಂತಲೇ ನೇತ್ರಮಿಲನ ಎಂಬ ಕಾರ್ಯಕ್ರಮದ ಮೂಲಕ ಮುಹೂರ್ತ ಫಿಕ್ಸ್‌ ಮಾಡಿದ್ದರು. ಇದಕ್ಕೂ ಮುನ್ನ ಸರಯೂ ನದಿಯಲ್ಲಿ ಸ್ನಾನ ಮಾಡಿಸಿ ಮುಖ ಕ್ಲೋಸ್‌ ಮಾಡಿದೆವು. ನಂತರ ಅವರು ಜೇನುತಪ್ಪ, ಹಳದಿ ಎಲ್ಲಾ ಹಾಕಿ ಕಣ್ಮುಚ್ಚಿ ಬಿಡುತ್ತಿದ್ದರು. ಈ ಕಣ್ಣುಗಳನ್ನು ಚಿನ್ನದ ಉಳಿ ಮತ್ತು ಬೆಳ್ಳಿ ಸುತ್ತಿಗೆಯಲ್ಲಿ ಮಾಡಿರುತ್ತೇನೆ ಎಂದು ಹೇಳಿದರು.

ಈ ಕಣ್ಣುಗಳನ್ನು ಕೆತ್ತನೆ ಮಾಡುವಾಗ ತುಂಬಾ ಭಯ ಆಗಿತ್ತು. ಈ ಸಮಯದಲ್ಲಿ ನಾನು ನನ್ನ ತಂದೆಯನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತಿದ್ದೆ. ಅವರ ಬಳಿ ನಾನು ಹೆಂಗೆ ಮಾಡಿದ್ದೇನೆ ಅಪ್ಪ ಅಂತಾ ಕೇಳಬೇಕಿತ್ತು. ಆದರೆ ಅಲ್ಲಿ ಯಾರೂ ಇರಲಿಲ್ಲ. ನಾನೊಬ್ಬನೇ ಇದ್ದೆ. ಭಯ ತಡೆದುಕೊಳ್ಳಲು ಆಗದೆ ಕೊನೆಗೆ ನನ್ನ ಸಹಪಾಠಿಗಳ ಜೊತೆ ಕಣ್ಣಿನ ಬಗ್ಗೆ ಹೇಳಿಕೊಂಡೆ ಎಂದರು.

ಪ್ರಭಾವಳಿಯ ತೀರ್ಮಾನ ಮಾಡಿದ್ದು ಯಾರು..?: ಪ್ರಭಾವಳಿಯ ತೀರ್ಮಾನವನ್ನು ನಾನೇ ಮಾಡಿದ್ದಾಗಿದೆ. ವಿಷ್ಣುವಿನ ಒಂದು ರೂಪ ಆಗಿರುವುದರಿಂದ ಪ್ರಭಾವಳಿಯಲ್ಲಿ ದಶಾವತಾರ ತಗೊಂಡೆ ಎಂದು ಹೇಳಿದರು. ಇದನ್ನೂ ಓದಿ: ರಾಮಲಲ್ಲಾ ಮೂರ್ತಿ ಕೆತ್ತಲು ಆಯ್ಕೆಯಾಗಿದ್ದು ಹೇಗೆ?- ಶಿಲ್ಪಿ ಅರುಣ್‌ ಯೋಗಿರಾಜ್‌ ವಿವರಿಸಿದ್ದು ಹೀಗೆ

Ayodhya Ram Lalla 1

ಮುಂದೆ ಏನು?: ಕೊಡುವ ಜವಾಬ್ದಾರಿಗಳನ್ನು ಮುಂದೆ ಹೇಗೆ ನಡೆಸಿಕೊಂಡು ಹೋಗಬೇಕಲು ಎಂಬುದು ನನ್ನ ಮುಂದಿರುವ ಚಾಲೆಂಜ್‌ ಆಗಿದೆ. ಉನ್ನತ ಮಟ್ಟದಲ್ಲಿ ಹೇಗೆ ಕೆಲಸ ಮಾಡಿ ವಾಪಸ್ ಕೊಡಬಹುದು ಎಂಬುದಷ್ಟೇ ನನ್ನ ಯೋಚನೆಗಳಾಗಿವೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಪ್ರಪಂಚದ ಅತೀ ಅದೃಷ್ಟವಂತ ನಾನು ಅಂತಾ ಅರುಣ್‌ ಯೋಗಿರಾಜ್‌ ಹೇಳಿದರು. ನಮ್ಮ ಕುಟುಂಬ ಸಾಕಷ್ಟು ವರ್ಷಗಳಿಂದ ಈ ಕೆಲಸ ಮಾಡಿಕೊಂಡು ಬರುತ್ತಿದೆ. ಇಂದು ಅಷ್ಟು ದೊಡ್ಡ ದೇವಸ್ಥಾನಕ್ಕೆ ನಾನೇ ವಿಗ್ರಹ ಮಾಡಿಕೊಟ್ಟೆ ಎಂಬುದನ್ನು ನನಗೆ ನಂಬೋಕೆ ಆಗ್ತಿಲ್ಲ. ವಿಗ್ರಹವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ನನಗೆ ಮಗುವನ್ನು ಅರಮನೆಗೆ ತಂದಂತೆ ಭಾಸವಾಗ್ತಿತ್ತು ಎಂದರು.

ಫೋಟೋಗಳಲ್ಲಿ ನೋಡುವುದಕ್ಕಿಂತಲೂ ರಾಮಲಲ್ಲಾರನ್ನು ಎದುರುಗಡೆ ನೋಡುವುದಕ್ಕೂ ತುಂಬಾ ವ್ಯತ್ಯಾಸಗಳಿವೆ. ನಾನೇ ಮಾಸ್ಕ್‌ ಹಾಕಿಕೊಂಡು ಹೋಗಿ ಎಲ್ಲರನ್ನೂ ಹೇಗಿದೆ ವಿಗ್ರಹ ಎಂದು ಕೇಳುತ್ತಿದ್ದೆ. ಎಲ್ಲರೂ ತುಂಬಾ ಚೆನ್ನಾಗಿದೆ ಅಂತ ಹೇಳಿದರು. ಅವತ್ತು ಹೋಗಿ ಒಳ್ಳೆ ನಿದ್ದೆ ಮಾಡಿದೆ ಎಂದರು.

TAGGED:arun yogirajAyodhyaeyeshr ranganathRam LallaRam Mandirಅಯೋಧ್ಯೆಅರುಣ್‌ ಯೋಗಿರಾಜ್‌ಕಣ್ಣುಗಳುರಾಮಮಂದಿರರಾಮಲಲ್ಲಾಹೆಚ್.ಆರ್.ರಂಗನಾಥ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
2 minutes ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
27 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?