Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ಅಶ್ವಥ್ ನಾರಾಯಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ಅಶ್ವಥ್ ನಾರಾಯಣ

Ayodhya Ram Mandir

ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ಅಶ್ವಥ್ ನಾರಾಯಣ

Public TV
Last updated: December 22, 2023 1:39 pm
Public TV
Share
2 Min Read
Ashwath Narayan 4
SHARE

ಲಕ್ನೋ: ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ (Ram Mandir) ನಿರ್ಮಾಣ ಹಿನ್ನೆಲೆ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ (Ashwath Narayan) ನೇತೃತ್ವದಲ್ಲಿ ಬೆಳ್ಳಿ ಇಟ್ಟಿಗೆ (Silver Brick), ರೇಷ್ಮೆ ಸೀರೆ ಹಾಗೂ ಶಲ್ಯವನ್ನು ಸಮರ್ಪಿಸಲಾಯಿತು.

ರಾಮನಗರದಿಂದ ತೆರಳಿರುವ 150 ಯಾತ್ರಾರ್ಥಿಗಳ ತಂಡವು ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ 1.50 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ, ಸೀತಾಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಇಂದು ಅರ್ಪಿಸಿದರು.

Ashwath Narayan 2

ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಚಿವರ ನೇತೃತ್ವದಲ್ಲಿ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ಆಗಮಿಸಿತು. ನಂತರ,  ಕನ್ನಡಿಗ ಅರ್ಚಕರಾದ ಗೋಪಾಲ್‌ ಭಟ್‌ ಮತ್ತು ಅವರ ತಂಡವು ರಾಮನಗರದ ತಂಡವು ಭಕ್ತಿ-ಗೌರವಗಳೊಂದಿಗೆ ತಂದಿದ್ದ ಕಾಣಿಕೆಗಳಿಗೆ ವಿಧಿಬದ್ಧವಾಗಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಯೋಧ್ಯೆಯ ಪವಿತ್ರ ಮೃತ್ತಿಕೆಯನ್ನು ಕೂಡ ಶಾಸ್ತ್ರೋಕ್ತವಾಗಿ ಪೂಜಿಸಿ, ಸಚಿವರು ಮತ್ತು ಅವರ ಸಹಯಾತ್ರಾರ್ಥಿಗಳಿಗೆ ವಿತರಿಸಲಾಯಿತು. ಈ ಮೃತ್ತಿಕೆಯನ್ನು ರಾಮದೇವರ ಬೆಟ್ಟಕ್ಕೆ ಸಮರ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬಳಿಕ, ಮಂದಿರದ ಆವರಣದಲ್ಲಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪಕ್ ರಾಯ್‌ ಮತ್ತು ನ್ಯಾಸದ ಪದಾಧಿಕಾರಿಗಳಿಗೆ ಈ ಕಾಣಿಕೆಗಳನ್ನು ರಾಮನಗರ ಜಿಲ್ಲೆಯ ಪರವಾಗಿ ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅವರ ಜತೆಗಿದ್ದ ಭಕ್ತಗಣವು ಭಾರತ್‌ ಮಾತಾ ಕೀ ಜೈ, ಗಂಗಾ ಮಾತಾ ಕೀ ಜೈ, ಸರಯೂ ಮಾತಾ ಕೀ ಕೈ, ಜೈ ಶ್ರೀ ರಾಮ್‌ ಮುಂತಾದ ಘೋಷಣೆಗಳನ್ನು ಉತ್ಸಾಹದಿಂದ ಮೊಳಗಿಸಿತು. ಯಾತ್ರಾರ್ಥಿಗಳ ಈ ಉತ್ಸಾಹಕ್ಕೆ ಅಶ್ವತ್ಥನಾರಾಯಣ ಅವರೂ ದನಿಗೂಡಿಸಿದರು.

Ashwath Narayan 3

ಈ ವೇಳೆ ಮಾಡತಾಡಿದ ಅಶ್ವಥ್ ನಾರಾಯಣ, ರಾಮ ದೇವರ ಬೆಟ್ಟದ ತಾಣವಾದ ರಾಮನಗರವು ಪರಮಾತ್ಮನಾದ ಶ್ರೀರಾಮನ ಹೆಸರನ್ನೇ ಹೊತ್ತಿದೆ. ಈ ಬೆಟ್ಟದಲ್ಲಿ ದೇಶದಲ್ಲೇ ಅಪರೂಪವಾಗಿರುವ ರಣಹದ್ದಿನ ಸಂತತಿ ಉಳಿದುಕೊಂಡಿದೆ. ರಾಮಾಯಣದಲ್ಲೂ ಈ ಸಂತತಿಗೆ ಸೇರಿದ ಜಟಾಯು, ಸಂಪಾತಿಗಳ ಪಾತ್ರವಿದೆ. ಹೀಗೆ ರಾಮನಗರ, ರಾಮ ಮತ್ತು ರಾಮಾಯಣದ ನಡುವೆ ಮಧುರ ಬಾಂಧವ್ಯವಿದೆ. ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಜಿಲ್ಲೆಯಿಂದ ಬೆಳ್ಳಿ ಇಟ್ಟಿಗೆ ಸಮರ್ಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ

ಶ್ರೀರಾಮನು ನಮ್ಮ ಪರಂಪರೆ, ಸಂಸ್ಕೃತಿ ಮತ್ತು ಭಾರತೀಯತೆಯ ಪ್ರತೀಕವಾಗಿದ್ದಾನೆ. ನಮ್ಮೆಲ್ಲರ ಪಾಲಿನ ಆದರ್ಶಮೂರ್ತಿಯಾಗಿರುವ ಶ್ರೀರಾಮನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. 2024ರ ಜನವರಿಯ ಹೊತ್ತಿಗೆ ಮಂದಿರದ ಕಾಮಗಾರಿಗಳು ಮುಗಿದು, ಜನರಿಗೆ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ಅವರು ನುಡಿದರು.

