Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ – ಫೆ.10ರಿಂದ ಮತದಾನ, ಮಾ.10ರಂದು ಮತ ಎಣಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ – ಫೆ.10ರಿಂದ ಮತದಾನ, ಮಾ.10ರಂದು ಮತ ಎಣಿಕೆ

Latest

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ – ಫೆ.10ರಿಂದ ಮತದಾನ, ಮಾ.10ರಂದು ಮತ ಎಣಿಕೆ

Public TV
Last updated: January 8, 2022 4:47 pm
Public TV
Share
3 Min Read
sushil chandra1
SHARE

ನವದೆಹಲಿ: ಮುಂಬರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆ ದಿನಾಂಕ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಕೇಂದ್ರ ಚುನಾವಣಾ ಆಯೋಗ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆಯ ಮಾಹಿತಿ ನೀಡಿತು. ಪಂಚ ರಾಜ್ಯಗಳಿಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10 ರಿಂದ ಮಾರ್ಚ್‌ 7ರ ವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್‌ 10ರಂದು ಫಲಿತಾಂಶ ಹೊರ ಬೀಳಲಿದೆ. ಇದನ್ನೂ ಓದಿ: BJP ಶಾಸಕ ಪಂಕಜ್ ಗುಪ್ತಗೆ ಕಪಾಳಮೋಕ್ಷ ಮಾಡಿದ ರೈತ

vote

ಉತ್ತರ ಪ್ರದೇಶ‌
ರಾಜ್ಯದ ಒಟ್ಟು 403 ವಿಧಾನಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. (ಫೆ.10ರಿಂದ ಮಾರ್ಚ್‌ 7)

ಪಂಜಾಬ್‌
ರಾಜ್ಯದ ಒಟ್ಟು 117 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. (ಫೆ.14)

ಗೋವಾ
ರಾಜ್ಯದ ಒಟ್ಟು 40 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. (ಫೆ.14)

ಮಣಿಪುರ
ರಾಜ್ಯದ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. (ಫೆ.27 ಮತ್ತು ಮಾ.3)

ಉತ್ತರಾಖಂಡ
ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. (ಫೆ.14)

election

7 ಹಂತಗಳಲ್ಲಿ ಮತದಾನ 
ಮೊದಲ ಹಂತ – ಫೆ.10
ಎರಡನೇ ಹಂತ – ಫೆ.14
ಮೂರನೇ ಹಂತ – ಫೆ.20
ನಾಲ್ಕನೇ ಹಂತ – ಫೆ.23
ಐದನೇ ಹಂತ – ಫೆ.27
ಆರನೇ ಹಂತ – ಮಾ.3
ಏಳನೇ ಹಂತ – ಮಾ.7

ದೇಶದಲ್ಲಿ ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊಸ ಕೋವಿಡ್‌ ನಿಯಮಾವಳಿಗಳು ಅನ್ವಯವಾಗಲಿವೆ. ಚುನಾವಣೆಯ ಬಹಿರಂಗ ಪ್ರಚಾರಗಳಿಗೆ ಬ್ರೇಕ್‌ ಬಿದ್ದಿದೆ. ಈ ಬಾರಿಯ ಚುನಾವಣಾ ಪ್ರಚಾರ ಡಿಜಿಟಲ್‌ ವೇದಿಕೆಗಳ ಮೂಲಕ ರಂಗೇರಲಿದೆ. ಬಹಿರಂಗ ರ‍್ಯಾಲಿ, ಸಭೆ-ಸಮಾರಂಭಗಳನ್ನು ನಡೆಸುವುದಿಲ್ಲ ಎಂದು ಈಗಾಗಲೇ ರಾಜಕೀಯ ಪಕ್ಷಗಳು ನಿರ್ಧರಿಸಿವೆ. ಇದನ್ನೂ ಓದಿ: ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್

vote voting woman 2

ಐದು ರಾಜ್ಯಗಳನ್ನೂ ಒಳಗೊಂಡಂತೆ ಒಟ್ಟು 690 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಒಟ್ಟು 18.34 ಕೋಟಿ ಮತದಾರರಿದ್ದಾರೆ. ಈ ಪೈಕಿ 8.55 ಕೋಟಿ ಮಹಿಳಾ ಮತದಾರರು, 24.09 ಲಕ್ಷ ಹೊಸ ಮತದಾರರಿದ್ದಾರೆ. 2,15,368 ಮತಗಟ್ಟೆಗಳಿವೆ. ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ.

