Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

BJPಯ ಬಡವರ ಪರ, ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಅನ್ನೋದು ಫಲಿತಾಂಶದಿಂದ ಸಾಬೀತು: ಮೋದಿ

Public TV
Last updated: March 10, 2022 9:18 pm
Public TV
Share
2 Min Read
modi election
SHARE

ನವದೆಹಲಿ: ಬಿಜೆಪಿಯ ಬಡವರ ಪರ ಮತ್ತು ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಎಂಬುದನ್ನು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

ನಗರದ ಬಿಜೆಪಿ ಹೆಡ್‌ ಕ್ವಾಟ್ರಸ್‌ನಲ್ಲಿ ಮಾತನಾಡಿದ ಅವರು, ಮಾ.10ರಿಂದ ಹೋಳಿ ಆರಂಭವಾಗಲಿದೆ ಎಂದು ನಾವು ಮೊದಲೇ ಹೇಳಿದ್ದೆವು. ಇದು ನಮ್ಮ ಎನ್‌ಡಿಎ ಕಾರ್ಯಕರ್ತರ ʼವಿಜಯ 4′. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ, ಬಿಜೆಪಿಗೆ ವಿಜಯವನ್ನು ಖಚಿತಪಡಿಸಿದ್ದಕ್ಕಾಗಿ ನಾನು ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದೇ ಮೊದಲ ಬಾರಿಗೆ ಎರಡನೇ ಅವಧಿಗೆ ಸಿಎಂ ಆಯ್ಕೆಯಾಗಿದ್ದಾರೆ (ಯೋಗಿ ಆದಿತ್ಯನಾಥ್‌) ಎಂದು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: EVMಗಳಲ್ಲಿ ಸಮಸ್ಯೆಯಿಲ್ಲ, ಜನರ ತಲೆಯೊಳಗಿನ ಚಿಪ್ಪಿನಲ್ಲಿ ಸಮಸ್ಯೆಯಿದೆ: ಫಲಿತಾಂಶದ ಬಗ್ಗೆ ಓವೈಸಿ ಪ್ರತಿಕ್ರಿಯೆ

bjp workers

ಈ ಚುನಾವಣೆಗಳಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ನಮಗೆ ಆಶೀರ್ವಾದ ಮಾಡಿದ್ದಾರೆ. ಮಹಿಳಾ ಮತದಾರರು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ನಾವು ಅದ್ಭುತವಾಗಿ ಗೆದ್ದಿದ್ದೇವೆ. ಈ ವಿಜಯದಲ್ಲಿ ನಮ್ಮ ನಾರಿ ಶಕ್ತಿ ನಮ್ಮ ಪಾಲುದಾರರಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

ಗೋವಾದಲ್ಲಿ ಎಲ್ಲಾ ಎಕ್ಸಿಟ್‌ ಪೋಲ್‌ಗಳು ತಪ್ಪು ಎಂಬುದು ಸಾಬೀತಾಗಿದೆ. ಉತ್ತರಾಖಂಡದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ ಎಂದು ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಪ್ರಧಾಣಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಜನರು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನ ಗೆಲ್ಲಿಸಿದ್ದಾರೆ: ಯೋಗಿ

modi amit shah jp nadda gadkari

ನಾವು 2019ರಲ್ಲಿ (ಕೇಂದ್ರ) ಸರ್ಕಾರವನ್ನು ರಚಿಸಿದಾಗ, 2017ರ (ಯುಪಿ ಗೆಲುವು) ಗೆಲುವಿನಿಂದಾಗಿ ಎಂದು ತಜ್ಞರು ಹೇಳಿದ್ದರು. 2022ರ ಯುಪಿ ಚುನಾವಣಾ ಫಲಿತಾಂಶವೂ 2024ರ ಸಾರ್ವತ್ರಿಕ ಚುನಾವಣೆ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅದೇ ತಜ್ಞರು ಹೇಳುತ್ತಾರೆಂದು ನಾನು ನಂಬುತ್ತೇನೆ ಎಂದು ತಿಳಿಸಿದ್ದಾರೆ.

