Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಪತಿಗಳಿಗೆ ಟಿಪ್ಪು ಭಾಷಣ ಬರೆದು ಕೊಟ್ಟಿದ್ರು ಇವ್ರು ಅಂದ್ರು ದಿನೇಶ್ ಅಮೀನ್ ಮಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಷ್ಟ್ರಪತಿಗಳಿಗೆ ಟಿಪ್ಪು ಭಾಷಣ ಬರೆದು ಕೊಟ್ಟಿದ್ರು ಇವ್ರು ಅಂದ್ರು ದಿನೇಶ್ ಅಮೀನ್ ಮಟ್ಟು

Bengaluru City

ರಾಷ್ಟ್ರಪತಿಗಳಿಗೆ ಟಿಪ್ಪು ಭಾಷಣ ಬರೆದು ಕೊಟ್ಟಿದ್ರು ಇವ್ರು ಅಂದ್ರು ದಿನೇಶ್ ಅಮೀನ್ ಮಟ್ಟು

Public TV
Last updated: October 26, 2017 7:52 pm
Public TV
Share
2 Min Read
DINESH
SHARE

ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದ ಭಾಷಣದಲ್ಲಿ ಟಿಪ್ಪುವಿನ ಬಗ್ಗೆ ಉಲ್ಲೇಖವಾಗಿದ್ದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಪರ – ವಿರೋಧದ ಚರ್ಚೆಗಳು ಮುಂದುವರೆದಿದೆ. ನಿನ್ನೆ ಮಧ್ಯಾಹ್ನದಿಂದ ರಾಷ್ಟ್ರಪತಿಗಳ ಭಾಷಣ ನಿಜವಾಗಿಯೂ ಬರೆದಿದ್ದು ಯಾರು ಎಂಬ ಬಗ್ಗೆ ಚರ್ಚೆಯೋ ಚರ್ಚೆ. ಕೆಲವರು ರಾಜ್ಯದತ್ತ ಕೈತೋರಿಸಿದರೆ, ಇನ್ನು ಕೆಲವರು ಕೇಂದ್ರದತ್ತ ಕೈ ತೋರಿಸಿದ್ದಾರೆ. ಈ ಎಲ್ಲದರ ನಡುವೆ ಸಿಎಂ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ಅವರು ರಾಮನಾಥ್ ಕೋವಿಂದ್ ವಿಧಾನಸಭೆ ವಜ್ರಮಹೋತ್ಸವದಲ್ಲಿ ಮಾಡಿದ ಭಾಷಣ ಯಾರು ಬರೆದು ಕೊಟ್ಟಿದ್ದಾರೆ ಎಂಬ ಬಗ್ಗೆಯೂ ತಮ್ಮ ಫೇಸ್ ಬುಕ್ ಪುಟದಲ್ಲಿ ವಿವರವಾಗಿ ಬರೆದಿದ್ದಾರೆ. ಜೊತೆಗೆ ಮಾಜಿ ಸಚಿವ ಸುರೇಶ್ ಕುಮಾರ್ ಹಾಗೂ ಬಿಜೆಪಿಯ ಪ್ರಕಾಶ್ ಕಾಲೆಳೆದಿದ್ದಾರೆ. ಇದೆಲ್ಲದರ ನಡುವೆ ಕಾಂಗ್ರೆಸ್ ಕಚೇರಿಯಲ್ಲಿ ಸುತ್ತಾಡುತ್ತಿರುವ ವಿಗ್ ಗಿರಾಕಿಯೊಬ್ಬರು ನನ್ನ ರಾಜೀನಾಮೆ ಕೇಳಿ ಪ್ರೆಸ್ ನೋಟ್ ಸಿದ್ಧಪಡಿಸುತ್ತಿದ್ದ ಎಂಬ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ.

kovind session 4

ದಿನೇಶ್ ಅಮೀನ್ ಮಟ್ಟು ಫೇಸ್ ಬುಕ್ ಪುಟದಲ್ಲಿ ಬರೆದಿದ್ದೇನು?
ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸುತ್ತಾ ಮಧ್ಯಾಹ್ನ ಹೋಟೆಲ್ ಗೆ ಊಟಕ್ಕೆ ಹೋಗಿದ್ದಾಗ ದಲಿತ ಸಮುದಾಯಕ್ಕೆ ಸೇರಿರುವ ಬಿಜೆಪಿಯ ಶಾಸಕರೊಬ್ಬರು ಭೇಟಿಯಾದರು. (ನನಗೆ ಆತ್ಮೀಯರಾಗಿರುವ ಕಾರಣ ಹೆಸರು ಹೇಳುವುದಿಲ್ಲ). ನನ್ನನ್ನು ನೋಡಿದವರೇ ‘ಏನ್ಸಾಮಿ, ನೀವು ಹೀಗೆಲ್ಲ ಬರೆದುಕೊಡೋದಾ? ಎಂದು ನಗುತ್ತಲೇ ಆಕ್ಷೇಪದ ದನಿಯಲ್ಲಿ ಪ್ರಶ್ನಿಸಿದರು. ಅವರು ತಮಾಷೆ ಮಾಡ್ತಾ ಇದ್ದಾರೆ ಎಂದು ಸುಮ್ಮನೆ ನಕ್ಕೆ. ಆದರೆ ಅದು ತಮಾಷೆಯಾಗಿರಲಿಲ್ಲ. ಅವರೇ ಮಾತು ಮುಂದುವರಿಸಿ ನಮ್ಮ ಪಕ್ಷದ ಕಚೇರಿಯಲ್ಲಿ ಇದೇ ವಿಷಯ ಚರ್ಚೆಯಾಗುತ್ತಿದೆ’ ಎಂದರು. ರಾಷ್ಟ್ರಪತಿ ಭಾಷಣ ಹೇಗೆ ತಯಾರಿಸುತ್ತಾರೆ ಎಂದು ವಿವರವಾಗಿ ತಿಳಿಸಿದರೂ ಅವರಿಗಾಗಲಿ, ಅವರ ಜತೆಯಲ್ಲಿರುವವರಿಗಾಲಿ ಪೂರ್ಣವಾಗಿ ಮನವರಿಕೆಯಾಗಲಿಲ್ಲ.

