Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವ್ರನ್ನು ದ್ವೇಷಿಸಬೇಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಸಂದೇಶ ರವಾನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿಯವ್ರನ್ನು ದ್ವೇಷಿಸಬೇಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಸಂದೇಶ ರವಾನೆ

Latest

ಬಿಜೆಪಿಯವ್ರನ್ನು ದ್ವೇಷಿಸಬೇಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಸಂದೇಶ ರವಾನೆ

Public TV
Last updated: March 23, 2024 2:59 pm
Public TV
Share
2 Min Read
ARVIND KEJRIWAL 1
SHARE

ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಬಂಧನದ ಬಳಿಕ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಸುದ್ದಿಗೋಷ್ಠಿ ನಡೆಸಿದರು. ಕೋಟ್ಯಂತರ ಜನರ ಪ್ರಾರ್ಥನೆ ಕೇಜ್ರಿವಾಲ್ ಜೊತೆಗಿದೆ. ದೆಹಲಿಯ ಜನರು ದೇವಸ್ಥಾನಕ್ಕೆ ಹೋಗಿ ಕೇಜ್ರಿವಾಲ್‌ಗಾಗಿ ಪ್ರಾರ್ಥಿಸಬೇಕು. ಕೇಜ್ರಿವಾಲ್ ಅವರು ನೀಡಿದ ಪ್ರತಿ ಭರವಸೆಯನ್ನು ಉಳಿಸಿಕೊಂಡಿದ್ದಾರೆ ಎಂದರು.

ಇದೇ ವೇಳೆ ಪತಿ ಕೇಜ್ರಿವಾಲ್ ಅವರು ಜೈಲಿನಿಂದ ಕಳುಹಿಸಿದ್ದ ಸಂದೇಶವನ್ನು ಓದಿದರು. ಈ ಸಂದೇಶದಲ್ಲಿ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿರುವ ಕೇಜ್ರಿವಾಲ್‌, ಬಿಜೆಪಿಯವರನ್ನು ದ್ವೇಷಿಸದಂತೆ ಮನವಿ ಕೂಡ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪತಿಯ ಬಂಧನದ ಬೆನ್ನಲ್ಲೇ ಮೋದಿ ವಿರುದ್ಧ ಸಿಡಿದೆದ್ದ ಕೇಜ್ರಿವಾಲ್‌ ಪತ್ನಿ

ARVIND KEJRIWAL SUNITHA

ಕೇಜ್ರಿವಾಲ್‌ ಬರೆದ ಪತ್ರದಲ್ಲಿ ಏನಿದೆ..?: ನಾನು ಜೈಲಿಗೆ ಹೋಗಿರುವುದರಿಂದ ಸಮಾಜ ಕಲ್ಯಾಣ ಮತ್ತು ಸಾರ್ವಜನಿಕ ಕಲ್ಯಾಣದ ಕೆಲಸಗಳು ನಿಲ್ಲಬಾರದು ಎಂದು ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಲ್ಲಿ ನಾನು ಮನವಿ ಮಾಡುತ್ತೇನೆ. ಬಿಜೆಪಿಯವರನ್ನು ದ್ವೇಷಿಸಬೇಡಿ. ಅವರು ನಮ್ಮ ಸಹೋದರ ಸಹೋದರಿಯರು. ನಾನು ಶೀಘ್ರದಲ್ಲಿ ಮರಳುತ್ತೇನೆ.

ARAVIND KEJRIWAL

ಭಾರತದ ಒಳಗೆ ಮತ್ತು ಹೊರಗೆ ಅನೇಕ ಶಕ್ತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ. ನಾವು ಜಾಗರೂಕರಾಗಿರಬೇಕು, ಈ ಶಕ್ತಿಗಳನ್ನು ಗುರುತಿಸಬೇಕು ಮತ್ತು ಅವುಗಳನ್ನು ಸೋಲಿಸಬೇಕು. ಕೇಜ್ರಿವಾಲ್ ಕಂಬಿ ಹಿಂದೆ ಬಿದ್ದಿದ್ದಾರೆ ಎಂದು ದೆಹಲಿಯ ಮಹಿಳೆಯರು ಯೋಚಿಸುತ್ತಿರಬಹುದು. 1,000 ಸಿಗುತ್ತದೋ ಇಲ್ಲವೋ ಯಾರಿಗೆ ಗೊತ್ತು ಅಂತಾ ಹೇಳುತ್ತಿರಬಹುದು. ಆದರೆ ಅವರಿಗೆ ನಾನು ಈ ಮೂಲಕ ಹೇಳುತ್ತಿರುವುದೇನೆಂದರೆ ಅವರ ಸಹೋದರ, ಮಗನನ್ನು ನಂಬುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ. ನಾನು ಶೀಘ್ರದಲ್ಲೇ ಹೊರಗೆ ಬಂದು ನನ್ನ ಭರವಸೆಗಳನ್ನೆಲ್ಲಾ ಈಡೇರಿಸುತ್ತೇನೆ ಎಂದು ಹೇಳಿದ್ದಾರೆ.

‌

ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನದ ಪ್ರತಿ ಕ್ಷಣವೂ ದೇಶ ಸೇವೆಗೆ ಮುಡಿಪಾಗಿದೆ. ನನ್ನ ಪ್ರತಿಯೊಂದು ರಕ್ತದ ಹನಿಯೂ ದೇಶಕ್ಕಾಗಿ ಸಮರ್ಪಿತವಾಗಿದೆ. ಭಾರತವನ್ನು ವಿಶ್ವದ ಬಲಿಷ್ಠ ಮತ್ತು ಶ್ರೇಷ್ಠ ದೇಶವಾಗಿ ರೂಪಿಸಬೇಕಿದೆ. ದೇಶವನ್ನು ದುರ್ಬಲಗೊಳಿಸಲು ಆಂತರಿಕ ಮತ್ತು ಬಾಹ್ಯ ಶಕ್ತಿಗಳು ಪ್ರಯತ್ನಿಸುತ್ತಿದ್ದು, ಇವುಗಳ ವಿರುದ್ಧ ಹೋರಾಡಬೇಕಾಗಿದೆ ಎಂದು ಕೇಜ್ರಿವಾಲ್ ತಮ್ಮ ಸಂದೇಶದಲ್ಲಿ ಕೇಜ್ರಿವಾಲ್ ತಿಳಿಸಿದ್ದಾರೆ.

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ದೆಹಲಿ ಮುಖ್ಯಮಂತ್ರಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಅರವಿಂದ್‌ ಕೇಜ್ರಿವಾಲ್‌ ಹಿಂಪಡೆದಿದ್ದರು. ಅದಾದ ಬಳಿಕ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ 7 ದಿನಗಳ ಕಾಲ ಇ.ಡಿ ವಶಕ್ಕೆ ವಹಿಸಿ ಆದೇಶ ಹೊರಡಿಸಿದೆ.

Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
25 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
37 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
40 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
52 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?