Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅಪ್ಪು ಕನಸಿಗೆ ಮಹತ್ವದ ನಿರ್ಧಾರ ಕೈಗೊಂಡ ಅಶ್ವಿನಿ ಪುನೀತ್‌ ರಾಜ್‌ಕುಮಾರ್

Public TV
Last updated: August 6, 2023 7:07 pm
Public TV
Share
2 Min Read
ashwini puneethrajkumar
SHARE

ಅಪ್ಪು (Appu) ಮಹಾ ಕನಸನ್ನು ನನಸಾಗಿಸುತ್ತಿದ್ದಾರೆ ಪತ್ನಿ ಅಶ್ವಿನಿ. ಅಂದು ಪಾರ್ವತಮ್ಮ ಮಾಡಿದ ಕಾಯಕವನ್ನು ಮುಂದವರೆಸಿಕೊಂಡು ಹೋಗುತ್ತಿದ್ದಾರೆ. ರಾಜ್ ಹೇಗೆ ಪತ್ನಿ ಯನ್ನು ಬೆಂಬಲಿಸಿದ್ದರೊ ಅದೇ ರೀತಿ ಅಶ್ವಿನಿ(Ashwini Puneeth Rajkumar) ಹಿಂದೆ ಪುನೀತ್ ಇದ್ದರು. ಮೂವರು ದೇವರ ಆಶೀರ್ವಾದದಿಂದ ಇಂದು ಅಶ್ವಿನಿ ಹೊಸ ಸಾಹಸ ಮಾಡುತ್ತಿದ್ದಾರೆ.

ashwini puneeth rajkumar

ಅಪ್ಪು ಜೊತೆಗಿರದ ಜೀವ ಎಂದೆಂದಿಗೂ ಜೀವಂತ. ಹೀಗೊಂದು ಮಾತನ್ನು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಕಣ್ಣ ಮುಂದೆ ಇಲ್ಲದ ಜೀವವನ್ನು ನೆನೆಸಿಕೊಂಡು ಸಂಕಟ ಪಡುತ್ತಾರೆ. ಒಂದೊಂದು ದಿನವನ್ನು ಒಂದೊಂದು ವರ್ಷದಂತೆ ಕಳೆಯುತ್ತಿದ್ದಾರೆ. ಇನ್ನು ಅಶ್ವಿನಿ ಹಾಗೂ ಮಕ್ಕಳ ಸ್ಥಿತಿ ಏನಾಗಿರಬೇಡ? ಎಲ್ಲವೂ ದೈವೆಚ್ಛೆ. ಹೀಗಂತ ಅಂದುಕೊಂಡು ಅಪ್ಪು ಕನಸನ್ನು ನನಸು ಮಾಡುವತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ ಅಶ್ವಿನಿ. ಮಹಿಳೆಯರ ಶಕ್ತಿಯನ್ನು ಕರುನಾಡಿಗೆ ತೋರಿಸಲು ಸಜ್ಜಾಗಿದ್ದಾರೆ.

ASHWINI PUNEETH RAJKUMAR 1

ಪಾರ್ವತಮ್ಮ ರಾಜ್‌ಕುಮಾರ್ (Parvatamma Rajkumar) ಕನ್ನಡದ ಧೀಮಂತ ನಿರ್ಮಾಪಕಿ. ಅವರಿಗೆ ಬೆಂಬಲವಾಗಿ ನಿಂತಿದ್ದರು ಅಣ್ಣಾವ್ರು. ಒಬ್ಬ ಹೆಣ್ಣು ಮಗಳು ನಿರ್ಮಾಪಕಿಯಾಗಲು ಹೇಗೆ ಸಾಧ್ಯ? ಆಡಿಕೊಂಡವರು ಇದ್ದರು. ಅದಕ್ಕೆಲ್ಲ ಸೊಪ್ಪು ಹಾಕದೆ, ಎದೆಗುಂದದೆ ಮುಂದಿಟ್ಟ ಹೆಜ್ಜೆ ಹಿಂದಿಡದ ಕಾರಣಕ್ಕೆ ಪಾರ್ವತಮ್ಮ ಹೆಡ್ಡಾಫೀಸ್ ಎಂದು ಕರೆಸಿಕೊಂಡರು. ಮಹಿಳೆಯರಿಗಾಗಿ ಅವರು ಶಕ್ತಿಧಾಮವನ್ನು ಸ್ಥಾಪಿಸಿದ್ದು ಗೊತ್ತು. ಹಾಗೆಯೇ ಬಣ್ಣದ ಲೋಕದಲ್ಲಿ ಅನೇಕ ಹೊಸ ನಟಿಯರಿಗೆ ಅವಕಾಶ ಕೊಟ್ಟು ಗಾಢ್‌ ಮದರ್ ಎಂದು ಕರೆಸಿಕೊಡರು. ಇದನ್ನೂ ಓದಿ:ತಮಿಳಿಗೆ ಹಾರಿದ ‘ಸೀತಾರಾಮಂ’ ನಟಿ- ಶಿವಕಾರ್ತಿಕೇಯನ್‌ಗೆ ಮೃಣಾಲ್ ನಾಯಕಿ