ಇದನ್ನೇ ನಿಜವೆಂದು ನಂಬಿ ಸ್ನೇಹಿತರಾದ ಶಾಸಕ ಸುರೇಶ್ ಕುಮಾರ್ ಮತ್ತು ಪಕ್ಷದ ಅರೆವಕ್ತಾರ ‘ಪರನಿಂದಕಾಶ’ ಅನುಕ್ರಮವಾಗಿ 14 ಮತ್ತು 19ನೇ ಬಾರಿ ರಾಜೀನಾಮೆ ಕೇಳಿದರೆ ನನ್ನ ಗತಿ ಏನು ಎಂದು ಸಂಜೆ ವರೆಗೆ ಬಹಳ ಚಿಂತೆಯಲ್ಲಿದ್ದೆ. ಇದರ ಜತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸುತ್ತಾಡುತ್ತಿರುವ ಒಬ್ಬ ವಿಗ್ ಗಿರಾಕಿ ನನ್ನ ರಾಜೀನಾಮೆ ಕೇಳಿ ಪ್ರೆಸ್ ನೋಟ್ ರೆಡಿ ಮಾಡ್ತಾ ಇದ್ದಾನೆ ಎಂಬ ಸುದ್ದಿ ಇನ್ನಷ್ಟು ಭಯಭೀತನನ್ನಾಗಿ ಮಾಡಿತ್ತು. ದೇವರ ದಯೆಯಿಂದ ಏನೂ ಆಗಲಿಲ್ಲ.

ಗೊತ್ತಿಲ್ಲದವರಿಗಾಗಿ ಮಾಹಿತಿ: ರಾಷ್ಟ್ರಪತಿಗಳ ಭಾಷಣ ತಯಾರಿಸಲು ಅವರೇ ನೇಮಿಸಿಕೊಂಡ ಪತ್ರಿಕಾ ಕಾರ್ಯದರ್ಶಿಗಳಿರುತ್ತಾರೆ. ಸಾಮಾನ್ಯವಾಗಿ ಆ ಹುದ್ದೆಗೆ ಐಎಎಸ್, ಐಎಫ್ ಎಸ್ ಅಧಿಕಾರಿಗಳನ್ನು ನೇಮಿಸುತ್ತಾರೆ. ಇದೇ ಮೊದಲಬಾರಿಗೆ ಕೋವಿಂದ್ ಅವರು ಹಿರಿಯ ಪತ್ರಕರ್ತ, ಅಂಕಣಕಾರ ಮತ್ತು ಬಿಜೆಪಿ ಬೆಂಬಲಿಗರಾದ ಅಶೋಕ್ ಮಲ್ಲಿಕ್ ಅವರನ್ನು ಪತ್ರಿಕಾ ಕಾರ್ಯದರ್ಶಿಯನ್ನಾಗಿ ನೇಮಿಸಿಕೊಂಡಿದ್ದಾರೆ. ರಾಷ್ಟ್ರಪತಿಗಳ ಭಾಷಣ ತಯಾರಿಯ ಹೊಣೆ ಅವರದ್ದು. ರಾಷ್ಟ್ರಪತಿಗಳು ಓದಿದ್ದ ಭಾಷಣದ ಬಗ್ಗೆ ಬಿಜೆಪಿ ನಾಯಕರಿಗೆ ಆಕ್ಷೇಪ ಇದ್ದರೆ, ಸುಮ್ಮನೆ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿಗಳು ಕೊನೆಗೆ ನನ್ನಂತಹ ಬಡಪಾಯಿ ಮೇಲೆ ಆರೋಪ ಮಾಡುವ ಬದಲಿಗೆ ಅವರ ಪತ್ರಿಕಾ ಕಾರ್ಯದರ್ಶಿಯ ರಾಜೀನಾಮೆ ಕೇಳಲಿ.

ಇದರ ಜೊತೆಗೆ ಅಶೋಕ್ ಮಲ್ಲಿಕ್ ಯಾರು ಎಂದು ತಿಳಿಯಲು ಅವರ ಫೋಟೋವನ್ನು ಕೂಡಾ ಇಂದು ಸಂಜೆಯ ವೇಳೆಗೆ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

kovind session 7

kovind session 5

kovind session 4

kovind session 3

kovind session 2

ram nath kovind

KOVIND 5

KOVIND 6

KOVIND 10

KOVIND 12

KOVIND 3

TAGGED:bengaluruDinesh Amin MattuPublic TVVidhanasoudha Diamond Jubileeಟಿಪ್ಪು ಸುಲ್ತಾನ್ದಿನೇಶ್ ಅಮೀನ್ ಮಟ್ಟುವಿಧಾನಸೌಧ ವಜ್ರಮಹೋತ್ಸವಸಿಎಂ ಮಾಧ್ಯಮ ಸಲಹೆಗಾರ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Mallikarjun Kharge
Bengaluru City

ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ‌ ಪುನಾರಚನೆಗೆ 24‌ ಎಂಎಲ್‌ಸಿಗಳಿಂದ ಪತ್ರ

Public TV
By Public TV
7 minutes ago
Chickpet metro station
Bengaluru City

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

Public TV
By Public TV
12 minutes ago
Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
57 minutes ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
1 hour ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
2 hours ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?