ಕಠಿಣ ಪರಿಸ್ಥಿತಿಯಲ್ಲೂ ಚುನಾವಣೆ ನಡೆಸುವುದು ನಮ್ಮ ಕರ್ತವ್ಯ. ಮುನ್ನೆಚ್ಚರಿಕೆ ನಿಯಮಗಳೊಂದಿಗೆ ಚುನಾವಣೆ ನಡೆಸಲು ತಿರ್ಮಾನಿಸಲಾಗಿದೆ. ಕೊವೀಡ್ ಸೇಫ್ ಎಲೆಕ್ಷನ್ ನಡೆಸಲಾಗುವುದು. ಹೆಚ್ಚು ಜನರು ಎಲೆಕ್ಷನ್‌ನಲ್ಲಿ ಭಾಗಿಯಾಗುವಂತೆ ಮಾಡಲಾಗುವುದು. ಈಗಾಗಲೇ ಸಾಕಷ್ಟು ಸಭೆಗಳನ್ನು ನಡೆಸಲಾಗಿದೆ. ಗೃಹ ಇಲಾಖೆ, ಆರೋಗ್ಯ ಇಲಾಖೆ, ರಾಜಕೀಯ ಪಕ್ಷಗಳ ಜೊತೆಗೆ ಸಭೆ ನಡೆಸಿದೆ. ರಾಜ್ಯ ಸರ್ಕಾರದ ಹಲವು ಅಧಿಕಾರಿಗಳ ಜೊತೆಗೆ ಸಭೆ ನಡೆದಿದೆ. ಅವರಿಂದ ಹಲವು ಸಲಹೆಗಳನ್ನು ಪಡೆಯಲಾಗಿದೆ ಎಂದು ಚುನಾವಣಾ ಆಯೋಗದ ಸುಶೀಲ್‌ ಚಂದ್ರ ತಿಳಿಸಿದ್ದಾರೆ. ಇದನ್ನೂ ಓದಿ: ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ: ಬಿ.ಸಿ.ನಾಗೇಶ್

sushil chandra3

ಎಲ್ಲ ಮತದಾನ ಕೇಂದ್ರಗಳಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕೆಳ ಮಹಡಿಯಲ್ಲಿ ಮತದಾನ‌ ಕೇಂದ್ರಗಳಿರಲಿವೆ. ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗುವುದು. ಕೋವಿಡ್‌ ಸೋಂಕಿತರು ಅಂಚೆ ಮತದಾನ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

ಚುನಾವಣಾ ರ‍್ಯಾಲಿ, ರೋಡ್‌ ಶೋ ಇಲ್ಲ
ಕೋವಿಡ್‌ ಮುಕ್ತ ಚುನಾವಣೆ ನಡೆಸುವ ಆಶಯ ವ್ಯಕ್ತಪಡಿಸಿರುವ ಚುನಾವಣಾ ಆಯೋಗವು, ಚುನಾವಣಾ ರ‍್ಯಾಲಿ, ರೋಡ್‌ ಶೋ, ಪಾದಯಾತ್ರೆ, ಪ್ರಚಾರ ಸಭೆಗಳಿಗೆ ನಿರ್ಬಂಧ ವಿಧಿಸಿದೆ. ನಾಮಪತ್ರ ಸಲ್ಲಿಕೆ ವೇಳೆಯೂ ಮೆರವಣಿಗೆ ನಡೆಸುವಂತಿಲ್ಲ ಎಂದು ಆಯೋಗ ಹೇಳಿದೆ.

 

TAGGED:5 states assembly electiongoaManipurpunjabuttar pradeshUttarakhandಪಂಚ ರಾಜ್ಯ ಚುನಾವಣೆ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Namma Metro Greenline
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್

Public TV
By Public TV
2 hours ago
T20 Team India
Cricket

ಸೂರ್ಯ, ಸಿರಾಜ್‌ ಮಿಂಚು; ಯುಎಸ್‌ಎ ವಿರುದ್ಧ ಭಾರತಕ್ಕೆ 29 ರನ್‌ಗಳ ಗೆಲುವು

Public TV
By Public TV
2 hours ago
Elephant
Bengaluru Rural

ಬೈಕ್‌ನಲ್ಲಿ ತೆರಳುವಾಗ ಏಕಾಏಕಿ ಆನೆ ದಾಳಿ – ಅಪ್ಪ ಸಾವು, ಮಗನ ಸ್ಥಿತಿ ಗಂಭೀರ

Public TV
By Public TV
2 hours ago
Man dies after setting himself on fire inside car in Wayanad
Crime

ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

Public TV
By Public TV
4 hours ago
DK Shivakumar 9
Dakshina Kannada

ಜನರಿಗೆ, ಶಾಸಕರಿಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ: ಡಿಕೆಶಿ

Public TV
By Public TV
4 hours ago
Leopard Shivamogga Tiger and Lion Safari Tyavarekoppa
Districts

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ ಸ್ಕ್ಯಾನಿಂಗ್!

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?