ashwini puneeth rajkumar

ರಾಜ್‌ಕುಮಾರ್ ಸಿನಿಮಾಗಳಿಗೆ ನಾಯಕಿಯರನ್ನು ಆಯ್ಕೆ ಮಾಡುತ್ತಿದ್ದರು ಪಾರ್ವತಮ್ಮ. ಜಯಮಾಲಾ, ಮಂಜುಳಾ, ಆರತಿ. ಇವರನ್ನು ರಾಜ್ ಚಿತ್ರಗಳಿಗೆ ಆಯ್ಕೆ ಮಾಡಿ ಅವರಿಗೆಲ್ಲ ಸ್ಟಾರ್ ಪಟ್ಟ ನೀಡಿದರು. ಶಿವಣ್ಣನಿಗಾಗಿ ಸುಧಾರಾಣಿ, ಆಶಾರಾಣಿ, ಅನು ಪ್ರಭಾಕರ್ ಸೇರಿದಂತೆ ಹಲವು ನಟಿಯರು ಪಾರ್ವತಮ್ಮನವರ ಆಶೀರ್ವಾದ ಪಡೆದರು. ರಾಘಣ್ಣನ ನಂಜುಂಡಿ ಕಲ್ಯಾಣ್‌ಕ್ಕೆ ಮಾಲಾಶ್ರೀ. ಅಪ್ಪು ಚಿತ್ರಗಳಿಗೆ ರಕ್ಷಿತಾ, ರಮ್ಯಾ ಬಂದು ಈಗಲೂ ಹೆಸರು ಉಳಿಸಿಕೊಂಡಿರು. ಈ ನಟಿಯರಿಗೆ ಸ್ತ್ರಿ ಶಕ್ತಿಯಾಗಿದ್ದು ಪಾರ್ವತಮ್ಮ.

ಇದೀಗ ಅಶ್ವಿನಿ ಇನ್ನೊಂದು ರೂಪದಲ್ಲಿ ಮಹಿಳೆಯರಿಗೆ ಬಲ ನೀಡಲು ತಯಾರಾಗಿದ್ದಾರೆ. ಪಿಆರ್‌ಕೆ ಬ್ಯಾನರ್‌ನಲ್ಲಿ ಮಹಿಳೆಯರಿಗೆ ಹೆಚ್ಚು ಒತ್ತು ನೀಡಲು ನಿರ್ಧರಿಸಿದ್ದಾರೆ. ಮಹಿಳಾ ನಿರ್ದೇಶಕಿರು, ಕತೆಗಾರರು, ಸಂಭಾಷಣೆಕಾರರು, ನಟಿಯರು. ಹೀಗೆ ಎಷ್ಟು ಸಾಧ್ಯವೋ ಅಷ್ಟು ಕಡೆ ಮಹಿಳೆಯರಿಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಘೋಷಿಸಿದ್ದಾರೆ. ಅಪ್ಪು ಕೂಡ ಪತ್ನಿಯನ್ನು ಅನುಮೋದಿಸುತ್ತಿದ್ದರು. ಈಗದನ್ನು ಇನ್ನಷ್ಟು ಪ್ರಬುದ್ಧವಾಗಿ ಮಾಡುತ್ತಿದ್ಧಾರೆ ಅಶ್ವಿನಿ. ಮೂವರು ದೇವರು ಹಾರೈಸುತ್ತಿದ್ದಾರೆ. ಅಶ್ವಿನಿ ಅವರ ನಿಷ್ಕಲ್ಮಶ ಮನಸ್ಸಿಗೆ ಕನ್ನಡಿಗರು ಕೈ ಹಿಡಿಯದಿರುತ್ತಾರಾ ಹೇಳಿ.

ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:AppuFilmsPuneeth Rajkumarsandalwoodಅಪ್ಪುಅಶ್ವಿನಿ ಪುನೀತ್ ರಾಜ್‍ಕುಮಾರ್ಪುನೀತ್ ರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

UP CRIME
Crime

ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

Public TV
By Public TV
14 minutes ago
Govind Karjol
Chitradurga

ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನದೊಂದಿಗೆ ಸರ್ಕಾರ ರಚಿಸುತ್ತೆ: ಕಾರಜೋಳ ಭವಿಷ್ಯ

Public TV
By Public TV
27 minutes ago
Puri Stampede
Latest

ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

Public TV
By Public TV
50 minutes ago
R Ashok BY Vijayendra
Bengaluru City

ರೈಲ್ವೆ ಯೋಜನೆಗಳಿಗೆ ಹಣ ಕೊಡದ ರಾಜ್ಯ ಸರ್ಕಾರ – ಬಿಜೆಪಿ ನಾಯಕರಿಂದ ತೀವ್ರ ಟೀಕೆ

Public TV
By Public TV
1 hour ago
Kodagu Rain 4
Districts

ಉಕ್ಕಿ ಹರಿದ ಕಾವೇರಿ – ಕೃಷಿ ಗದ್ದೆಗಳು ಜಲವೃತ

Public TV
By Public TV
1 hour ago
Sri Rama Sena activists tied to a tree and attacked for trying to protect cows hukkeri
Belgaum

ಗೋ ರಕ್ಷಣೆ ಮಾಡಲು ಮುಂದಾಗಿದ್ದಕ್ಕೆ ಮರಕ್ಕೆ ಕಟ್ಟಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?