Ashwath Narayan 1 1

ರಾಮನಿಂದ ನಮ್ಮಲ್ಲಿ ರಾಮರಾಜ್ಯದ ಪರಿಕಲ್ಪನೆ ಬಂದಿದೆ. ತ್ರೇತಾಯುಗದಿಂದಲೂ ರಾಮನು ಭಾರತೀಯರನ್ನು ಒಗ್ಗೂಡಿಸುವ ಶಕ್ತಿಯಾಗಿ ಉಳಿದುಕೊಂಡು ಬಂದಿದ್ದಾನೆ. ಇಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರಕ್ಕೆ ತಮ್ಮ ಕಾಣಿಕೆಯೂ ಇರಬೇಕೆಂದು ರಾಮನಗರದ ಭಕ್ತ ಮಹಾಶಯರು ಒತ್ತಾಯಿಸಿದರು. ಈ ಮೂಲಕ ರಾಮನಗರದ ಜನತೆಗೆ ಪರಮಾತ್ಮನ ಆಶೀರ್ವಾದ ಸಿಕ್ಕಿದೆ ಎಂದು ಸಚಿವರು ಬಣ್ಣಿಸಿದರು.

ಪೂಜೆಯ ಬಳಿಕ ಸಚಿವರು ಮತ್ತು ಯಾತ್ರಾರ್ಥಿಗಳು ಪ್ರಗತಿಯಲ್ಲಿರುವ ಮಂದಿರವನ್ನು ವೀಕ್ಷಿಸಿ, ದೇಗುಲದಲ್ಲಿ ದರ್ಶನ ಪಡೆದು ಪುನೀತರಾದರು. ಉಸ್ತುವಾರಿ ಸಚಿವರಿಗೆ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜು, ರಾಜ್ಯ ರೇಷ್ಮೆ ಕೈಗಾರಿಕೆ ಉದ್ಯಮಗಳ ನಿಗಮದ ಅಧ್ಯಕ್ಷ ಗೌತಮ್ ಗೌಡ ಸೇರಿ ಹಲವರು ಸಾಥ್ ನೀಡಿದರು. ಇದನ್ನೂ ಓದಿ: ಮಂಡ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್‌

Live Tv
[brid partner=56869869 player=32851 video=960834 autoplay=true]

TAGGED:Ashwath NarayanAyodhyaRam MandirramanagaraSilver Brickಅಯೋಧ್ಯೆಅಶ್ವಥ್ ನಾರಾಯಣಬೆಳ್ಳಿ ಇಟ್ಟಿಗೆರಾಮ ಮಂದಿರರಾಮನಗರ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Nadine de Klerks
Cricket

WPL 2026: ಬೌಲಿಂಗ್‌ನಲ್ಲಿ 4 ವಿಕೆಟ್‌, ಬ್ಯಾಟಿಂಗ್‌ನಲ್ಲಿ ಫಿಫ್ಟಿ- ಡಿ ಕ್ಲರ್ಕ್‌ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ – RCB ಶುಭಾರಂಭ

Public TV
By Public TV
3 hours ago
dandeli advocate ajit naik murder case
Court

ದಾಂಡೇಲಿ ವಕೀಲ ಅಜಿತ್ ನಾಯ್ಕ ಹತ್ಯೆ ಕೇಸ್;‌ ಆರೋಪಿ ದೋಷಿ ಅಂತ ಕೋರ್ಟ್‌ ತೀರ್ಪು

Public TV
By Public TV
4 hours ago
Sabarimala chief priest Kandararu Rajeev
Latest

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಯಿಂದ ಪ್ರಧಾನ ಅರ್ಚಕ ಕಂದರಾರು ರಾಜೀವ್ ಅರೆಸ್ಟ್

Public TV
By Public TV
4 hours ago
Koppal Anjanadri Hills
Districts

ಅಂಜನಾದ್ರಿಗೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ

Public TV
By Public TV
4 hours ago
Pavithra Gowda 1
Bengaluru City

ಪವಿತ್ರಗೌಡಗೆ ಜೈಲೂಟದಿಂದ ಚರ್ಮರೋಗ ಸಮಸ್ಯೆ – ಜ.12ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Public TV
By Public TV
5 hours ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಗಲಭೆ ಕೇಸ್; ಪ್ರಕರಣ ಸಿಐಡಿಗೆ ವಹಿಸಿ ಸರ್ಕಾರ ಆದೇಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?