ಇಂದು ನಾನು ನನ್ನ ಕೆಲವು ಕಾಳಜಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ಸಾಮಾನ್ಯ ಜನರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಕೆಲವರು ರಾಜಕೀಯದ ಗುಣಮಟ್ಟವನ್ನು ಕುಂಠಿತಗೊಳಿಸುತ್ತಿದ್ದಾರೆ. ನಮ್ಮ ಲಸಿಕಾ ಕಾರ್ಯಕ್ರಮವನ್ನು ಜಗತ್ತು ಹೊಗಳಿತು. ಆದರೆ ಕೆಲವರು ನಮ್ಮ ಲಸಿಕೆಗಳನ್ನೇ ಪ್ರಶ್ನಿಸಿದರು ಎಂದು ಪ್ರತಿಪಕ್ಷಗಳ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

GOA ELECTION 1

ಪಂಜಾಬ್‌ನಲ್ಲಿ ಬಿಜೆಪಿ ಶಕ್ತಿಯಾಗಿ ಹೊರಹೊಮ್ಮುತ್ತಿರುವುದನ್ನು ನಾನು ಈಗಾಗಲೇ ನೋಡುತ್ತಿದ್ದೇನೆ. ನಮ್ಮ ಪಂಜಾಬ್‌ ಕಾರ್ಯಕರ್ತರು ಕಷ್ಟದ ಸಂದರ್ಭಗಳ ನಡುವೆಯೂ ಪಂಜಾಬ್‌ನಲ್ಲಿ ತಮ್ಮ ಕೆಲಸದಿಂದ ಪಕ್ಷ ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಸಾವಿರಾರು ಭಾರತೀಯ ವಿದ್ಯಾರ್ಥಿಗಳು, ಭಾರತೀಯ ಪ್ರಜೆಗಳು ಉಕ್ರೇನ್‌ನಲ್ಲಿ ಸಿಲುಕಿರುವಾಗಲೂ ದೇಶದ ನೈತಿಕ ಸ್ಥೈರ್ಯವನ್ನು ಮುರಿಯುವ ಮಾತುಗಳು ನಡೆದಿರುವುದು ದುರದೃಷ್ಟಕರ. ಈ ಜನರು ಸಹ ʼಆಪರೇಷನ್‌ ಗಂಗಾʼ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದರು. ಇದು ಭಾರತದ ಭವಿಷ್ಯಕ್ಕೆ ದೊಡ್ಡ ಆತಂಕವಾಗಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ, ನಾವು ಕಲಿಯುತ್ತೇವೆ: ರಾಹುಲ್ ಗಾಂಧಿ

YOGI

ಯುದ್ಧದಲ್ಲಿ ಹೋರಾಡುತ್ತಿರುವ ರಾಷ್ಟ್ರಗಳೊಂದಿಗೆ (ರಷ್ಯಾ-ಉಕ್ರೇನ್)‌ ಭಾರತವು ಆರ್ಥಿಕ, ರಕ್ಷಣೆ, ಭದ್ರತೆ, ರಾಜಕೀಯ ಸಂಬಂಧಗಳನ್ನು ಹೊಂದಿದೆ. ನಾವು ಸೂರ್ಯಕಾಂತಿ ಎಣ್ಣೆಯಂತಹದ್ದನ್ನೇ ಆಮದು ಮಾಡಿಕೊಳ್ಳುತ್ತೇವೆ. ಕಲ್ಲಿದ್ದಲು, ಅನಿಲ, ಗೊಬ್ಬರಗಳ ಅಂತಾರಾಷ್ಟ್ರೀಯ ಬೆಲೆಗಳು ಪ್ರಪಂಚದಾದ್ಯಂತ ವೇಗವಾಗಿ ಏರುತ್ತಿವೆ ಎಂದು ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಮತದಾರರು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವನ್ನು ಖಚಿತಪಡಿಸಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

TAGGED:assembly election 2022narendra modiNew Delhiನರೇಂದ್ರ ಮೋದಿನವದೆಹಲಿಪಂಚರಾಜ್ಯ ಚುನಾವಣೆ
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
12 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
15 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
16 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
21 hours ago

You Might Also Like

Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
9 minutes ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
30 minutes ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
1 hour ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
1 hour ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
2 hours ago
RCB 6
Belgaum

RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?